Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉತ್ತರಖಂಡ್’ನ ಡೆಹ್ರಾಡೂನ್’ನಲ್ಲಿ ಮೇಘಸ್ಫೋಟ ; ಕನಿಷ್ಠ 15 ಮಂದಿ ಸಾವು, ಹಲವರು ನಾಪತ್ತೆ

16/09/2025 10:09 PM

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

16/09/2025 9:42 PM

Good News ; ‘ಫ್ಯಾಟಿ ಲಿವರ್’ ಸಮಸ್ಯೆಗೆ ಈ ‘ವಿಟಮಿನ್’ ಮದ್ದು ; ಸಂಶೋಧನೆಯಿಂದ ಅದ್ಭುತ ಪರಿಹಾರ!

16/09/2025 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್ : `ಡಿಜಿಟಲ್ ಸಾಗುವಳಿ ಭೂ ಮಂಜೂರಾತಿ ಪತ್ರ’ ವಿತರಣೆ!
KARNATAKA

ರಾಜ್ಯ ಸರ್ಕಾರದಿಂದ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್ : `ಡಿಜಿಟಲ್ ಸಾಗುವಳಿ ಭೂ ಮಂಜೂರಾತಿ ಪತ್ರ’ ವಿತರಣೆ!

By kannadanewsnow5725/11/2024 6:17 AM
vidhana soudha
vidhana soudha

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವಂತ ರೈತರಿಗೆ ಸಾಗುವಳಿ ಪತ್ರವನ್ನು ನೀಡುವ ಸಂಬಂಧ ಡೇಟ್ ಫಿಕ್ಸ್ ಆಗಿದೆ. ಬಗರ್ ಹುಕುಂ ಸಾಗುವಳಿದಾರರ ಅರ್ಜಿಯನ್ನು ನವೆಂಬರ್.26ರೊಳಗೆ ಕ್ಲಿಯರ್ ಮಾಡಿ, ಡಿಸೆಂಬರ್ ಮೊದಲ ವಾರದಲ್ಲಿ ಡಿಜಿಟಲ್ ಸಾಗುವಳಿ ಭೂ ಮಂಜೂರಾತಿ ಪತ್ರ ವಿತರಣೆಗೆ ನಿರ್ಧರಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ನವೆಂಬರ್ ತಿಂಗಳ 25 ರ ಒಳಗೆ ತಹಶೀಲ್ದಾರರು ಅರ್ಹ-ಅನರ್ಹ ಅರ್ಜಿಗಳನ್ನು ವಿಂಗಡಿಸಿ ಪಟ್ಟಿ ಮಾಡಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಎಲ್ಲಾ ಜಿಲ್ಲಾಧಿಕಾರಿಗಳು ನವೆಂಬರ್.26 ರ ಬೆಳಗ್ಗೆಯೇ ಇಡೀ ಜಿಲ್ಲೆಯ ಪಟ್ಟಿಯನ್ನು ಒಂದುಗೂಡಿಸಿ ನನಗೆ ಸಲ್ಲಿಸಬೇಕು. ಡಿಸೆಂಬರ್ ಮೊದಲ ವಾರದಲ್ಲಿ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಡಿಜಿಟಲ್ ಭೂ ಸಾಗುವಳಿ ಚೀಟಿ ನೀಡಬೇಕು” ಎಂದು ಅವರು ತಾಕೀತು ಮಾಡಿದರು.

ರಾಜ್ಯಾದ್ಯಂತ ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ 14ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ ಅನರ್ಹ ಅರ್ಜಿಗಳ ಸಂಖ್ಯೆಯೇ ಅಧಿಕವಾಗಿದೆ. ಹೀಗಾಗಿ ಅರ್ಜಿಗಳನ್ನು ಅನರ್ಹ ಎಂದು ನಿರ್ಧರಿಸಲು ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ.

ಅರ್ಜಿದಾರರು ನಿರ್ದಿಷ್ಟ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿಲ್ಲ, ನಿರ್ದಿಷ್ಟ ಪ್ರದೇಶದಲ್ಲಿ ಗೋಮಾಳ ಭೂಮಿ ಅಧಿಕ ಇಲ್ಲ, ಅರಣ್ಯ ಭೂಮಿಯನ್ನು ಕೋರಿ ಸಾಗುವಳಿಗೆ ಅರ್ಜಿ ಸಲ್ಲಿಸಿದ್ದರೆ, ಅರ್ಜಿದಾರರ ಹೆಸರಿನಲ್ಲಿ ಈಗಾಗಲೇ 4.38 ಎಕರೆಗೂ ಅಧಿಕ ಜಮೀನು ಇದ್ದರೆ, ಅರ್ಜಿದಾರರು ಭೂಮಿ ಕೋರಿ ಅರ್ಜಿ ಸಲ್ಲಿಸಿರುವ ಪ್ರದೇಶದಲ್ಲಿ ವಾಸ ಇಲ್ಲದಿದ್ದರೆ, ಅರ್ಜಿಯೇ ನಕಲು ಆಗಿದ್ದರೆ ಅಥವಾ ಅರ್ಜಿದಾರರು ಅಧಿಕಾರಿಗಳ ಕೈಗೆ ಸಿಗದಿದ್ದರೆ ಅಂತಹ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗುವುದು. ಇದರ ಹೊರತಾಗಿ ಬೇರೆ ಸ್ವರೂಪದ ಸಮಸ್ಯೆಗಳು ಕಂಡುಬಂದರೆ ಅದನ್ನೂ ಸಹ ಪಟ್ಟಿಮಾಡಿ ಜಿಲ್ಲಾಧಿಕಾರಿಗಳಿಗೆ ನೀಡುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ತಹಶೀಲ್ದಾರರಿಗೆ ಸೂಚಿಸಿದರು.

Good news for 'Bagar Hukum' cultivators by state government: 'Digital cultivation land sanction letter' issued ರಾಜ್ಯ ಸರ್ಕಾರದಿಂದ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್!
Share. Facebook Twitter LinkedIn WhatsApp Email

Related Posts

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

16/09/2025 9:42 PM1 Min Read

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

16/09/2025 9:24 PM1 Min Read

ಚಾಮರಾಜನಗರ : ಶೌಚಾಲಯಕ್ಕೆ ತೆರಳಲು ಅನುಮತಿ ಕೇಳಿದಕ್ಕೆ, ವಿದ್ಯಾರ್ಥಿಗೆ ಮೂರ್ಛೆ ಬರುವ ಹಾಗೆ ಹೊಡೆದ ಶಿಕ್ಷಕಿ

16/09/2025 8:48 PM1 Min Read
Recent News

BREAKING : ಉತ್ತರಖಂಡ್’ನ ಡೆಹ್ರಾಡೂನ್’ನಲ್ಲಿ ಮೇಘಸ್ಫೋಟ ; ಕನಿಷ್ಠ 15 ಮಂದಿ ಸಾವು, ಹಲವರು ನಾಪತ್ತೆ

16/09/2025 10:09 PM

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

16/09/2025 9:42 PM

Good News ; ‘ಫ್ಯಾಟಿ ಲಿವರ್’ ಸಮಸ್ಯೆಗೆ ಈ ‘ವಿಟಮಿನ್’ ಮದ್ದು ; ಸಂಶೋಧನೆಯಿಂದ ಅದ್ಭುತ ಪರಿಹಾರ!

16/09/2025 9:35 PM

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

16/09/2025 9:24 PM
State News
KARNATAKA

BREAKING : ‘ಮುಡಾ’ ಹಗರಣ : ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಆಯುಕ್ತ ದಿನೇಶ್ ಕುಮಾರ್ ‘ED’ ವಶಕ್ಕೆ

By kannadanewsnow0516/09/2025 9:42 PM KARNATAKA 1 Min Read

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಸಿದಂತೆ ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಾಜಿ ಆಯುಕ್ತ ದಿನೇಶ್ ಕುಮಾರ್ …

ಚಾಮುಂಡಿ ತಾಯಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ ಎಂಬ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು

16/09/2025 9:24 PM

ಚಾಮರಾಜನಗರ : ಶೌಚಾಲಯಕ್ಕೆ ತೆರಳಲು ಅನುಮತಿ ಕೇಳಿದಕ್ಕೆ, ವಿದ್ಯಾರ್ಥಿಗೆ ಮೂರ್ಛೆ ಬರುವ ಹಾಗೆ ಹೊಡೆದ ಶಿಕ್ಷಕಿ

16/09/2025 8:48 PM

BREAKING : ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ : ಮ್ಯಾನೇಜರ್, ಸಿಬ್ಬಂದಿ ಕೈ ಕಾಲು ಕಟ್ಟಿ ನಗದು, ಚಿನ್ನಾಭರಣ ದೋಚಿ ಪರಾರಿ!

16/09/2025 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.