Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ಕೇರಳಂಗೆ ಇಂದು `ಮುಂಗಾರು’ ಎಂಟ್ರಿ :ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ.!

​ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಹಿನ್ನಡೆ: ಇರಾನ್ ವಿರುದ್ಧದ ಯುದ್ಧದ ಅಧಿಕಾರವನ್ನು ನಿಯಂತ್ರಿಸಲು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಿರ್ಧಾರ!

BIG NEWS : ಬೆಳ್ಳಿ ಆಮದು ನಿಯಮಗಳನ್ನು ಕಠಿಣಗೊಳಿಸಿದ ಕೇಂದ್ರ ಸರ್ಕಾರ: ಇನ್ಮುಂದೆ `DGFT’ ಪರವಾನಗಿ ಕಡ್ಡಾಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗದ ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: 2 ನಗರ ಸಾರಿಗೆ ಬಸ್ ಕಾರ್ಯಾಚರಣೆ
KARNATAKA

ಶಿವಮೊಗ್ಗದ ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: 2 ನಗರ ಸಾರಿಗೆ ಬಸ್ ಕಾರ್ಯಾಚರಣೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ  : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗದಿಂದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಗೆ 2 ನಗರ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ.

ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 9.45, 10.00, 12.45, 02.00, 03.00 ಮತ್ತು 3.30ಕ್ಕೆ ಅದೇ ರೀತಿ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಯಿಂದ ಬೆಳಗ್ಗೆ 10.40, 11.40, 01.30, 02.45, 3.35 ಹಾಗೂ 4.05 ರ ಸಮಯದಲ್ಲಿ ಓಡಾಟ ನಡೆಸಲಾಗುತ್ತಿದ್ದು, ಸಾರ್ವಜನಿಕರು ಈ ಬಸ್‌ಗಳ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕರಾರಸಾನಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ

ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ಮುರುಗ ಎಲ್. ಬಿನ್ ಲಕ್ಷ್ಮಣ ಎಂಬ 34 ವರ್ಷದ ವ್ಯಕ್ತಿ 2021ರಲ್ಲಿ ಓಮಿನಿ ವ್ಯಾನ್ ಮೂಲಕ ಆಂದ್ರದ ರಾಜಮಂಡ್ರಿಯಿಂದ 50 ಕೆ.ಜಿ.430 ಗ್ರಾಂ ತೂಕದ ಒಣ ಗಾಂಜಾವನ್ನು ಕಾನೂನು ಬಾಹಿರವಾಗಿ ಸಾಕಾಣಿಕೆ ಮಾಡುವಾಗ ಸೊರಬ ವಲಯ ಅಬಕಾರಿ ನಿರೀಕ್ಷಕರ ತಂಡವು ಸೆರೆಹಿಡಿದು, ಪ್ರಕರಣ ದಾಖಲಿಸಿಕೊಂಡು ಕಲಂ: 8(ಸಿ), 20(ii)(ಸಿ), 20(ಬಿ), 25 ಎನ್.ಡಿ.ಪಿ.ಎಸ್. ಕಾಯ್ದೆ 1985 ರಡಿಯಲ್ಲಿ ಆರೋಪಿತನ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣವನ್ನು ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಸಾಕ್ಷಿ ಮತ್ತು ಇನ್ನಿತರೆ ಪೂರಕ ಸಾಕ್ಷ್ಯಾಧಾರಗಳಿಂದ ಹಾಗೂ ಸರ್ಕಾರದ ಪರ ಅಭಿಯೋಜಕರು ಮಂಡಿಸಿದ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪವು ದೃಡಪಟ್ಟಿದೆ ಎಂದು ಈ ಅಪರಾಧಕ್ಕೆ 10 ವರ್ಷಗಳ ಕಠಿಣ ಕಾರಾಗೃಹ ವಾಸ ಸಜೆ ಮತ್ತು ರೂ. 1.00 ಲಕ್ಷ ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ 2 ವರ್ಷ ಹೆಚ್ಚುವರಿ ಸಾಧಾರಣ ಸಜೆಯನ್ನು ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕ್‌ರವರು ಏ.04 ರಂದು ತೀರ್ಪು ನೀಡಿ ಆದೇಶಿಸಿದ್ದಾರೆ.

ಸರ್ಕಾರದ ಪರ ಅಭಿಯೋಜಕರಾದ ಸುರೇಶ್ ಕುಮಾರ್ ಎ.ಎಂ. ವಾದ ಮಂಡಿಸಿದ್ದರು.

ಕನ್ನಡಿಗರು ಒಗ್ಗಟ್ಟು ಆಗದಿದ್ದರೆ ನೀರಿನ ನ್ಯಾಯ ಸಿಗಲ್ಲ: ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ-HDK ಕಿಡಿ

BIG Alert: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನೇಮಕಾತಿ ಕುರಿತು ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಈ ಎಚ್ಚರಿಕೆ!

Share. Facebook Twitter LinkedIn WhatsApp Email

Related Posts

Rain Alert : ಕೇರಳಂಗೆ ಇಂದು `ಮುಂಗಾರು’ ಎಂಟ್ರಿ :ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ.!

1 Min Read

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

2 Mins Read

BIG NEWS : ಆಸ್ತಿ ಮಾಲೀಕರಿಗೆ ಸಿಎಂ ಡಿಕೆಶಿ ಗುಡ್ ನ್ಯೂಸ್ : ರಾಜ್ಯಾದ್ಯಂತ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಅವಕಾಶ.!

2 Mins Read
Recent News

Rain Alert : ಕೇರಳಂಗೆ ಇಂದು `ಮುಂಗಾರು’ ಎಂಟ್ರಿ :ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ.!

​ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಹಿನ್ನಡೆ: ಇರಾನ್ ವಿರುದ್ಧದ ಯುದ್ಧದ ಅಧಿಕಾರವನ್ನು ನಿಯಂತ್ರಿಸಲು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಿರ್ಧಾರ!

BIG NEWS : ಬೆಳ್ಳಿ ಆಮದು ನಿಯಮಗಳನ್ನು ಕಠಿಣಗೊಳಿಸಿದ ಕೇಂದ್ರ ಸರ್ಕಾರ: ಇನ್ಮುಂದೆ `DGFT’ ಪರವಾನಗಿ ಕಡ್ಡಾಯ

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

State News
KARNATAKA

Rain Alert : ಕೇರಳಂಗೆ ಇಂದು `ಮುಂಗಾರು’ ಎಂಟ್ರಿ :ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ.!

By kannadanewsnow57 KARNATAKA 1 Min Read

ಬೆಂಗಳೂರು: ಬಹುನಿರೀಕ್ಷಿತ ನೈಋತ್ಯ ಮುಂಗಾರು (ಮಾನ್ಸೂನ್) ಮಾರುತಗಳು ಕೊನೆಗೂ ಕೇರಳಕ್ಕೆ ಅಧಿಕೃತವಾಗಿ ಪ್ರವೇಶ ಪಡೆದಿವೆ. ಇಂದೇ (ಜೂನ್ 4, ಗುರುವಾರ)…

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

BIG NEWS : ಆಸ್ತಿ ಮಾಲೀಕರಿಗೆ ಸಿಎಂ ಡಿಕೆಶಿ ಗುಡ್ ನ್ಯೂಸ್ : ರಾಜ್ಯಾದ್ಯಂತ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಅವಕಾಶ.!

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.