Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : `SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `CRPF’ ನಲ್ಲಿ 9195 ಕಾನ್ಸ್‌ ಟೇಬಲ್ ಹುದ್ದೆಗಳ ನೇಮಕಾತಿ.!

10/04/2026 6:05 AM

ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗಾಗಿ `ಟ್ರ್ಯಾಕಿಂಗ್ ಆ್ಯಪ್’ : ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

10/04/2026 5:50 AM

BIG NEWS : ಪತ್ನಿಗೆ ಅಡುಗೆಮನೆ ಪ್ರವೇಶ ನಿರ್ಬಂಧಿಸುವುದು `ಮಾನಸಿಕ ಕ್ರೌರ್ಯ’ಕ್ಕೆ ಸಮಾನ: ಹೈಕೋರ್ಟ್ ಮಹತ್ವದ ತೀರ್ಪು

10/04/2026 5:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರಿಗೆ ಗುಡ್ ನ್ಯೂಸ್: ಶೀಘ್ರವೇ ‘ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ರೈಲು ಸಂಚಾರದ ಆರಂಭ | Namma Metro
KARNATAKA

ಬೆಂಗಳೂರಿಗರಿಗೆ ಗುಡ್ ನ್ಯೂಸ್: ಶೀಘ್ರವೇ ‘ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ರೈಲು ಸಂಚಾರದ ಆರಂಭ | Namma Metro

By kannadanewsnow0905/10/2024 7:52 PM

ಬೆಂಗಳೂರು: ಹಳದಿ ಹಾಗೂ ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭಿಸಲಾಗಿದೆ. ಬೆಂಗಳೂರಿನ ಜನತೆಗೆ ಉತ್ತಮ ಸೇವೆಯನ್ನು ನಮ್ಮ ಮೆಟ್ರೋ ನೀಡುತ್ತಿದೆ. ಈ ಬೆನ್ನಲ್ಲೇ ಶೀಘ್ರದಲ್ಲೇ ಬೆಂಗಳೂರಿಗರಿಗೆ ಗುಡ್ ನ್ಯೂಸ್ ಎನ್ನುವಂತೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆರಂಭಗೊಳ್ಳಲಿದೆ.

ಹಳದಿ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭದ ಬಗ್ಗೆ ಬಿಎಂಆಆರ್ ಸಿಎಲ್ ಬಿಗ್ ಅಪ್ ಡೇಟ್ ನೀಡಿದ್ದು, ನಮ್ಮ ಮೆಟ್ರೋ ರೀಚ್-5 (ಹಳದಿ ಮಾರ್ಗ) ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಪಗತಿಯ ಸ್ಥಿತಿ ಸಿವಿಲ್ / ಸಿಸ್ಟಂ ಕಾಮಗಾರಿಗಳು ಗಣನೀಯವಾಗಿ ಪೂರ್ಣಗೊಂಡಿವೆ ಎಂದಿದೆ.

ಪ್ರಗತಿಯ ಯೋಜನೆ

• ಪ್ರೋಟೋ-ಟೈಪ್ ರೈಲಿನ ಪರೀಕ್ಷೆ ಪ್ರಗತಿಯಲ್ಲಿದೆ.
• ರೈಲ್ವೆ ಮಂಡಳಿಯು ಟ್ರಾಕ್ಷನ್‌ಗೆ ಸಂಬಂಧಿಸಿದಂತೆ ತಾಂತ್ರಿಕ ಮಂಜೂರಾತಿ ನೀಡಿದೆ.
• ಸಿಗ್ನಲಿಂಗ್ ಸಿಸ್ಮಮ್ ಮತ್ತು ರೋಲಿಂಗ್ ಸ್ಟಾಕ್ ಪೂರ್ವಭಾವಿ ಹಂತದಲ್ಲಿದೆ.

ರೋಲಿಂಗ್ ಸ್ಕ್ಯಾಕ್ ಲಭ್ಯತೆ

• ನವೆಂಬರ್-ಡಿಸೆಂಬರ್ 2024ರ ವೇಳೆಗೆ 3 ರೈಲು ಸೆಟ್‌ಗಳು ಲಭ್ಯವಿರಲಿದೆ
• ಜನವರಿ 2025 ರ ವೇಳೆಗೆ ಈ ಮಾರ್ಗದಲ್ಲಿ ಮೂರು ರೈಲುಗಳೊಂದಿಗೆ 30 ನಿಮಿಷಗಳ ಆವರ್ತನದಲ್ಲಿ ಕಾರ್ಯಾರಂಭಿಸುವ ಗುರಿಯನ್ನು ಹೊಂದಿದೆ.
• ಡಿಸೆಂಬರ್ 2024ರಲ್ಲಿ ರೈಲ್ವೆ ಸುರಕ್ಷತ ಆಯುಕ್ತರಿಂದ ಶಾಸನಬದ್ಧ ಪರೀಕ್ಷೆ ನಡೆಸಲು ಯೋಜಿಸಲಾಗಿದೆ
• ಮಾರ್ಚ್ 2025 ರಿಂದ ಪ್ರತಿ ತಿಂಗಳು 2 ರೈಲು ಸೆಟ್ ಗಳನ್ನು ಟಿಆರ್ ಎಸ್ ಎಲ್ ಸಂಸ್ಥೆಯಿಂದ ಪಡೆಯಲಾಗುತ್ತದೆ ಹಾಗೂ ಹಂತ ಹಂತವಾಗಿ ಪಯಾಣದ ಆವರ್ತನವನ್ನು ಕಡಿಮೆ ಗೊಳಿಸಲಾಗುವುದು.
• ಆಗಸ್ಟ್ 2025 ರೊಳಗೆ ರೀಚ್ 5 ಮಾರ್ಗಕ್ಕೆ ಬೇಕಾಗಿರುವ ಎಲ್ಲಾ 15 ರೈಲುಗಳ ಸೆಟ್‌ಗಳು ಲಭ್ಯವಿರುತ್ತವೆ ಎಂದು ತಿಳಿಸಿದೆ.

ರೀಚ್-5 (ಹಳದಿ ಮಾರ್ಗ) ಆರ್‌.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಇಂದಿನ ಪ್ರಗತಿಯ ಸ್ಥಿತಿ
Status on Commissioning of Reach-5 Line (Yellow Line)
from R.V. Road to Bommasandra-as on date pic.twitter.com/YEpTTApKXw

— ನಮ್ಮ ಮೆಟ್ರೋ (@OfficialBMRCL) October 5, 2024

ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನೋಂದಣಿಗೆ ದಿನಾಂಕ ವಿಸ್ತರಿಸಿ KEA ಆದೇಶ

‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗಾಗಿ `ಟ್ರ್ಯಾಕಿಂಗ್ ಆ್ಯಪ್’ : ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

10/04/2026 5:50 AM1 Min Read

ಬಿಸಿಲ ಬೇಗೆಗೆ ತತ್ತರಿಸಿದ ಕರ್ನಾಟಕ: ಹಲವೆಡೆ ತಾಪಮಾನ 2-3 ಡಿಗ್ರಿ ಏರಿಕೆ.!

10/04/2026 5:42 AM1 Min Read

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪರಿಷ್ಕೃತ `ವೇಳಾಪಟ್ಟಿ’ ಪ್ರಕಟ, ಏ.30ರಿಂದ ಮೇ.13ರವರೆಗೆ ಎಕ್ಸಾಂ.!

10/04/2026 5:29 AM2 Mins Read
Recent News

ಉದ್ಯೋಗವಾರ್ತೆ : `SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `CRPF’ ನಲ್ಲಿ 9195 ಕಾನ್ಸ್‌ ಟೇಬಲ್ ಹುದ್ದೆಗಳ ನೇಮಕಾತಿ.!

10/04/2026 6:05 AM

ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗಾಗಿ `ಟ್ರ್ಯಾಕಿಂಗ್ ಆ್ಯಪ್’ : ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

10/04/2026 5:50 AM

BIG NEWS : ಪತ್ನಿಗೆ ಅಡುಗೆಮನೆ ಪ್ರವೇಶ ನಿರ್ಬಂಧಿಸುವುದು `ಮಾನಸಿಕ ಕ್ರೌರ್ಯ’ಕ್ಕೆ ಸಮಾನ: ಹೈಕೋರ್ಟ್ ಮಹತ್ವದ ತೀರ್ಪು

10/04/2026 5:47 AM

ಬಿಸಿಲ ಬೇಗೆಗೆ ತತ್ತರಿಸಿದ ಕರ್ನಾಟಕ: ಹಲವೆಡೆ ತಾಪಮಾನ 2-3 ಡಿಗ್ರಿ ಏರಿಕೆ.!

10/04/2026 5:42 AM
State News
KARNATAKA

ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗಾಗಿ `ಟ್ರ್ಯಾಕಿಂಗ್ ಆ್ಯಪ್’ : ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

By kannadanewsnow5710/04/2026 5:50 AM KARNATAKA 1 Min Read

ಬೆಂಗಳೂರು: ರಾಜ್ಯದ ಪ್ರಸಿದ್ಧ ಗಿರಿಶಿಖರಗಳಲ್ಲಿ ಇತ್ತೀಚೆಗೆ ಚಾರಣಿಗರು ದಾರಿತಪ್ಪಿ ಆತಂಕ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ, ಚಾರಣಿಗರ ಸುರಕ್ಷತೆಗಾಗಿ…

ಬಿಸಿಲ ಬೇಗೆಗೆ ತತ್ತರಿಸಿದ ಕರ್ನಾಟಕ: ಹಲವೆಡೆ ತಾಪಮಾನ 2-3 ಡಿಗ್ರಿ ಏರಿಕೆ.!

10/04/2026 5:42 AM

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪರಿಷ್ಕೃತ `ವೇಳಾಪಟ್ಟಿ’ ಪ್ರಕಟ, ಏ.30ರಿಂದ ಮೇ.13ರವರೆಗೆ ಎಕ್ಸಾಂ.!

10/04/2026 5:29 AM

GOOD NEWS : ಪೊಲೀಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 1,000 PSI, 8,000 ಕಾನ್ಸ್‌ ಟೇಬಲ್ ಹುದ್ದೆಗಳ ನೇಮಕಾತಿ.!

10/04/2026 5:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.