ಬಸ್‌ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್‌ ನ್ಯೂಸ್‌ : ʻKSRTCʼ ಟಿಕೆಟ್‌ ದರದಲ್ಲಿ ಏರಿಕೆ ಇಲ್ಲ!

ಬೆಂಗಳೂರು : ಕೆಎಸ್‌ಆರ್‌ಟಿಸಿ ಸಹಿತ ಎಲ್ಲ ನಾಲ್ಕು ನಿಗಮಗಳಲ್ಲಿ ಬಸ್‌ ಪ್ರಯಾಣ ದರ ಏರಿಸುವ ಯಾವುದೇ ಚಿಂತನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಕೆ ಎಸ್ ಆರ್ ಟಿ ಸಹಿತ ನಾಲ್ಕು ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದರು. ಕೆ ಎಸ್ ಆರ್ ಟಿಸಿ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದಂತ … Continue reading ಬಸ್‌ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್‌ ನ್ಯೂಸ್‌ : ʻKSRTCʼ ಟಿಕೆಟ್‌ ದರದಲ್ಲಿ ಏರಿಕೆ ಇಲ್ಲ!