Good News : ಹೊಸ ವರ್ಷಕ್ಕೆ ಬಡವರಿಗೆ ಕೇಂದ್ರ ಸರ್ಕಾರದಿಂದ ಗಿಫ್ಟ್ : 1 ವರ್ಷ ಉಚಿತ ಪಡಿತರ ಘೋಷಣೆ

ನವದೆಹಲಿ : ಕೇಂದ್ರ ಸರ್ಕಾರವು ಬಡವರಿಗೆ ಹೊಸ ವರ್ಷಕ್ಕೆ ಬಂಪರ್ ಗಿಫ್ಟ್ ಘೋಷಿಸಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಬಡವರಿಗೆ 1 ವರ್ಷ ಉಚಿತ ಪಡಿತರ ವಿತರಿಸಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕೋವಿಡ್ ಕಾರಣ 28 ತಿಂಗಳಿಂದ ಈವರೆಗೆ ಜಾರಿಯಲ್ಲಿದ್ದ ಉಚಿತ ಪಡಿತರ ನೀಡುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯ ಅವಧಿ ಡಿಸೆಂಬರ್ 31 ಕ್ಕೆ ಮುಕ್ತಾಯವಾಗುತ್ತಿದೆ. ಹೀಗಾಗಿ ಆಹಾರ ಭದ್ರತಾ ಕಾಯ್ದೆಯಡಿ ವಿಲೀನ ಮಾಡಿ ಉಚಿತ ಪಡಿತರ ನೀಡಲು ಕೇಂದ್ರ ಸಚಿವ ಸಂಪುಟ ತೀರ್ಮಾನಿಸಿದೆ. … Continue reading Good News : ಹೊಸ ವರ್ಷಕ್ಕೆ ಬಡವರಿಗೆ ಕೇಂದ್ರ ಸರ್ಕಾರದಿಂದ ಗಿಫ್ಟ್ : 1 ವರ್ಷ ಉಚಿತ ಪಡಿತರ ಘೋಷಣೆ