Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಈ ತಿಂಗಳ ಅಂತ್ಯದಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ‘ವ್ಲಾಡಿಮಿರ್ ಪುಟಿನ್’ ಆಗಮನ

07/08/2025 3:31 PM

BREAKING : ಆಗಸ್ಟ್ ಅಂತ್ಯದಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ‘ವ್ಲಾಡಿಮಿರ್ ಪುಟಿನ್’ ಭೇಟಿ

07/08/2025 3:26 PM

BREAKING : ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತದಾನ : ದಾಖಲೇ ಸಮೇತ ಬಯಲಿಗೆಳೆದ ರಾಹುಲ್ ಗಾಂಧಿ

07/08/2025 3:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ದೀಪಾವಳಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್ : ಬೆಂಗಳೂರಲ್ಲಿ 34 ರೂ.ಗೆ ‘ಭಾರತ್ ಬ್ರಾಂಡ್’ ಅಕ್ಕಿ ಮಾರಾಟ ಆರಂಭ
KARNATAKA

GOOD NEWS : ದೀಪಾವಳಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್ : ಬೆಂಗಳೂರಲ್ಲಿ 34 ರೂ.ಗೆ ‘ಭಾರತ್ ಬ್ರಾಂಡ್’ ಅಕ್ಕಿ ಮಾರಾಟ ಆರಂಭ

By kannadanewsnow0501/11/2024 2:29 PM

ಬೆಂಗಳೂರು : ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ ಬೆಳಕಿನ ಹಬ್ಬ ದೀಪಾವಳಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡಿದ್ದು, ಭಾರತ ಬ್ರಾಂಡ್ ನ ಅಕ್ಕಿಯನ್ನು ಕೆಜಿಗೆ 34 ರೂಪಾಯಿಯಂತೆ ಬೆಂಗಳೂರಿನಲ್ಲಿ ಮತ್ತೆ ಮಾರಾಟ ಆರಂಭಿಸಲಾಗಿದೆ.

ಹೌದು ದಿನೇ ದಿನೇ ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನಸಾಮಾನ್ಯರಿಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಖುಷಿ ಸುದ್ದಿ ನೀಡಿದೆ. ದೀಪಾವಳಿ ಹಬ್ಬದ ಅಂಗವಾಗಿ ಎರಡನೇ ಹಂತದ ಭಾರತ್ ಬ್ರಾಂಡ್ ಯೋಜನೆಯನ್ನು ಇಂದಿನಿಂದ ರಿಂದ ಪ್ರಾರಂಭಿಸಿದೆ. ಈಗ ಬೆಂಗಳೂರಿನಲ್ಲಿ ಈ ಯೋಜನೆಯ ಉತ್ಪನ್ನಗಳು ಲಭ್ಯ ಇವೆ.

ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯಗಳನ್ನು ವಿತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕಡಿಮೆ ಬೆಲೆಯಲ್ಲಿ ಭಾರತ್ ಉತ್ಪನ್ನಗಳಾದ ಅಕ್ಕಿ, ಬೇಳೆ ಕಾಳುಗಳ ಪೂರೈಕೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಇದೀಗ ಬೆಂಗಳೂರಿನಲ್ಲಿ ಈ ಉತ್ಪನ್ನಗಳ ಮಾರಾಟ ಮತ್ತೆ ಶುರುವಾಗಿದೆ. ಈ ಮೂಲಕ ದೀಪಾವಳಿಗೆ ಬೆಂಗಳೂರಿಗರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

ಭಾರತ್ ಉತ್ಪನ್ನಗಳ ಹಂತ 2ರಲ್ಲಿ ಬೆಂಗಳೂರಿನಲ್ಲಿ ಈ ಉತ್ಪನ್ನಗಳು ಕಡಿಮೆ ದರದಲ್ಲಿ ಸಿಗುವಂತೆ ಮಾಡಲಾಗಿದೆ. ಕೇಂದ್ರ ಗ್ರಾಹಕ ವ್ಯವಹಾರ ಮತ್ತು ನಾಗರಿಕ ಪೂರೈಕೆ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದಿಂದ ಈ ಯೋಜನೆಯಡಿ ಬೆಂಗಳೂರಿನಲ್ಲಿ 34 ರೂ.ಗೆ ಅಕ್ಕಿ, 30 ರೂ.ಗೆ ಗೋಧಿ ಹಿಟ್ಟು, 70 ರೂ.ಗೆ ಕಡಲೆಬೇಳೆ, 107 ರೂ.ಗೆ ಹೆಸರುಬೇಳೆ ಲಭ್ಯವಾಗಲಿದೆ. ಮಾರುಕಟ್ಟೆಯಲ್ಲಿ ಅಕ್ಕಿ 55-60 ರೂ, ಗೋಧಿ 45-50 ರೂ, ಕಡಲೆಬೇಳೆ 90-100 ರೂ, ಹೆಸರುಬೇಳೆ 120-130 ರೂ.ಗೆ ಮಾರಾಟವಾಗುತ್ತಿದೆ.

Share. Facebook Twitter LinkedIn WhatsApp Email

Related Posts

ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

07/08/2025 3:15 PM1 Min Read

BREAKING: ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’ ಕೇಸ್: ‘ಕಚೇರಿ ಅಧೀಕ್ಷಕ ಸುನೀಲ್’ ಸೇವೆಯಿಂದ ಅಮಾನತು

07/08/2025 3:08 PM2 Mins Read

ಚುನಾವಣಾ ಆಯೋಗ ಮತಗಳನ್ನ ಕದ್ದಿದೆ, ನಮ್ಮಲ್ಲಿ ಪರಮಾಣು ಬಾಂಬ್’ನಂತಹ ಪುರಾವೆಗಳಿವೆ : ರಾಹುಲ್ ಗಾಂಧಿ

07/08/2025 3:08 PM2 Mins Read
Recent News

BREAKING : ಈ ತಿಂಗಳ ಅಂತ್ಯದಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ‘ವ್ಲಾಡಿಮಿರ್ ಪುಟಿನ್’ ಆಗಮನ

07/08/2025 3:31 PM

BREAKING : ಆಗಸ್ಟ್ ಅಂತ್ಯದಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ‘ವ್ಲಾಡಿಮಿರ್ ಪುಟಿನ್’ ಭೇಟಿ

07/08/2025 3:26 PM

BREAKING : ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತದಾನ : ದಾಖಲೇ ಸಮೇತ ಬಯಲಿಗೆಳೆದ ರಾಹುಲ್ ಗಾಂಧಿ

07/08/2025 3:22 PM

ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

07/08/2025 3:15 PM
State News
KARNATAKA

ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

By kannadanewsnow0907/08/2025 3:15 PM KARNATAKA 1 Min Read

ಶಿವಮೊಗ್ಗ : ಜಿಲ್ಲೆಯಲ್ಲಿ 2025-26 ನೇ ಸಾಲಿನ ಹವಾಮಾನಾಧಾರಿತ ಬೆಳೆಗಳಾದ ಅಡಿಕೆ, ಕಾಳುಮೆಣಸು, ಮಾವು, ಮತ್ತು ಶುಂಠಿ ಬೆಳೆಗಳಿಗೆ ನೀಡುವ…

BREAKING: ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’ ಕೇಸ್: ‘ಕಚೇರಿ ಅಧೀಕ್ಷಕ ಸುನೀಲ್’ ಸೇವೆಯಿಂದ ಅಮಾನತು

07/08/2025 3:08 PM

ಚುನಾವಣಾ ಆಯೋಗ ಮತಗಳನ್ನ ಕದ್ದಿದೆ, ನಮ್ಮಲ್ಲಿ ಪರಮಾಣು ಬಾಂಬ್’ನಂತಹ ಪುರಾವೆಗಳಿವೆ : ರಾಹುಲ್ ಗಾಂಧಿ

07/08/2025 3:08 PM

‘ಪತ್ನಿ ತನ್ನ ಗಂಡನಿಲ್ಲದೆ ಎಷ್ಟು ದಿನ ಇರಲು ಸಾಧ್ಯ?’: ಈ ಬಗ್ಗೆ ಸಮೀಕ್ಷೆ ಹೇಳೋದು ಏನು ಗೊತ್ತಾ?

07/08/2025 2:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.