Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ವಾವಲಂಬನೆಗೆ ಕರೆ, ಯುಎಸ್ ವ್ಯಾಪಾರ ಉದ್ವಿಗ್ನತೆಯ ನಡುವೆ ರೈತರ ರಕ್ಷಣೆಗೆ ಮೋದಿ ಪ್ರತಿಜ್ಞೆ

16/08/2025 8:58 AM

ಚಾಮರಾಜನಗರ : ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಮೀನು ವಶ : ಮನನೊಂದ ಮಹಿಳೆ ನೇಣಿಗೆ ಶರಣು

16/08/2025 8:56 AM

‘2022ರಲ್ಲಿ ಟ್ರಂಪ್ ಅಧ್ಯಕ್ಷರಾಗಿದ್ದರೆ ಉಕ್ರೇನ್ ಯುದ್ಧ ನಡೆಯುತ್ತಿರಲಿಲ್ಲ’: ಪುಟಿನ್

16/08/2025 8:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘BPL ಕಾರ್ಡ್’ಗೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ಶೀಘ್ರವೇ 1.73 ಲಕ್ಷ ‘ರೇಷನ್ ಕಾರ್ಡ್’ ವಿತರಣೆ | BPL Ration Card
KARNATAKA

‘BPL ಕಾರ್ಡ್’ಗೆ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್: ಶೀಘ್ರವೇ 1.73 ಲಕ್ಷ ‘ರೇಷನ್ ಕಾರ್ಡ್’ ವಿತರಣೆ | BPL Ration Card

By kannadanewsnow0916/07/2024 7:58 PM

ಬೆಂಗಳೂರು: ರಾಜ್ಯದ ಲಕ್ಷಾಂತರ ಮಂದಿ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿ ಯಾವಾಗ ನೀಡುತ್ತಾರೆ ಅಂತ ಕಾಯುತ್ತಿದ್ದಾರೆ. ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 1.73 ಲಕ್ಷ BPL ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.

ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯರೊಬ್ಬರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಹಿಂದಿನ ಸರ್ಕಾರ ಚುನಾವಣೆಗೆ ಮೊದಲು 2.95 ಲಕ್ಷ ಕಾರ್ಡ್ ಗಳನ್ನು ವಿತರಿಸುವುದು ಬಾಕಿ ಇತ್ತು. ಇವುಗಳನ್ನು ಪರಿಶೀಲಿಸಿ ಸುಮಾರು 2 ಲಕ್ಷ 65 ಸಾವಿರ ಕಾರ್ಡ್ ಗಳನ್ನು ಅರ್ಹತೆಯನ್ನು ಪಡೆದಿದ್ದಾವೆ. ಬಿಪಿಎಲ್ ಒಳಗಡೆ ಬರುತ್ತಾವೆ. 56,930 ಕಾರ್ಡ್ ಬಿಪಿಎಲ್ ಕಾರ್ಡ್ ಕೆಳಗಡೆ ಬರುವುದಿಲ್ಲ. 2 ಲಕ್ಷದ 36 ಸಾವಿರ 152 ಕಾರ್ಡ್ ನಲ್ಲಿ 62 ಸಾವಿರ ಕಾರ್ಡ್ ಗಳನ್ನು ಈಗಾಗಲೇ ಪಟ್ಟಿಗೆ ತಂದು ಪಡಿತರ ಹೆಸರಿನ ಪಟ್ಟಿಯಲ್ಲಿ ದವಸ ಧಾನ್ಯಗಳನ್ನು ಕೊಡುವ ವ್ಯವಸ್ಥೆಯಾಗಿದೆ.

ರಾಜ್ಯದಲ್ಲಿ 1.73 ಲಕ್ಷ ಕಾರ್ಡ್ ಗಳನ್ನು ವಿತರಣೆ ಮಾಡುವುದು ಬಾಕಿ ಇದೆ. ಅವುಗಳನ್ನು ವಿತರಣೆ ಮಾಡಲಾಗುತ್ತದೆ. ಇವರೆಲ್ಲರೂ ಬಿಪಿಎಲ್ ಕಾರ್ಡ್ ಒಳಗಡೆ ಬರುತ್ತಾರೆ. ಅವರಿಗೆ ಶೀಘ್ರವೇ ಬಿಪಿಎಲ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುತ್ತದೆ. ಪಡಿತರ ದವಸ ಧಾನ್ಯಗಳನ್ನು ವಿತರಿಸುವ ಕೆಲಸ ಮಾಡಲಾಗುತ್ತದೆ ಎಂದರು.

ಒಟ್ಟಾರೆಯಾಗಿ 1.73 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ಆದಷ್ಟು ಶೀಘ್ರ ವಿತರಿಸಿ, ಪಡಿತರ ವಿತರಣೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ವಿಧಾನಪರಿಷತ್‌ ಕಲಾಪದಲ್ಲಿ ತಿಳಿಸಿದ್ದಾರೆ.

1.73 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ಆದಷ್ಟು ಶೀಘ್ರ ವಿತರಿಸಿ, ಪಡಿತರ ವಿತರಣೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ವಿಧಾನಪರಿಷತ್‌ ಕಲಾಪದಲ್ಲಿ ತಿಳಿಸಿದ್ದಾರೆ.#AssemblySession #BPLCard@CMofKarnataka@siddaramaiah pic.twitter.com/O4MRrcFecP

— DIPR Karnataka (@KarnatakaVarthe) July 16, 2024

ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?: ಡಿಕೆಶಿ ಪ್ರಶ್ನೆ

ಇನ್ಮುಂದೆ ‘ಅಂಗಾಂಗ ದಾನಿ’ಗಳಿಗೆ ಸ್ವಾತಂತ್ರ್ಯ, ಗಣರಾಜ್ಯೋತ್ಸವ ದಿನದಂದು ‘ಪ್ರಶಂಸಾ ಪತ್ರ’ ನೀಡಿ ಗೌರವ

Share. Facebook Twitter LinkedIn WhatsApp Email

Related Posts

ಚಾಮರಾಜನಗರ : ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಮೀನು ವಶ : ಮನನೊಂದ ಮಹಿಳೆ ನೇಣಿಗೆ ಶರಣು

16/08/2025 8:56 AM1 Min Read

ಕಲಬುರಗಿಯಲ್ಲಿ ಘೋರ ಘಟನೆ : ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಮಹಿಳೆ ಸಾವು!

16/08/2025 8:49 AM1 Min Read

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಬೆಂಕಿಯಿಂದ ಹೊತ್ತಿ ಉರಿದ ಪ್ಲಾಸ್ಟಿಕ್ ಮ್ಯಾಟ್ ಅಂಗಡಿ, ಓರ್ವ ಸಜೀವ ದಹನ!

16/08/2025 7:57 AM1 Min Read
Recent News

ಸ್ವಾವಲಂಬನೆಗೆ ಕರೆ, ಯುಎಸ್ ವ್ಯಾಪಾರ ಉದ್ವಿಗ್ನತೆಯ ನಡುವೆ ರೈತರ ರಕ್ಷಣೆಗೆ ಮೋದಿ ಪ್ರತಿಜ್ಞೆ

16/08/2025 8:58 AM

ಚಾಮರಾಜನಗರ : ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಮೀನು ವಶ : ಮನನೊಂದ ಮಹಿಳೆ ನೇಣಿಗೆ ಶರಣು

16/08/2025 8:56 AM

‘2022ರಲ್ಲಿ ಟ್ರಂಪ್ ಅಧ್ಯಕ್ಷರಾಗಿದ್ದರೆ ಉಕ್ರೇನ್ ಯುದ್ಧ ನಡೆಯುತ್ತಿರಲಿಲ್ಲ’: ಪುಟಿನ್

16/08/2025 8:54 AM

ಕಲಬುರಗಿಯಲ್ಲಿ ಘೋರ ಘಟನೆ : ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಮಹಿಳೆ ಸಾವು!

16/08/2025 8:49 AM
State News
KARNATAKA

ಚಾಮರಾಜನಗರ : ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಮೀನು ವಶ : ಮನನೊಂದ ಮಹಿಳೆ ನೇಣಿಗೆ ಶರಣು

By kannadanewsnow0516/08/2025 8:56 AM KARNATAKA 1 Min Read

ಚಾಮರಾಜನಗರ : ಜಮೀನು ವಶಪಡಿಸಿಕೊಂಡಿದ್ದಕ್ಕೆ ಮನನೊಂದು ಮಹಿಳೆ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದೊಡ್ಡ…

ಕಲಬುರಗಿಯಲ್ಲಿ ಘೋರ ಘಟನೆ : ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಮಹಿಳೆ ಸಾವು!

16/08/2025 8:49 AM

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಬೆಂಕಿಯಿಂದ ಹೊತ್ತಿ ಉರಿದ ಪ್ಲಾಸ್ಟಿಕ್ ಮ್ಯಾಟ್ ಅಂಗಡಿ, ಓರ್ವ ಸಜೀವ ದಹನ!

16/08/2025 7:57 AM

BREAKING : ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರ ದುರ್ಮರಣ : ಮಕ್ಕಳು ಸೇರಿ 7 ಜನರಿಗೆ ಗಂಭೀರ ಗಾಯ!

16/08/2025 7:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.