Good News : ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಮಕ್ಕಳಿಗೆ ಟೆಟ್ರಾ ಪ್ಯಾಕ್ ಹಾಲು ವಿತರಣೆ

ಬೆಂಗಳೂರು : ರಾಜ್ಯ ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಕ್ಷೀರಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಕೆನೆಭರತಿ ಹಾಲಿನ ಪುಡಿ ಬದಲಿಗೆ ಟೆಟ್ರಾ ಪ್ಯಾಕ್ ನಲ್ಲಿನ ಹಾಲು ವಿತರಿಸಲು ಕೆಎಂಎಫ್ ನಿರ್ಧರಿಸಿದೆ. BIGG NEWS : ಡಿ.1ರಂದು `ಸುಶಾಸನ ಮಾಸಾಚರಣೆ’ : 10 ಸಾವಿರ ಜನರಿಗೆ ಉದ್ಯೋಗ ಪತ್ರ ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕ್ ನಲ್ಲಿನ ಹಾಲು ವಿತರಿಸಲು ಕೆಎಂಎಫ್ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದಿದ್ದು, ಶೀಘ್ರದಲ್ಲೇ ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕ್ ಹಾಲು … Continue reading Good News : ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಮಕ್ಕಳಿಗೆ ಟೆಟ್ರಾ ಪ್ಯಾಕ್ ಹಾಲು ವಿತರಣೆ