Good News : ರಾಜ್ಯದ ರೈತರಿಗೆ ಶೀಘ್ರವೇ `ಡೀಸೆಲ್ ಸಬ್ಸಿಡಿ’ ಖಾತೆಗೆ ಜಮಾ, ಅರ್ಜಿ ಸಲ್ಲಿಸುವ ಅಗತ್ಯವಿಲ್ಲ : ಕೃಷಿ ಸಚಿವ ಬಿ.ಸಿ.ಪಾಟೀಲ್ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿಯನ್ನು ಜಮಾ ಮಾಡಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಘೋಷಣೆ ಮಾಡಿದ್ದಾರೆ. BREAKING NEWS : ನೆದರ್ಲೆಂಡ್ಸ್ ವಿರುದ್ಧ ದ. ಆಫ್ರಿಕಾಕ್ಕೆ ಸೋಲು : ಸೆಮಿಫೈನಲ್ ಗೆ ಪ್ರವೇಶ ಪಡೆದ ಭಾರತ|T-20 World cup ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಶೀಘ್ರವೇ ರೈತರ ಬ್ಯಾಂಕ್ ಖಾತೆಗೆ … Continue reading Good News : ರಾಜ್ಯದ ರೈತರಿಗೆ ಶೀಘ್ರವೇ `ಡೀಸೆಲ್ ಸಬ್ಸಿಡಿ’ ಖಾತೆಗೆ ಜಮಾ, ಅರ್ಜಿ ಸಲ್ಲಿಸುವ ಅಗತ್ಯವಿಲ್ಲ : ಕೃಷಿ ಸಚಿವ ಬಿ.ಸಿ.ಪಾಟೀಲ್ ಘೋಷಣೆ