BIG NEWS: ರಾಜ್ಯದ ‘AC ನ್ಯಾಯಾಲಯ’ದಲ್ಲಿ ಕೇಸ್ ಬಾಕಿ ಇರೋರಿಗೆ ಗುಡ್ ನ್ಯೂಸ್: ಇತ್ಯರ್ಥಕ್ಕೆ 6 ತಿಂಗಳ ಡೆಡ್ ಲೈನ್ ಫಿಕ್ಸ್

ಬೆಂಗಳೂರು: ಕಳೆದ ಒಂದು ವರ್ಷದಿಂದ ಎಸಿ (ಉಪ ವಿಭಾಗಾಧಿಕಾರಿ) ನ್ಯಾಯಾಲಯಗಳಲ್ಲಿ ತಕರಾರು ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸುತ್ತಿದ್ದು, ಬಾಕಿ ಪ್ರಕರಣಗಳನ್ನೂ ಮುಂದಿನ ಆರು ತಿಂಗಳಲ್ಲಿ ವಿಲೇಗೊಳಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸಮಯದ ಗಡುವು ನೀಡಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಬುಧವಾರ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ ಎಸಿ ಕೋರ್ಟ್ ಗಳಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. “ಕಳೆದ ವರ್ಷ ನಾನು ಕಂದಾಯ ಇಲಾಖೆ ಸಚಿವನಾಗಿ ಜವಾಬ್ದಾರಿ ವಹಿಸಿಕೊಂಡ … Continue reading BIG NEWS: ರಾಜ್ಯದ ‘AC ನ್ಯಾಯಾಲಯ’ದಲ್ಲಿ ಕೇಸ್ ಬಾಕಿ ಇರೋರಿಗೆ ಗುಡ್ ನ್ಯೂಸ್: ಇತ್ಯರ್ಥಕ್ಕೆ 6 ತಿಂಗಳ ಡೆಡ್ ಲೈನ್ ಫಿಕ್ಸ್