Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

08/06/2025 9:16 PM

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ಅನ್ನದಾತ’ರಿಗೆ ಗುಡ್ ನ್ಯೂಸ್ : ‘ರೈತ ಸಿರಿ’ ಯೋಜನೆಯಡಿ ಸಿಗಲಿದೆ 10,000 ರೂ. ಪ್ರೋತ್ಸಾಹಧನ
KARNATAKA

ರಾಜ್ಯದ ‘ಅನ್ನದಾತ’ರಿಗೆ ಗುಡ್ ನ್ಯೂಸ್ : ‘ರೈತ ಸಿರಿ’ ಯೋಜನೆಯಡಿ ಸಿಗಲಿದೆ 10,000 ರೂ. ಪ್ರೋತ್ಸಾಹಧನ

By kannadanewsnow5727/03/2024 8:10 AM

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ರೈತ ಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆಗಾರರಿಗೆ 10 ಸಾವಿರ ರೂ. ಪ್ರೋತ್ಸಾಹಧನ ನೀಡುತ್ತಿದೆ.

ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡಲು ರೈತಸಿರಿ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ ಊದಲು, ನವಣೆ, ಹಾರಕ, ಕೂರಲೆ, ಸಾಮೆ ಮತ್ತು ಬರಗು (ರಾಗಿ, ಜೋಳ ಮತ್ತು ಸಜ್ಜೆ ಹೊರತುಪಡಿಸಿ) ಬೆಳೆಗಳನ್ನು ಬೆಳೆಯುವ ರೈತರಿಗೆ ಒಂದು ಹೆಕ್ಟೇರಿಗೆ ಹತ್ತು ಸಾವಿರ ರೂ.ಗಳಂತೆ ಎರಡು ಹೆಕ್ಟೇರ್‍ರವರೆಗೆ ಪ್ರೋತ್ಸಾಹ ಧನ ನೀಡಲಾಗುವುದು.

ಸಣ್ಣ ಅಥವಾ ಮಧ್ಯಮ ಗಾತ್ರದ ರೈತ (2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವವರು) ಅರ್ಹರು. ಹೆಚ್ಚಿನ ಮಾಹಿತಿಗಾಗಿ https://raitamitra.karnataka.gov.in/info-2/Raita+Siri/en ಭೇಟಿ ನೀಡಬಹುದು.

ಸಿರಿಧಾನ್ಯಗಳ ಪ್ರದೇಶ ವಿಸ್ತರಣೆ ಹಾಗೂ ಸಿರಿಧಾನ್ಯಗಳ ಉತ್ಪಾಧನೆಗೆ ಪೂರಕವಾದ ಸುಧಾರಿತ ತಾಂತ್ರಿಕತೆಗಳನ್ನು ಸೂಕ್ತ ಸಮಯದಲ್ಲಿ ಅಳವಡಿಸಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಿರಿಧಾನ್ಯಗಳ ಪ್ರಾಥಮಿಕ ಸಂಸ್ಕರಣಾ ಘಟಕಗಳ ಸ್ಥಾಪನೆಗಾಗಿ ಪ್ರೋತ್ಸಾಹಧನ ಪಡೆಯಲು ಸಿರಿಧಾನ್ಯ ಬೆಳೆಯುವ ಅರ್ಹ ರೈತರು, ನವೋದ್ಯಮಿಗಳು, ರೈತ ಸಂಘಗಳು, ನೋಂದಾಯಿತಿ ಸ್ವಸಹಾಯ ಸಂಘಗಳು, ರೈತ ಉತ್ಪಾದಕರ ಸಂಸ್ಥೆಗಳು, ಖಾಸಗಿ ಉದ್ದಿಮೆದಾರರು, ಸಾರ್ವಜನಿಕ ವಲಯ ಘಟಕಗಳು, ಜಂಟಿ ವಲಯ ಘಟಕಗಳು ಮತ್ತು ಆಹಾರ ಘಟಕಗಳ ಸ್ಥಾಪನೆ ಅಥವಾ ವಿಸ್ತರಣೆ ಅಥವಾ ಆಧುನೀಕರಣ ಉದ್ದಿಮೆಯಲ್ಲಿ ತೊಡಗಿಸಿಕೊಂಡವರು ಪ್ರತಿ ಘಟಕಕ್ಕೆ ಶೇ. 50ರ ಸಹಾಯಧನದಲ್ಲಿ ಗರಿಷ್ಠ ರೂ. 10.00 ಲಕ್ಷಗಳನ್ನು 2 ಕಂತುಗಳಲ್ಲಿ ಪಡೆಯಬಹುದಾಗಿದೆ.

000 will be given under the 'Rythu Siri' scheme. Incentives 000 ರೂ. ಪ್ರೋತ್ಸಾಹಧನ Good news for 'annadatas' in the state: Rs 10 ರಾಜ್ಯದ ‘ಅನ್ನದಾತ’ರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ
Share. Facebook Twitter LinkedIn WhatsApp Email

Related Posts

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

08/06/2025 9:16 PM1 Min Read

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM3 Mins Read

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM3 Mins Read
Recent News

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

08/06/2025 9:16 PM

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM

ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 423ಕ್ಕೆ ಏರಿಕೆ

08/06/2025 7:45 PM
State News
KARNATAKA

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

By kannadanewsnow0908/06/2025 9:16 PM KARNATAKA 1 Min Read

ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾಗದಂತ ಕಾಲ್ತುಳಿತ ದುರಂತವು ತುಂಬಾ ನೋವು ತಂದಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವುಕ ನುಡಿಯಾಡಿದ್ದಾರೆ.…

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM

ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 423ಕ್ಕೆ ಏರಿಕೆ

08/06/2025 7:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.