Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ‘ಆಪರೇಷನ್ ಸಿಂಧೂರ್’ ಕುರಿತು ಪ್ರಬಂಧ ಸ್ಪರ್ಧೆ : ವಿಜೇತರಿಗೆ ತಲಾ 10,000 ರೂ. ಬಹುಮಾನ.!

02/06/2025 6:58 AM

Watch video:ಲೇಸರ್ ಶಸ್ತ್ರಾಸ್ತ್ರದಿಂದ ಶತ್ರು ಡ್ರೋನ್ಗಳನ್ನು ಹೊಡೆದುರುಳಿಸಿದ ಮೊದಲ ದೇಶ ಇಸ್ರೇಲ್ | Laser Weapon

02/06/2025 6:57 AM

ಗಮನಿಸಿ : ಮೊಬೈಲ್ ಸಂಖ್ಯೆಯಲ್ಲಿ 10 ಅಂಕೆಗಳು ಏಕೆ ಇರುತ್ತವೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ

02/06/2025 6:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಲೆನಾಡಿನ ‘APL ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಮಂಗನ ಕಾಯಿಲೆಗೆ ‘ಉಚಿತ ಚಿಕಿತ್ಸೆ’
KARNATAKA

ಮಲೆನಾಡಿನ ‘APL ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಮಂಗನ ಕಾಯಿಲೆಗೆ ‘ಉಚಿತ ಚಿಕಿತ್ಸೆ’

By kannadanewsnow0915/02/2025 2:54 PM

ಬೆಂಗಳೂರು: ನಿನ್ನೆ ಒಂದೇ ದಿನ ಚಿಕ್ಕಮಗಳೂರಲ್ಲಿ ನಾಲ್ವರಿಗೆ ಮಂಗನಕಾಯಿಲೆ ಸೋಂಕು ದೃಢಪಟ್ಟಿತ್ತು. ಹೀಗಾಗಿ ರಾಜ್ಯದಲ್ಲಿ ದಿನೇ ದಿನೇ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದೆ ಎಂಬುದಾಗಿ ವರದಿಯಾಗಿತ್ತು. ಈ ಬೆನ್ನಲ್ಲೇ ರಾಜ್ಯದ ಎಪಿಎಲ್ ಕಾರ್ಡ್ ದಾರರಿಗೂ ಕೆಎಫ್ ಡಿ ರೋಗಕ್ಕೆ ಉಚಿತ ಚಿಕಿತ್ಸೆಯನ್ನು ನೀಡಲಾಗುವುದು ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಕೆಎಫ್‌ಡಿ ಬಾಧಿತ ಎಪಿಎಲ್ ಕುಟುಂಬದ ಸದಸ್ಯರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಇದರಿಂದ ನೂರಾರು ಕುಟುಂಬಗಳಿಗೆ ಸಹಾಯವಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.

ಈಗಾಗಲೇ ಮಂಗನ ಕಾಯಿಲೆ ವಿರುದ್ಧ ನಿರ್ಣಾಯಕ ಹೆಜ್ಜೆಯಿಟ್ಟಿರುವ ನಮ್ಮ ಸರ್ಕಾರ ಐಸಿಎಂಆರ್ ಜೊತೆಗೆ ಚರ್ಚೆ ನಡೆಸಿದ್ದು, ಪ್ರಯೋಗಗಳ ಬಳಿಕ 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಸಿಗಲಿದೆ. ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ.

ರಾಜ್ಯದಲ್ಲಿ ಕೆಎಫ್‌ಡಿ ಬಾಧಿತ ಎಪಿಎಲ್ ಕುಟುಂಬದ ಸದಸ್ಯರಿಗೆ… pic.twitter.com/LzfWyISQCe

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 15, 2025

BREAKING: ರಾಜ್ಯ ಸರ್ಕಾರದಿಂದ ಚಲನಚಿತ್ರ ಅಕಾಡೆಮಿಗೆ ದೇಶಾದ್ರಿ ಹೊಸ್ಮನೆ ಸೇರಿ 7 ಮಂದಿ ಸದಸ್ಯರನ್ನು ನೇಮಿಸಿ ಆದೇಶ

ALERT : ರಾಜ್ಯದ ಕಾರ್ಮಿಕರೇ ಎಚ್ಚರ : ಮೋಸದ ಕರೆಗಳು ಬಂದ್ರೆ ತಕ್ಷಣ ಅಧಿಕಾರಿಗಳ ಗಮನಕ್ಕೆ ತನ್ನಿ.!

Share. Facebook Twitter LinkedIn WhatsApp Email

Related Posts

ಗಮನಿಸಿ : ಮೊಬೈಲ್ ಸಂಖ್ಯೆಯಲ್ಲಿ 10 ಅಂಕೆಗಳು ಏಕೆ ಇರುತ್ತವೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ

02/06/2025 6:54 AM3 Mins Read

BIG NEWS : ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 : ಸಮೀಕ್ಷಾ ಕಾರ್ಯಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ.!

02/06/2025 6:43 AM1 Min Read

BIG NEWS : ರಾಜ್ಯಾದ್ಯಂತ ಇಂದಿನಿಂದ `ಪಿಯುಸಿ’ ತರಗತಿಗಳು ಆರಂಭ : ಇಲ್ಲಿದೆ 2025-26ನೇ ಸಾಲಿನ `ಕರ್ನಾಟಕ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ’.!

02/06/2025 6:31 AM1 Min Read
Recent News

BIG NEWS : ‘ಆಪರೇಷನ್ ಸಿಂಧೂರ್’ ಕುರಿತು ಪ್ರಬಂಧ ಸ್ಪರ್ಧೆ : ವಿಜೇತರಿಗೆ ತಲಾ 10,000 ರೂ. ಬಹುಮಾನ.!

02/06/2025 6:58 AM

Watch video:ಲೇಸರ್ ಶಸ್ತ್ರಾಸ್ತ್ರದಿಂದ ಶತ್ರು ಡ್ರೋನ್ಗಳನ್ನು ಹೊಡೆದುರುಳಿಸಿದ ಮೊದಲ ದೇಶ ಇಸ್ರೇಲ್ | Laser Weapon

02/06/2025 6:57 AM

ಗಮನಿಸಿ : ಮೊಬೈಲ್ ಸಂಖ್ಯೆಯಲ್ಲಿ 10 ಅಂಕೆಗಳು ಏಕೆ ಇರುತ್ತವೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ

02/06/2025 6:54 AM

ಭಾರತದಲ್ಲಿ ಕೋವಿಡ್-19: ಅತಿ ಹೆಚ್ಚು ಕೊರೊನಾವೈರಸ್ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿ | Covid-19

02/06/2025 6:51 AM
State News
KARNATAKA

ಗಮನಿಸಿ : ಮೊಬೈಲ್ ಸಂಖ್ಯೆಯಲ್ಲಿ 10 ಅಂಕೆಗಳು ಏಕೆ ಇರುತ್ತವೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ

By kannadanewsnow5702/06/2025 6:54 AM KARNATAKA 3 Mins Read

ಬದಲಾಗುತ್ತಿರುವ ಕಾಲದೊಂದಿಗೆ, ಮೊಬೈಲ್ ಫೋನ್‌ಗಳಲ್ಲಿಯೂ ಅನೇಕ ಬದಲಾವಣೆಗಳು ಸಂಭವಿಸಿವೆ. ಆದಾಗ್ಯೂ, ಎಷ್ಟೇ ಬದಲಾವಣೆಗಳಾಗಿದ್ದರೂ.. ಬದಲಾಗದಿರುವುದು ಫೋನ್ ಸಂಖ್ಯೆಯಲ್ಲಿನ ಅಂಕೆಗಳ ಸಂಖ್ಯೆ.…

BIG NEWS : ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 : ಸಮೀಕ್ಷಾ ಕಾರ್ಯಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ.!

02/06/2025 6:43 AM

BIG NEWS : ರಾಜ್ಯಾದ್ಯಂತ ಇಂದಿನಿಂದ `ಪಿಯುಸಿ’ ತರಗತಿಗಳು ಆರಂಭ : ಇಲ್ಲಿದೆ 2025-26ನೇ ಸಾಲಿನ `ಕರ್ನಾಟಕ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ’.!

02/06/2025 6:31 AM

BIG NEWS : ಇಂದಿನಿಂದ ರಾಜ್ಯಾದ್ಯಂತ `ಗೃಹ ಆರೋಗ್ಯ ಯೋಜನೆ’ ವಿಸ್ತರಣೆ : ಮನೆ ಬಾಗಿಲಲ್ಲೇ ಸಿಗಲಿವೆ ಈ ಆರೋಗ್ಯ ಸೇವೆಗಳು.!

02/06/2025 6:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.