‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಸ್ಮಾರ್ಟ್ ಪೋನ್’ ವಿತರಣೆ

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಸಶಕ್ತೀಕರಣವನ್ನು ಡಿಜಿಟಲೀಕರಣಗೊಳಿಸೋ ಸಂಬಂಧ ಪ್ರತಿ ಅಂಗವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಡಿಜಿಟಲೀಕರಣಗೊಂಡ ಸಶಕ್ತಿಕರಣದ ಭಾಗವಾಗಿ ರಾಜ್ಯದ ಪ್ರತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡುವುದಾಗಿ ಹೇಳಿದೆ. ಕುಟುಂಬವೊಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಬಲಿಷ್ಠಗೊಳ್ಳಬೇಕಾದರೆ ಅಲ್ಲಿ ಪುರುಷರಷ್ಟೇ ಮಹಿಳೆಯರ ಪಾತ್ರವೂ ಮುಖ್ಯ. ರಾಜ್ಯ ಸರ್ಕಾರ ಕುಟುಂಬ ನಿರ್ವಹಣೆಯ ಹೊಣೆ ಹೊತ್ತ … Continue reading ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಸ್ಮಾರ್ಟ್ ಪೋನ್’ ವಿತರಣೆ