ಮುಷ್ಕರ ವೇಳೆ ವಜಾಗೊಂಡಿದ್ದ BMTC ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ವಾಪಸ್ ತೆಗೆದುಕೊಳ್ಳಲಾಗುತ್ತದೆ ಎಂದ ಅಧ್ಯಕ್ಷರು

ಬೆಂಗಳೂರು: ಕಳೆದ ಕೋವಿಡ್ ಸಂದರ್ಭದಲ್ಲಿ ಮುಷ್ಕರದಲ್ಲಿ ಭಾಗವಹಿಸಿ ವಜಾಗೊಂಡಿದ್ದ ಎರಡು ಸಾವಿರ ಬಿಎಂಟಿಸಿ ಸಿಬ್ಬಂದಿಗಳಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದ ಐದನೂರು ಮಂದಿ ಸಿಬ್ಬಂದಿಗಳನ್ನು ಶೀಘ್ರವೇ ವಾಪಾಸ್ ತೆಗೆದುಕೊಳ್ಳಲಾಗುವುದು ಎಂದು ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ತಿಳಿಸಿದರು. ಶಿವಮೊಗ್ಗ: ಡಿ.19ರಿಂದ ಬೀದಿಬದಿ ವ್ಯಾಪಾರಸ್ಥರ ಕುಟುಂಬ ಹಬ್ಬ “ಸ್ವಾನಿಧಿ ಮಹೋತ್ಸವ” ಬೆಂಗಳೂರಿನ ಶಾಂತಿನಗರ ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಈ ಅವರು, ವಜಾಗೊಂಡು ನ್ಯಾಯಾಲಯದ ಮೊರೆ ಹೋಗಿರುವ ಐದನೂರು ಮಂದಿ ಸಿಬ್ಬಂದಿಗಳು ಡಿಸೆಂಬರ್ ಅಂತ್ಯದೊಳಗೆ ನಮ್ಮ ಕಚೇರಿಯಲ್ಲಿ … Continue reading ಮುಷ್ಕರ ವೇಳೆ ವಜಾಗೊಂಡಿದ್ದ BMTC ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ವಾಪಸ್ ತೆಗೆದುಕೊಳ್ಳಲಾಗುತ್ತದೆ ಎಂದ ಅಧ್ಯಕ್ಷರು