Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಡುಪಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ದ್ವೇಷ ಹರಡಿದ ಆರೋಪ : ಇಬ್ಬರು ಅರೆಸ್ಟ್

30/01/2026 3:34 PM

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ತಂದೆ, ತಾಯಿ ಸೋದರಿಯನ್ನು ಭೀಕರವಾಗಿ ಕೊಂದು, ಹೂತು ಹಾಕಿದ ಪುತ್ರ!

30/01/2026 3:15 PM

ಕ್ರಿಪ್ಟೋಕರೆನ್ಸಿ ಕ್ರ್ಯಾಶ್ : 24 ಗಂಟೆಗಳಲ್ಲಿ ₹160000000000000, ಬಿಟ್‌ ಕಾಯಿನ್ ಮತ್ತು ಎಥೆರಿಯಮ್ ಶೇ.6ಕ್ಕಿಂತ ಕುಸಿತ!

30/01/2026 3:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ʻಬಗರ್‌ ಹುಕುಂʼ ರೈತರಿಗೆ ಗುಡ್‌ ನ್ಯೂಸ್‌ : 4.38 ಎಕರೆಗಿಂತ ಕಡಿಮೆ ಭೂಮಿ ಮಾತ್ರ ಸಕ್ರಮ
KARNATAKA

ರಾಜ್ಯ ಸರ್ಕಾರದಿಂದ ʻಬಗರ್‌ ಹುಕುಂʼ ರೈತರಿಗೆ ಗುಡ್‌ ನ್ಯೂಸ್‌ : 4.38 ಎಕರೆಗಿಂತ ಕಡಿಮೆ ಭೂಮಿ ಮಾತ್ರ ಸಕ್ರಮ

By kannadanewsnow5703/07/2024 6:17 AM

ಮೈಸೂರು : ರಾಜ್ಯದ 163 ತಾಲೂಕುಗಳಲ್ಲಿ ಬಗರ್‌ ಹುಕುಂ ಸಮಿತಿ ರಚಿಸಲಾಗಿದ್ದು, ಸಮಿತಿಗಳಿಗೆ 4.38 ಎಕರೆಗಿಂದ ಕಡಿಮೆ ಭೂಮಿ ಇರುವವರಿಗೆ ಮಾತ್ರ ಸಕ್ರಮ ಮಾಡಿಕೊಡಲು ಅವಕಾಶವಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಕ್ರಮ ಸಾಗುವಳಿಯ ಸಕ್ರಮೀಕರಣಕ್ಕಾಗಿ ಬಗರ್‌ಹುಕುಂ ಅಡಿ ರಾಜ್ಯ ಸರ್ಕಾರ ಅರ್ಜಿ ಸ್ವೀಕರಿಸಿದೆ. ಲಕ್ಷಾಂತರ ಅರ್ಜಿಗಳು ಈಗಾಗಲೇ ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಮುಂದಿನ 8 ತಿಂಗಳಲ್ಲಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು.

ರಾಜ್ಯಾದ್ಯಂತ 163 ಕ್ಷೇತ್ರಗಳಲ್ಲಿ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲಾಗಿದೆ. ಜುಲೈ ತಿಂಗಳಿಂದ ಆರಂಭಿಸಿ ಪ್ರತಿ ತಿಂಗಳೂ ತಾಲೂಕವಾರು ತಿಂಗಳಿಗೆ ಇಷ್ಟು ಅರ್ಜಿ ವಿಲೇಗೆ ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ಗೆ ಸೂಚಿಸಬೇಕು. ಶಾಸಕರ ನೇತೃತ್ವದ ಸಮಿತಿಯಲ್ಲಿ ತಹಶೀಲ್ದಾರರು ಈ ಎಲ್ಲಾ ಅರ್ಜಿಗಳಲ್ಲಿ ರೈತರಿಗೆ ಭೂ ಮಂಜೂರು ಮಾಡುವ ಮುನ್ನ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು. ಅವರಿಗೆ ಆ ಜಾಗದ ಕಳೆದ 10 ವರ್ಷದ ಸ್ಯಾಟಲೈಟ್‌ ಇಮೇಜ್‌ ಒದಗಿಸಲಾಗುವುದು. ಇದರ ಆಧಾರದಲ್ಲಿ ಸಾಗುವಳಿ ಬಗ್ಗೆ ಖಾತರಿ ಪಡಿಸಿಕೊಂಡು, ಬೋಗಸ್‌ ಅರ್ಜಿಗಳಿಗೆ ಅವಕಾಶ ನೀಡದಂತೆ ಅರ್ಹ ರೈತರಿಗೆ ಭೂ ಮಂಜೂರು ಮಾಡಬೇಕು ಎಂದು ಸೂಚಿಸಲಾಗಿದೆ.

ಅಲ್ಲದೆ, ಬಡ ರೈತರಿಗೆ ಶೇ.100 ನೆಮ್ಮದಿ ನೀಡಬೇಕು ಮುಂದಿನ ದಿನಗಳಲ್ಲಿ ಅವರ ದಾಖಲೆಗಳ ಬಗ್ಗೆ ಸಾಸಿವೆ ಕಾಳಿನಷ್ಟೂ ಅನುಮಾನ ಇರಬಾರದು, ಕೋರ್ಟ್‌ ಕಚೇರಿ ಸುತ್ತುವಂತೆ ಆಗಬಾರದು ಎಂಬುದು ನಮ್ಮ ಉದ್ದೇಶ. ಹೀಗಾಗಿ ಬಗರ್‌ ಹುಕುಂ ಜಮೀನನ್ನು ದುರಸ್ಥಿಗೊಳಿಸಿ ಹೊಸ ಹಿಸ್ಸಾ ನಂಬರ್‌ ಜೊತೆಗೆ ಸಾಗುವಳಿ ಚೀಟಿಯನ್ನು ಡಿಜಿಟಲೀಕರಣ ಗೊಳಿಸಿ ನೀಡಬೇಕು ಹಾಗೂ ಭೂಮಿಯನ್ನು ಕ್ರಮ (ರಿಜಿಸ್ಟರ್) ಮಾಡಿ ರೈತರಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

Good news for 'Bagar Hukum' farmers from state government: Only less than 4.38 acres of land regularised ರಾಜ್ಯ ಸರ್ಕಾರದಿಂದ ʻಬಗರ್‌ ಹುಕುಂʼ ರೈತರಿಗೆ ಗುಡ್‌ ನ್ಯೂಸ್‌ : 4.38 ಎಕರೆಗಿಂತ ಕಡಿಮೆ ಭೂಮಿ ಮಾತ್ರ ಸಕ್ರಮ
Share. Facebook Twitter LinkedIn WhatsApp Email

Related Posts

ಉಡುಪಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ದ್ವೇಷ ಹರಡಿದ ಆರೋಪ : ಇಬ್ಬರು ಅರೆಸ್ಟ್

30/01/2026 3:34 PM1 Min Read

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ತಂದೆ, ತಾಯಿ ಸೋದರಿಯನ್ನು ಭೀಕರವಾಗಿ ಕೊಂದು, ಹೂತು ಹಾಕಿದ ಪುತ್ರ!

30/01/2026 3:15 PM1 Min Read

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಸರ್ಕಾರಿ ಕಾಲೇಜುಗಳ 2000 ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

30/01/2026 2:43 PM1 Min Read
Recent News

ಉಡುಪಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ದ್ವೇಷ ಹರಡಿದ ಆರೋಪ : ಇಬ್ಬರು ಅರೆಸ್ಟ್

30/01/2026 3:34 PM

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ತಂದೆ, ತಾಯಿ ಸೋದರಿಯನ್ನು ಭೀಕರವಾಗಿ ಕೊಂದು, ಹೂತು ಹಾಕಿದ ಪುತ್ರ!

30/01/2026 3:15 PM

ಕ್ರಿಪ್ಟೋಕರೆನ್ಸಿ ಕ್ರ್ಯಾಶ್ : 24 ಗಂಟೆಗಳಲ್ಲಿ ₹160000000000000, ಬಿಟ್‌ ಕಾಯಿನ್ ಮತ್ತು ಎಥೆರಿಯಮ್ ಶೇ.6ಕ್ಕಿಂತ ಕುಸಿತ!

30/01/2026 3:06 PM

82% ಭಾರತೀಯರು ‘ಜಾತಿ ಆಧಾರಿತ ತಾರತಮ್ಯ’ ವರದಿ ಮಾಡಿಲ್ಲ ; ಸಮೀಕ್ಷೆ

30/01/2026 2:43 PM
State News
KARNATAKA

ಉಡುಪಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ದ್ವೇಷ ಹರಡಿದ ಆರೋಪ : ಇಬ್ಬರು ಅರೆಸ್ಟ್

By kannadanewsnow0530/01/2026 3:34 PM KARNATAKA 1 Min Read

ಉಡುಪಿ : ಸಾಮಾಜಿಕ ಜಾಲತಾಣದ ಮೂಲಕ ದ್ವೇಷ ಹರಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆ ಪೊಲೀಸರು ಇಬ್ಬರನ್ನು…

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ತಂದೆ, ತಾಯಿ ಸೋದರಿಯನ್ನು ಭೀಕರವಾಗಿ ಕೊಂದು, ಹೂತು ಹಾಕಿದ ಪುತ್ರ!

30/01/2026 3:15 PM

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಸರ್ಕಾರಿ ಕಾಲೇಜುಗಳ 2000 ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

30/01/2026 2:43 PM

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ ಗಾಂಧೀಜಿ: ಸಿಎಂ ಸಿದ್ದರಾಮಯ್ಯ

30/01/2026 2:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.