Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ನಿದ್ರೆಯಲ್ಲೂ ಮೊಬೈಲ್ ಗುಂಗು: ವೈರಲ್ ಆಗುತ್ತಿದೆ ಪುಟ್ಟ ಮಗುವಿನ ಭಯಾನಕ ವೀಡಿಯೋ | WATCH VIDEO

13/04/2026 11:36 AM

ದಾವಣಗೆರೆ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮ : ಮಠಕ್ಕೆ ನುಗ್ಗಲು ಯತ್ನಿಸಿದ ಭಕ್ತರನ್ನು ವಶಕ್ಕೆ ಪಡೆದ ಪೊಲೀಸರು

13/04/2026 11:35 AM

ಬೀದರ್‌ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ಜಿಲ್ಲಾ ಘಟಕ ಹಾಗೂ ಸಹಕರಿಸಿದ ಎಲ್ಲರಿಗೂ ಶಿವಾನಂದ ತಗಡೂರು ಕೃತಜ್ಞತೆ

13/04/2026 11:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನವಾರ ಹೆಚ್ಚುವರಿ ಅಕ್ಕಿ ಹಣ ನಿಮ್ಮ ಖಾತೆಗೆ ಜಮಾ
KARNATAKA

ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನವಾರ ಹೆಚ್ಚುವರಿ ಅಕ್ಕಿ ಹಣ ನಿಮ್ಮ ಖಾತೆಗೆ ಜಮಾ

By kannadanewsnow0911/10/2024 6:17 PM

ಕೋಲಾರ: ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೇ ಅಕ್ಕಿ ದೊರೆಯದ ಕಾರಣ, ಅಕ್ಕಿಯ ದರದಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೇ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿಲ್ಲ. ಇದಕ್ಕೆ ಸರ್ವರ್ ಸಮಸ್ಯೆ ಕಾರಣ, ಮುಂದಿನ ವಾರದಲ್ಲಿ ಜಮಾ ಆಗಲಿದೆ ಎಂಬುದಾಗಿ ಆಹಾರ ಸಚಿವ  ವಿ.ಮುನಿಯಪ್ಪ ತಿಳಿಸುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ.

ಇಂದು ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ಈವರೆಗೆ ಬಿಡುಗಡೆಯಾಗಿಲ್ಲ. ಈ ಹಣವನ್ನು ಪ್ರತಿ ತಿಂಗಳು 10ರಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಿಲ್ಲ. ಮುಂದಿನ ವಾರ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ದಕ್ಷಿಣ ಭಾರತದಲ್ಲಿ ನಮ್ಮ ಕರ್ನಾಟಕದಲ್ಲೇ ಶೇ.80ರಷ್ಟು ಬಡತನವಿದೆ. ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ. ಅವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಲಾಗುತ್ತದೆ ಎಂಬುದಾಗಿ ಹೇಳಿದರು.

SHOCKING NEWS: ಕೊಪ್ಪಳದಲ್ಲಿ ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸ್ಥಳದಲ್ಲೇ ಸಾವು

BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ

Share. Facebook Twitter LinkedIn WhatsApp Email

Related Posts

ದಾವಣಗೆರೆ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮ : ಮಠಕ್ಕೆ ನುಗ್ಗಲು ಯತ್ನಿಸಿದ ಭಕ್ತರನ್ನು ವಶಕ್ಕೆ ಪಡೆದ ಪೊಲೀಸರು

13/04/2026 11:35 AM1 Min Read

ಬೀದರ್‌ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ಜಿಲ್ಲಾ ಘಟಕ ಹಾಗೂ ಸಹಕರಿಸಿದ ಎಲ್ಲರಿಗೂ ಶಿವಾನಂದ ತಗಡೂರು ಕೃತಜ್ಞತೆ

13/04/2026 11:35 AM1 Min Read

ಶಾಸಕರು ಸಮರ್ಥರಾಗಿದ್ದು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್

13/04/2026 11:02 AM1 Min Read
Recent News

SHOCKING : ನಿದ್ರೆಯಲ್ಲೂ ಮೊಬೈಲ್ ಗುಂಗು: ವೈರಲ್ ಆಗುತ್ತಿದೆ ಪುಟ್ಟ ಮಗುವಿನ ಭಯಾನಕ ವೀಡಿಯೋ | WATCH VIDEO

13/04/2026 11:36 AM

ದಾವಣಗೆರೆ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮ : ಮಠಕ್ಕೆ ನುಗ್ಗಲು ಯತ್ನಿಸಿದ ಭಕ್ತರನ್ನು ವಶಕ್ಕೆ ಪಡೆದ ಪೊಲೀಸರು

13/04/2026 11:35 AM

ಬೀದರ್‌ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ಜಿಲ್ಲಾ ಘಟಕ ಹಾಗೂ ಸಹಕರಿಸಿದ ಎಲ್ಲರಿಗೂ ಶಿವಾನಂದ ತಗಡೂರು ಕೃತಜ್ಞತೆ

13/04/2026 11:35 AM

ಆದಾಯ ತೆರಿಗೆದಾರರೇ ಗಮನಿಸಿ : : `IT’ ಇಲಾಖೆಯಿಂದ ‘ಕರ್ ಸಾಥಿ’ ವೆಬ್ ಸೈಟ್ ಬಿಡುಗಡೆ, ತೆರಿಗೆ ಸಲ್ಲಿಕೆ ಮತ್ತಷ್ಟು ಸುಲಭ!

13/04/2026 11:27 AM
State News
KARNATAKA

ದಾವಣಗೆರೆ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮ : ಮಠಕ್ಕೆ ನುಗ್ಗಲು ಯತ್ನಿಸಿದ ಭಕ್ತರನ್ನು ವಶಕ್ಕೆ ಪಡೆದ ಪೊಲೀಸರು

By kannadanewsnow0513/04/2026 11:35 AM KARNATAKA 1 Min Read

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿರುವ ಪಂಚಮಸಾಲಿ ಗುರುಪೀಠಕ್ಕೆ ಕೋಟ್ಯಾಂತರ ರೂಪಾಯಿ ದೇಣಿಗೆ ಬರುತ್ತಿದ್ದು, ಹಾಗಾಗಿ ಪಂಚಮಸಾಲಿ ಗುರುಪೀಠದಲ್ಲಿ…

ಬೀದರ್‌ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ಜಿಲ್ಲಾ ಘಟಕ ಹಾಗೂ ಸಹಕರಿಸಿದ ಎಲ್ಲರಿಗೂ ಶಿವಾನಂದ ತಗಡೂರು ಕೃತಜ್ಞತೆ

13/04/2026 11:35 AM

ಶಾಸಕರು ಸಮರ್ಥರಾಗಿದ್ದು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್

13/04/2026 11:02 AM

BREAKING : ಲಂಚ ತೆಗೆದುಕೊಳ್ಳುವಂತೆ ‘PSI’ ಒತ್ತಡ : ಸಾಮೂಹಿಕ ದಯಾಮರಣ ಕೋರಿ ಸಿಎಂ ಗೆ ಪತ್ರ ಬರೆದ ಪೊಲೀಸ್ ಸಿಬ್ಬಂದಿ!

13/04/2026 11:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.