GOOD NEWS: ರಾಜ್ಯದ ಕೃಷಿ ಕೂಲಿಕಾರರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ: ವಿದ್ಯಾನಿಧಿ ಯೋಜನೆ ವಿಸ್ತರಣೆ – ಸಿಎಂ ಬೊಮ್ಮಾಯಿ ಘೋಷಣೆ

ಹಾವೇರಿ : ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. BIGG NEWS: ಚಾಮುಂಡೇಶ್ವರಿ ಭಕ್ತರಿಗೆ ಗುಡ್‌ ನ್ಯೂಸ್‌: ಆನ್‌ಲೈನ್ ಮೂಲಕವೇ ದೇವಿಗೆ ಕಾಣಿಕೆ ಹಾಕಬಹುದು; ಇಲ್ಲಿದೆ ಹೆಚ್ಚಿನ ಮಾಹಿತಿ ರಾಣೇಬೆನ್ನೂರು ವಿಧಾನಸಭಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುರ್ಸತಾಪನೆಯನ್ನು ನೆರವೇರಿಸಿ ಮಾತನಾಡಿದ ಅವರು, ದುಡಿಯುವ ವರ್ಗಕ್ಕೆ ಸಹಾಯ ಮಾಡಲು ಕೃಷಿ ಕೂಲಿಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕೆಂದು ಅವರಿಗೆ … Continue reading GOOD NEWS: ರಾಜ್ಯದ ಕೃಷಿ ಕೂಲಿಕಾರರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ: ವಿದ್ಯಾನಿಧಿ ಯೋಜನೆ ವಿಸ್ತರಣೆ – ಸಿಎಂ ಬೊಮ್ಮಾಯಿ ಘೋಷಣೆ