Good News : ರಾಜ್ಯ ಸರ್ಕಾರದಿಂದ ಬಡಜನತೆಗೆ ಮತ್ತೊಂದು ಸಿಹಿಸುದ್ದಿ : 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ!

ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ ಅಸಹಾಯಕರು ಪಿಂಚಣಿ ಕೋರಿಕೆ ಸಲ್ಲಿಸಿದ 72 ಗಂಟೆಯೊಳಗೆ ಪಿಂಚಣಿ ಮಂಜೂರಾತಿ ಮಾಡುವ ವ್ಯವಸ್ಥೆ ಜಾರಿಗೆ ತರಲಾಗಿದೆ. ದೂರವಾಣಿ ಮೂಲಕ ಪಿಂಚಣಿ ಕೋರಿದರೂ ಸಹ ಕೇವಲ ಆಧಾರ್ ಕಾರ್ಡ್ ಹಾಗೂ ಮನೆಯ ಫೋಟೋ ದಾಖಲೆ ಪಡೆದು ಪಿಂಚಣಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವೇಗವಾಗಿ ಬಂದು ಆಟೋ ರಿಕ್ಷಾಗಳಿಗೆ ಗುದ್ದಿದ ಕಾರು, ಹಲವರಿಗೆ ಗಾಯ… ಭಯಾನಕ ದೃಶ್ಯ ವೈರಲ್‌ ಕಾಂಗ್ರೆಸ್ ನ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ … Continue reading Good News : ರಾಜ್ಯ ಸರ್ಕಾರದಿಂದ ಬಡಜನತೆಗೆ ಮತ್ತೊಂದು ಸಿಹಿಸುದ್ದಿ : 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ!