Good News : ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ : ಈ ಯೋಜನೆಯಡಿ ದನದದೊಡ್ಡಿ ನಿರ್ಮಾಣಕ್ಕೆ 57 ಸಾವಿರ ರೂ. ಸಿಗಲಿದೆ!

ಹಾವೇರಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಭಾಗದ ರೈತರಿಗೆ ರೂ. 57000/-ಗಳ ಧನ ಸಹಾಯದೊಂದಿಗೆ ದನದದೊಡ್ಡಿ ನಿರ್ಮಾಣ ಕಾಮಗಾರಿಗೆ ಆಯುಕ್ತಾಲಯದಿಂದ ಹೊಸ ಆದೇಶ ಹೊರಡಿಸಿದೆ ಎಂದು  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್ ಅವರು ತಿಳಿಸಿದ್ದಾರೆ. BIGG NEWS : ಅಜಾದಿ ಕಾ ಅಮೃತ ಮಹೋತ್ಸವ : ರಾಜ್ಯದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜನೆ   ಈ ಮೊದಲು ಎಸ್.ಸಿ. ಮತ್ತು ಎಸ್.ಟಿ. ಕುಟುಂಬಗಳಿಗೆ ಮಾತ್ರ … Continue reading Good News : ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ : ಈ ಯೋಜನೆಯಡಿ ದನದದೊಡ್ಡಿ ನಿರ್ಮಾಣಕ್ಕೆ 57 ಸಾವಿರ ರೂ. ಸಿಗಲಿದೆ!