BIGG NEWS: ಅಯ್ಯಪ್ಪಸ್ವಾಮಿ ಭಕ್ತರಿಗೆ ಸಿಹಿಸುದ್ದಿ : ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದಿಂದ ʼವಿಜಯಪುರ-ಕೊಟ್ಟಾಯಂಗೆ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ಬಿಡುಗಡೆʼ

ಹುಬ್ಬಳ್ಳಿ : ನೈರುತ್ಯ ರೈಲ್ವೆ ವಲಯ ಉತ್ತರ ಕರ್ನಾಟಕದ ಶಬರಿಮಲೆ ಭಕ್ತರಿಗೆ ಸಂತಸದ ಸುದ್ದಿಯನ್ನು ನೀಡಿದೆ. ಈ ಭಾಗದ ಭಕ್ತರು ಶಬರಿಮಲೆಯಲ್ಲಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ತಮ್ಮ ಊರುಗಳನ್ನು ತಲುಪಲು ಹುಬ್ಬಳ್ಳಿ ಮಾರ್ಗವಾಗಿ ವಿಜಯಪುರ-ಕೊಟ್ಟಾಯಂಗೆ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು ಬಿಡಲು ನಿರ್ಧರಿಸಲಾಗಿದೆ. ಲಕ್ಷಾಂತರ ಅಯ್ಯಪ್ಪ ಸ್ವಾಮಿ ಭಕ್ತರ ಬಹು ದಿನಗಳ ಬೇಡಿಕೆಯನ್ನು ರೈಲ್ವೆ ವಲಯ ಇದೀಗ ಈಡೇರಿಸಿದೆ. BIGG NEWS: ಲವ್‌ ಮಾಡಿದ್ದೇ ತಪ್ಪಾಯ್ತಾ?; ಮಗಳು ಬೇರೆಯವನ ಜೊತೆಗೆ ಸಂಬಂಧವಿಟ್ಟುಕೊಂಡಿದ್ದಕ್ಕೆ ತಂದೆಯಿಂದಲೇ ಹತ್ಯೆ ಕೊಟ್ಟಾಯಂ ರೈಲು … Continue reading BIGG NEWS: ಅಯ್ಯಪ್ಪಸ್ವಾಮಿ ಭಕ್ತರಿಗೆ ಸಿಹಿಸುದ್ದಿ : ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದಿಂದ ʼವಿಜಯಪುರ-ಕೊಟ್ಟಾಯಂಗೆ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ಬಿಡುಗಡೆʼ