Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ಬ್ರಾಹ್ಮಣ’ರ ಬಗ್ಗೆ ಹೇಳಿಕೆ ಕುರಿತು ವಿಷಾದ ವ್ಯಕ್ತ ಪಡಿಸಿದ ‘ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪ’

14/02/2026 9:12 PM

BREAKING: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಪೊಲೀಸರಿಗೆ ದೂರು

14/02/2026 9:08 PM

‘ಪೇಪರ್ ಕಪ್’ನಲ್ಲಿ ಚಹಾ ಕುಡಿದ್ರೆ ಕ್ಯಾನ್ಸರ್ ಬರುತ್ತಾ.? ಕಥೆಯಲ್ಲ, ಸತ್ಯ ತಿಳಿಯಿರಿ!

14/02/2026 9:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ `ಗ್ರಾ.ಪಂ.ವ್ಯಾಪ್ತಿಯಲ್ಲಿ `ಇ-ಸ್ವತ್ತು’ ವಿತರಣೆ’ : ಸರ್ಕಾರದಿಂದ ಮಹತ್ವದ ಆದೇಶ.!
KARNATAKA

GOOD NEWS : ರಾಜ್ಯದ `ಗ್ರಾ.ಪಂ.ವ್ಯಾಪ್ತಿಯಲ್ಲಿ `ಇ-ಸ್ವತ್ತು’ ವಿತರಣೆ’ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5729/12/2025 12:16 PM

ಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇ-ಸ್ವತ್ತು ವಿತರಣೆ ಸುವ್ಯವಸ್ಥೆ ಕುರಿತು ಸರ್ಕಾರ ಕೈಗೊಂಡ ಸರಳ ಕ್ರಮಗಳು ಈ ಕೆಳಕಂಡಂತಿವೆ.

1) ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9, 11ಎ ಮತ್ತು 11ಬಿ ಗಳನ್ನು ವಿತರಿಸುವುದು ಸಕಾಲ ಸೇವೆಯ ಕಾರ್ಯ ವ್ಯಾಪ್ತಿಗೆ ಸೇರ್ಪಟ್ಟಿದ್ದು, 45 ದಿನಗಳೊಳಗೆ ಅರ್ಜಿದಾರರು ದಾಖಲಾತಿಗಳನ್ನು ನಿಯಮಗಳ ಪಕಾರ ಎಲ್ಲಾ ನೀಡಬೇಕಾಗಿರುತ್ತದೆ. ಅವರು ಒದಗಿಸಿದ್ದಲ್ಲಿ

2) ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9, 11ಎ ಮತ್ತು 11ಬಿ ಗಳನ್ನು (ತೆರಿಗೆ ನಿರ್ಧರಣೆ ಪಟ್ಟಿ) ವಿತರಿಸಲು ಗ್ರಾಮ ಪಂಚಾಯತಿ ಸಭೆಯ ಅನುಮೋದನೆ ಅಗತ್ಯವಿದ್ದು, ಮೊದಲು ಬಂದ ಅರ್ಜಿಯನ್ನು ಸ್ವೀಕೃತಿ ದಿನಾಂಕದ ಆಧಾರದ ಮೇಲೆ ជ ជ (First In First Out-FIFO) ಕ್ರಮ ವಹಿಸುವಂತೆ ಹಾಗೂ ಸಕಾರಣವಿಲ್ಲದೆ ಅರ್ಜಿಗಳನ್ನು ತಿರಸ್ಕರಿಸುವುದು ಮತ್ತು ವಿಲೇ ಇಡದಂತೆ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ.

3) ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9, 11ಎ ಮತ್ತು 11ಬಿ ಗಳನ್ನು ವಿತರಿಸಲು ಅವಶ್ಯಕವಾಗಿರುವ ದಾಖಲೆಗಳ ಚೆಕ್ಲಿಸ್ಕೃಳನ್ನು ಗ್ರಾಮ ಪಂಚಾಯತಿಗಳ ಸೂಚನಾ ಫಲಕಗಳಲ್ಲಿ ಕಡ್ಡಾಯವಾಗಿ ಅಳವಡಿಸುವ ಬಗ್ಗೆ ಕ್ರಮ ವಹಿಸುವಂತೆ ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದೆ.

4) ತಂತ್ರಾಂಶದ ಬಳಕೆ ಬಗ್ಗೆ ಗ್ರಾಮ ಪಂಚಾಯಿತಿಗಳ ಅಧಿಕಾರಿ/ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ.

5) ಸರ್ಕಾರದ ಆದೇಶ ಸಂಖ್ಯೆ: RDPR 370 GPA 2025, 2:17-05-2025 0 2025-26 ಆಯವ್ಯಯ ಭಾಷಣದ ಕಂಡಿಕೆ 272(i) ರಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಗತ್ಯ ದಾಖಲೆಗಳನ್ನು ಹೊಂದಿರುವ ಕ್ರಮಬದ್ಧ ಆಸ್ತಿಗಳಿಗೆ ನಿಗಧಿತ ನಮೂನೆ 9 ಹಾಗೂ 11 ಎ ಮತ್ತು ಕ್ರಮ ಬದ್ಧವಲ್ಲದ ಆಸ್ತಿಗಳಿಗೆ ನಿಗಧಿತ ನಮೂನೆ-11 ಬಿ ಗಳನ್ನು ಇ-ಸ್ವತ್ತು ತಂತ್ರಾಂಶದ ಮೂಲಕ ವಿತರಿಸಲು ‘ಇ-ಸ್ವತ್ತು ಅಭಿಯಾನ’ ವನ್ನು ಹಮ್ಮಿಕೊಳ್ಳಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ.

GOOD NEWS: ``Distribution of ``e-assets'' in the state''s Gram Panchayats: Important order from the government.!
Share. Facebook Twitter LinkedIn WhatsApp Email

Related Posts

BREAKING: ‘ಬ್ರಾಹ್ಮಣ’ರ ಬಗ್ಗೆ ಹೇಳಿಕೆ ಕುರಿತು ವಿಷಾದ ವ್ಯಕ್ತ ಪಡಿಸಿದ ‘ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪ’

14/02/2026 9:12 PM1 Min Read

BREAKING: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಪೊಲೀಸರಿಗೆ ದೂರು

14/02/2026 9:08 PM2 Mins Read

ಇ-ಸ್ವತ್ತು ತಂತ್ರಾಂಶದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬಿಗ್ ಅಪ್ ಡೇಟ್

14/02/2026 8:50 PM3 Mins Read
Recent News

BREAKING: ‘ಬ್ರಾಹ್ಮಣ’ರ ಬಗ್ಗೆ ಹೇಳಿಕೆ ಕುರಿತು ವಿಷಾದ ವ್ಯಕ್ತ ಪಡಿಸಿದ ‘ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪ’

14/02/2026 9:12 PM

BREAKING: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಪೊಲೀಸರಿಗೆ ದೂರು

14/02/2026 9:08 PM

‘ಪೇಪರ್ ಕಪ್’ನಲ್ಲಿ ಚಹಾ ಕುಡಿದ್ರೆ ಕ್ಯಾನ್ಸರ್ ಬರುತ್ತಾ.? ಕಥೆಯಲ್ಲ, ಸತ್ಯ ತಿಳಿಯಿರಿ!

14/02/2026 9:03 PM

ಇ-ಸ್ವತ್ತು ತಂತ್ರಾಂಶದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬಿಗ್ ಅಪ್ ಡೇಟ್

14/02/2026 8:50 PM
State News
KARNATAKA

BREAKING: ‘ಬ್ರಾಹ್ಮಣ’ರ ಬಗ್ಗೆ ಹೇಳಿಕೆ ಕುರಿತು ವಿಷಾದ ವ್ಯಕ್ತ ಪಡಿಸಿದ ‘ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪ’

By kannadanewsnow0914/02/2026 9:12 PM KARNATAKA 1 Min Read

ಶಿವಮೊಗ್ಗ: ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದಂತ ಮಾತುಗಳು ವೈರಲ್ ಆದ ಬೆನ್ನಲ್ಲೇ, ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ…

BREAKING: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಪೊಲೀಸರಿಗೆ ದೂರು

14/02/2026 9:08 PM

ಇ-ಸ್ವತ್ತು ತಂತ್ರಾಂಶದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬಿಗ್ ಅಪ್ ಡೇಟ್

14/02/2026 8:50 PM

ಪ್ರತಿಭೆ ಅನಾವರಣಕ್ಕೆ ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ: ಮದ್ದೂರು ಶಾಸಕ ಕೆ.ಎಂ.ಉದಯ್

14/02/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.