Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಣಿಪುರದಲ್ಲಿ ಮತ್ತೆ ರಕ್ತಪಾತ: ಉಖ್ರುಲ್‌ನಲ್ಲಿ ಹೊಂಚುದಾಳಿ, ಇಬ್ಬರ ಸಾವು; ಇಂಫಾಲದಲ್ಲಿ ಪ್ರತಿಭಟನೆಯ ಕಿಚ್ಚು

19/04/2026 6:41 PM

ಲೆನ್ಸ್‌ಕಾರ್ಟ್ ‘ಡ್ರೆಸ್ ಕೋಡ್’ ವಿವಾದ: ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚಿಸಿದ ಸಿಇಒ ಪಿಯುಷ್ ಬನ್ಸಾಲ್; ಹೊಸ ಮಾರ್ಗಸೂಚಿ ಪ್ರಕಟ

19/04/2026 6:35 PM

ಮರಣಕ್ಕೂ ಮುನ್ನ ಮಾನವನ ಕನಸ್ಸಿನಲ್ಲಿ ಏನಾಗುತ್ತದೆ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿಯ ಸತ್ಯ!

19/04/2026 6:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಶಾ ಕಾರ್ಯಕರ್ತೆಯರು ಸೇರಿ ಈ ಎಲ್ಲಾ ಕಾರ್ಮಿಕರಿಗೆ ಗುಡ್ ನ್ಯೂಸ್ : 2 ಲಕ್ಷ ರೂ.ವರೆಗೆ ಸಿಗಲಿದೆ ಪಾಲಿಸಿ.!
KARNATAKA

ಆಶಾ ಕಾರ್ಯಕರ್ತೆಯರು ಸೇರಿ ಈ ಎಲ್ಲಾ ಕಾರ್ಮಿಕರಿಗೆ ಗುಡ್ ನ್ಯೂಸ್ : 2 ಲಕ್ಷ ರೂ.ವರೆಗೆ ಸಿಗಲಿದೆ ಪಾಲಿಸಿ.!

By kannadanewsnow5706/03/2025 10:41 AM

ಬೆಂಗಳೂರು :ಸರ್ಕಾರದ ಸಾಮಾಜಿಕ ಭದ್ರತಾ ವಿಮಾ ಯೋಜನೆಗಳಾದ “ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ” (Pಒಎಎಃಙ) ಯೋಜನೆಯು ಅವಧಿ ವಿಮಾ (Term Insurance) ಯೋಜನೆಯಾಗಿದ್ದು ಮತ್ತು “ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ” (PMSBY) ಅಪಘಾತ ವಿಮಾ ಯೋಜನೆಯಾಗಿದ್ದು, ಸರ್ಕಾರದ ಇಲಾಖೆ / ಕಚೇರಿ / ನಿಗಮ / ಮಂಡಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು, ಗುತ್ತಿಗೆ / ಹೊರಗುತ್ತಿಗೆ, ದಿನಗೂಲಿ ನೌಕರರಿಗೂ, ಅದರಲ್ಲೂ ಮುಖ್ಯವಾಗಿ ಅಂಗನವಾಡಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಸಂಘಟಿತ ವಲಯ ಕಾರ್ಮಿಕರು, ಸ್ವಸಹಾಯ ಸಂಘ ಮತ್ತು ಸಹಕಾರ ಸಂಘಗಳ ಸದಸ್ಯರು, ಬಸ್ ಚಾಲಕರು, ನಿರ್ವಾಹಕರು, ಮೆಕಾನಿಕ್ಸ್, ಲೈನ್ ಮ್ಯಾನ್, ಎಲೆಕ್ಟ್ರೀಷಿಯನ್‍ಗಳು, ಸ್ವಚ್ಚತಾ ಕರ್ಮಿಗಳು, ಪೌರ ಕಾರ್ಮಿಕರು, ಮಧ್ಯಾಹ್ನದ ಬಿಸಿಯೂಟದ ಕೆಲಸ ನಿರ್ವಹಿಸುವ ಸಿಬ್ಬಂದಿ ಮತ್ತು ನಾಗರೀಕರಿಗೆ ತಮ್ಮ ಜೀವನದ ಅನಿಶ್ಚಿತತೆಗಳನ್ನು ಮತ್ತು ಆರ್ಥಿಕ ತೊಂದರೆಗಳನ್ನು ಎದುರಿಸಲು ಆರ್ಥಿಕ ಭದ್ರತೆಯನ್ನು ನೀಡುತ್ತದೆ.

ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯಡಿ ಆರ್ಥಿಕ ಭದ್ರತೆಯನ್ನು ಪಡೆಯಲು 18ರಿಂದ 50 ವರ್ಷ ವಯೋಮಿತಿಯಲ್ಲಿದ್ದು, ವಾರ್ಷಿಕ ರೂ 436/- ಪ್ರಿಮೀಯಂ ಮೊತ್ತ ಪಾವತಿಸಿದ್ದಲ್ಲಿ ರೂ 2.00 ಲಕ್ಷಗಳ ಪಾಲಿಸಿಯನ್ನು ಪಡೆಯಬಹುದಾಗಿದೆ. ಪಾಲಿಸಿದಾರರು ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಸಂಪೂರ್ಣ ಪಾಲಿಸಿಯ ಮೊತ್ತವನ್ನು ಅವರ ಅವಲಂಭಿತರಿಗೆ ಪಾವತಿಸಲಾಗುವುದು.

ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ಆರ್ಥಿಕ ಭದ್ರತೆಯನ್ನು ಪಡೆಯಲು 18ರಿಂದ 70 ವರ್ಷಗಳ ವಯೋಮಿತಿಯಲ್ಲಿದ್ದು, ವಾರ್ಷಿ ರೂ 20/- ಪ್ರೀಮಿಯಂ ಮೊತ್ತ ಪಾವತಿಸಿದಲ್ಲಿ ರೂ. 2.00ಲಕ್ಷ ಪಾಲಿಸಿಯನ್ನು ಪಡೆಯಬಹುದಾಗಿದೆ. ಪಾಲಿಸಿದಾರರು ಅಪಘಾತವಾಗಿ ಮೃತಪಟ್ಟರೆ ಅಥವಾ ಶಾಶ್ವತ ಒಟ್ಟು ಅಂಗವೈಕಲ್ಯಕ್ಕೆ ರೂ. 2.00 ಲಕ್ಷ ಹಾಗೂ ಶಾಶ್ವತ ಭಾಗಶಃ ಅಂಗವೈಕಲ್ಯಕ್ಕೆ ರೂ ಲಕ್ಷಗಳನ್ನು ಪಡೆಯಬಹುದು.
ಈ ಯೋಜನೆಗಳಡಿ ನೋಂದಣಿಯನ್ನು ಬ್ಯಾಂಕ್ ಮತ್ತು ಅಂಚೆ ಕಚೇರಿಗಳಲ್ಲಿ ಮಾಡಲಾಗುವುದು. ಪ್ರತಿ ವರ್ಷ ಯೋಜನೆಯ ನೋಂದಣಿಯನ್ನು ವಾರ್ಷಿಕವಾಗಿ ನವೀಕರಿಸಬೇಕಾಗುತ್ತದೆ. ಪ್ರತಿ ವರ್ಷ ಮೇ, 31 ರಂದು ಆಟೋ ಡೆಬಿಟ್ ಆಗುತ್ತದೆ.

ಪರಿಹಾರಕ್ಕಾಗಿ 45 ದಿನದ ಒಳಗಾಗಿ ಅರ್ಜಿಯೊಂದಿಗೆ ಸಂಬಂಧಪಟ್ಟ ದಾಖಲೆಗಳನ್ನು ಬ್ಯಾಂಕ್ ಶಾಖಾ ವ್ಯವಸ್ಥಾಪಕರಿಗೆ ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಸಿದ ದಿನಾಂಕದಿಂದ 60 ದಿನದೊಳಗಾಗಿ ವಿಮಾ ಮೊಬಲಗು ದೊರೆಯುತ್ತದೆ. ಈ ಯೋಜನೆಗಳ ನೋಂದಣಿಯನ್ನು ಬ್ಯಾಂಕ್ ಮತ್ತು ಅಂಚೆ ಕಛೇರಿಗಳಲ್ಲಿ, ಜನಸುರಕ್ಷಾ ಪೆÇೀರ್ಟಲ್ ಹಾಗೂ ಬ್ಯಾಂಕ್‍ಗಳ ಮೊಬೈಲ್ ಅಪ್ಲಿಕೇಶನ್‍ಗಳಲ್ಲೂ ಸಹ ಪಡೆಯಬಹುದಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Good news for all these workers including ASHA workers: Up to Rs 2 lakh policy
Share. Facebook Twitter LinkedIn WhatsApp Email

Related Posts

BREAKING: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

19/04/2026 5:55 PM1 Min Read

ಕಾಂಗ್ರೆಸ್ ಸದಾ ಮಹಿಳಾ ಶಕ್ತಿಯ ಪರ: ಪ್ರಧಾನಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

19/04/2026 5:40 PM2 Mins Read

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

19/04/2026 5:24 PM3 Mins Read
Recent News

ಮಣಿಪುರದಲ್ಲಿ ಮತ್ತೆ ರಕ್ತಪಾತ: ಉಖ್ರುಲ್‌ನಲ್ಲಿ ಹೊಂಚುದಾಳಿ, ಇಬ್ಬರ ಸಾವು; ಇಂಫಾಲದಲ್ಲಿ ಪ್ರತಿಭಟನೆಯ ಕಿಚ್ಚು

19/04/2026 6:41 PM

ಲೆನ್ಸ್‌ಕಾರ್ಟ್ ‘ಡ್ರೆಸ್ ಕೋಡ್’ ವಿವಾದ: ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚಿಸಿದ ಸಿಇಒ ಪಿಯುಷ್ ಬನ್ಸಾಲ್; ಹೊಸ ಮಾರ್ಗಸೂಚಿ ಪ್ರಕಟ

19/04/2026 6:35 PM

ಮರಣಕ್ಕೂ ಮುನ್ನ ಮಾನವನ ಕನಸ್ಸಿನಲ್ಲಿ ಏನಾಗುತ್ತದೆ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿಯ ಸತ್ಯ!

19/04/2026 6:28 PM

​’ಇನ್ಮುಂದೆ ನಾನು ಒಳ್ಳೆಯವನಲ್ಲ!’: ಇರಾನ್‌ಗೆ ಟ್ರಂಪ್ ಖಡಕ್ ವಾರ್ನಿಂಗ್; ಮಾತುಕತೆಗಾಗಿ ನಾಳೆ ಪಾಕಿಸ್ತಾನಕ್ಕೆ ಅಮೆರಿಕ ಉನ್ನತ ತಂಡ

19/04/2026 6:18 PM
State News
KARNATAKA

BREAKING: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

By kannadanewsnow0919/04/2026 5:55 PM KARNATAKA 1 Min Read

ಮೈಸೂರು: ಜಿಲ್ಲೆಯ ಕೃಷ್ಣರಾಜ ನಗರದ (ಕೆ.ಆರ್. ನಗರ) ಪ್ರಸಿದ್ಧ ಆರ್ಕೇಶ್ವರ ದೇವಸ್ಥಾನದ ಸಮೀಪವಿರುವ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ…

ಕಾಂಗ್ರೆಸ್ ಸದಾ ಮಹಿಳಾ ಶಕ್ತಿಯ ಪರ: ಪ್ರಧಾನಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

19/04/2026 5:40 PM

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

19/04/2026 5:24 PM

ಚಿರತೆಯಿಂದ ವೃದ್ಧ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚನ್ನಮ್ಮ ಸಾಹಸ ಪ್ರಶಸ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

19/04/2026 4:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.