ರಾಜ್ಯದ ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಶೀಘ್ರವೇ ‘ಜೀವವಿಮಾ ಯೋಜನೆ’ ಜಾರಿ

ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಬಹು ದಿನಗಳ ಬೇಡಿಕೆ ಈಡೇರಿಸೋದಕ್ಕೆ ಸರ್ಕಾರ ಮುಂದಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಶೀಘ್ರವೇ ಜೀವವಿಮಾ ಯೋಜನೆ ಜಾರಿಗೊಳಿಸಲಾಗುತ್ತದೆ ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಶೀಘ್ರವೇ ಇನ್ಸೂರೆನ್ಸ್ ತೀರ್ಮಾನ ಅಂಗನವಾಡಿ ಕಾರ್ಯಕರ್ತರಿಗೆ ಇನ್ಯುರೆನ್ಸ್ ನೀಡುವ ಕುರಿತು ಶೀಘ್ರವೇ ತೀರ್ಮಾನಿಸಲಾಗುವುದು. ಈ ನಿಟ್ಟಿನಲ್ಲಿ … Continue reading ರಾಜ್ಯದ ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಶೀಘ್ರವೇ ‘ಜೀವವಿಮಾ ಯೋಜನೆ’ ಜಾರಿ