BREAKING: ‘ಅನುದಾನಿತ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್: ‘7ನೇ ವೇತನ’ ಜಾರಿಗೊಳಿಸಿ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು: ರಾಜ್ಯದ ಅನುದಾನಿತ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ ಎನ್ನುವಂತೆ, ರಾಜ್ಯ ಸರ್ಕಾರದಿಂದ 7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ವೇತನ ಸೌಲಭ್ಯಗಳನ್ನು ವಿಸ್ತರಿಸಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪ್ರಾಥಮಿಕ)ಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಆದೇಶಿಸಿದ್ದು, ಸದರಿ ಆದೇಶದ ಕಂಡಿಕೆ-8ರಲ್ಲಿ “ಅನ್ವಯಿಸುವ ಬದಲಾವಣೆಯೊಂದಿಗೆ ಈ ಮೇಲಿನ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ … Continue reading BREAKING: ‘ಅನುದಾನಿತ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್: ‘7ನೇ ವೇತನ’ ಜಾರಿಗೊಳಿಸಿ ‘ರಾಜ್ಯ ಸರ್ಕಾರ’ ಆದೇಶ