Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ನ.15ರಂದು ಸಾಗರದ ಗಾಂಧಿ ಮೈದಾನದಲ್ಲಿ ‘ಅವ್ವ ಮಹಾಸಂತೆ’

13/11/2025 10:08 PM

ಅಪರೂಪದ ಹಾರಾಟಕ್ಕಾಗಿ ಚಂದ್ರನ ಬಳಿ ಮರಳಿದ ಚಂದ್ರಯಾನ-3, ನಿರ್ಣಾಯಕ ಡೇಟಾ ರವಾನೆ

13/11/2025 10:00 PM

ನಿಮ್ಮ ಬಳಿ ಸ್ಪಲ್ಪ ಭೂಮಿ ಇದ್ರೂ ಪರವಾಗಿಲ್ಲ, ಈ ಬೆಳೆ ಬೆಳೆದು ಕೋಟ್ಯಾಧಿಪತಿಯಾಗ್ಬೋದು! ಮಾಜಿ ಸಿಎಂ ತೋರಿಸಿದ ಮಾರ್ಗ

13/11/2025 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಶಿಕ್ಷಕರು, ಉಪನ್ಯಾಸಕರ ಮಕ್ಕಳಿಗೆ ಗುಡ್ ನ್ಯೂಸ್ : ಉನ್ನತ ವ್ಯಾಸಂಗ ಧನಸಹಾಯಕ್ಕೆ ಅರ್ಜಿ ಆಹ್ವಾನ.!
KARNATAKA

ರಾಜ್ಯದ ಶಿಕ್ಷಕರು, ಉಪನ್ಯಾಸಕರ ಮಕ್ಕಳಿಗೆ ಗುಡ್ ನ್ಯೂಸ್ : ಉನ್ನತ ವ್ಯಾಸಂಗ ಧನಸಹಾಯಕ್ಕೆ ಅರ್ಜಿ ಆಹ್ವಾನ.!

By kannadanewsnow5730/11/2024 5:49 AM

ಬೆಂಗಳೂರು :2024-25ನೇ ಸಾಲಿಗೆ ಶಿಕ್ಷಕರ/ಉಪನ್ಯಾಸಕರ ಮಕ್ಕಳ ಉನ್ನತ ವ್ಯಾಸಂಗ ಧನಸಹಾಯ ಮಂಜೂರು ಮಾಡಲು ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ/ಅನುದಾನಿತ ಶಿಕ್ಷಕರ/ಉಪನ್ಯಾಸಕರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಧನಸಹಾಯ ಮಂಜೂರು ಮಾಡುವ ಸಲುವಾಗಿ ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ:01-12-2024 ರಿಂದ ದಿನಾಂಕ:31-12-2024 ರವರೆಗೆ ಆಹ್ವಾನಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಅರ್ಹ ಶಿಕ್ಷಕರು/ ನಿವೃತ್ತ ಶಿಕ್ಷಕರು/ ಉಪನ್ಯಾಸಕರು/ ನಿವೃತ್ತ ಉಪನ್ಯಾಸಕರು/ ಪ್ರಾಂಶುಪಾಲರು ONLINE ಮೂಲಕವೇ ಕಡ್ಡಾಯವಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಉನ್ನತ ವ್ಯಾಸಂಗದ ಧನಸಹಾಯಕ್ಕಾಗಿ ಬರುವ ಭೌತಿಕ ಅರ್ಜಿಗಳನ್ನು ಕಛೇರಿಯಲ್ಲಿ ಪರಿಗಣಿಸಲಾಗುವುದಿಲ್ಲ. ಶಿಕ್ಷಕರ ಕಲ್ಯಾಣ ನಿಧಿಯ ಜಾಲತಾಣ kstbfonline.karnataka.gov.in URL are http://schooleducation.karnataka.gov.in ರಲ್ಲಿನ TBE / SWF ONLINE SERVICES ಲಿಂಕ್‌ ಮೂಲಕ ಅಜೀವ ಸದಸ್ಯತ್ವದ ಹೊಸ ಕಾರ್ಡ್ ಸಂಖ್ಯೆ ಪಡೆದವರು/ಹಳೆಯ ಆಜೀವ ಸದಸ್ಯತ್ವದ ಕಾರ್ಡನ್ನು ಆನ್‌ಲೈನ್ ಮೂಲಕ ನವೀಕರಿಸಿಕೊಂಡಿರುವ ಶಿಕ್ಷಕರು ಮಾತ್ರ ಉನ್ನತ ವ್ಯಾಸಂಗೆ ಧನಸಹಾಯದ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ಕುಟುಂಬಕ್ಕೆ ಒಬ್ಬ ವಿದ್ಯಾರ್ಥಿಗೆ ಮಾತ್ರ ಧನಸಹಾಯ ನೀಡಲಾಗುವುದು. విద్యాధిFయ ತಂದೆ/ತಾಯಿ ಇಬ್ಬರೂ ಶಿಕ್ಷಕರು/ಉಪನ್ಯಾಸಕರಾಗಿದ್ದಲ್ಲಿ ಕುಟುಂಬಕ್ಕೆ ಒಬ್ಬರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಈ ಕೆಳಕಂಡ ವಿವರದಂತೆ ಅರ್ಜಿಗಳನ್ನು ಸಲ್ಲಿಸುವುದು.

1. ಸೇವೆಯಲ್ಲಿರುವ ಶಿಕ್ಷಕರು ವೇತನ ಬಟವಾಡೆ ಅಧಿಕಾರಿಗಳು(ಡಿಡಿಒ)/ನಿಯಂತ್ರಣಾಧಿಕಾರಿಗಳ ಸಹಿ ಪಡೆದು ಅರ್ಜಿಗಳನ್ನು ಸಲ್ಲಿಸುವುದು. (ನಿವೃತ್ತ ಶಿಕ್ಷಕರು ಪತ್ರಾಂಕಿತ(ಗೆಜೆಟೆಡ್) ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸುವುದು).

2. ಅರ್ಜಿಯಲ್ಲಿ ನಮೂದಾಗಿರುವ ಕೋರ್ಸುಗಳಿಗೆ ಮಾತ್ರ ಅರ್ಜಿ ಸಲ್ಲಿಸುವುದು.

3. CA, PHD ಕೋರ್ಸ್‌ಗಳಿಗೆ ಧನಸಹಾಯ ನೀಡಲಾಗುವುದಿಲ್ಲ.

4. ಶಿಕ್ಷಕರು ಕಡ್ಡಾಯವಾಗಿ ಸಹಿ ಮಾಡಿರಬೇಕು.

5. ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಉನ್ನತ ವ್ಯಾಸಂಗ ಧನಸಹಾಯಕ್ಕೆ ಅವಕಾಶ ಇರುವುದಿಲ್ಲ.

6. ನಿವೃತ್ತ ಶಿಕ್ಷಕರಿಗೆ ದೃಢೀಕೃತ ಪಿಂಚಣಿ ಪತ್ರ ಕಡ್ಡಾಯವಾಗಿರುತ್ತದೆ.

7. ಪತಿ/ಪತ್ನಿ ಇಬ್ಬರೂ ಅರ್ಜಿ ಸಲ್ಲಿಸಿದ್ದಲ್ಲಿ ಒಂದು ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು.

8. ಶಿಕ್ಷಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು.

9. ಅನುತ್ತೀರ್ಣ/ ಸಂಜೆ ಕಾಲೇಜು ವ್ಯಾಸಂಗದ/ ಖಾಸಗಿ/ ಬಾಹ್ಯ/ ಮುಕ್ತ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

Good news for children of teachers lecturers in the state: Applications invited for higher education grants ಉಪನ್ಯಾಸಕರ ಮಕ್ಕಳಿಗೆ ಗುಡ್ ನ್ಯೂಸ್ : ಉನ್ನತ ವ್ಯಾಸಂಗ ಧನಸಹಾಯಕ್ಕೆ ಅರ್ಜಿ ಆಹ್ವಾನ.! ರಾಜ್ಯದ ಶಿಕ್ಷಕರು
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ನ.15ರಂದು ಸಾಗರದ ಗಾಂಧಿ ಮೈದಾನದಲ್ಲಿ ‘ಅವ್ವ ಮಹಾಸಂತೆ’

13/11/2025 10:08 PM2 Mins Read

ಬೆಂಗಳೂರು – ಅಶೋಕಪುರಂ ನಡುವೆ ಕಾಯ್ದಿರಿಸದ ಟ್ರೈವೀಕ್ಲಿ ವಿಶೇಷ ಮೆಮು ರೈಲು ಸಂಚಾರ ಆರಂಭ

13/11/2025 9:33 PM1 Min Read

ಮುಧೋಳದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರುಗಳು ಬೆಂಕಿಗೆ ಆಹುತಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಘಾತ

13/11/2025 9:13 PM1 Min Read
Recent News

ಶಿವಮೊಗ್ಗ: ನ.15ರಂದು ಸಾಗರದ ಗಾಂಧಿ ಮೈದಾನದಲ್ಲಿ ‘ಅವ್ವ ಮಹಾಸಂತೆ’

13/11/2025 10:08 PM

ಅಪರೂಪದ ಹಾರಾಟಕ್ಕಾಗಿ ಚಂದ್ರನ ಬಳಿ ಮರಳಿದ ಚಂದ್ರಯಾನ-3, ನಿರ್ಣಾಯಕ ಡೇಟಾ ರವಾನೆ

13/11/2025 10:00 PM

ನಿಮ್ಮ ಬಳಿ ಸ್ಪಲ್ಪ ಭೂಮಿ ಇದ್ರೂ ಪರವಾಗಿಲ್ಲ, ಈ ಬೆಳೆ ಬೆಳೆದು ಕೋಟ್ಯಾಧಿಪತಿಯಾಗ್ಬೋದು! ಮಾಜಿ ಸಿಎಂ ತೋರಿಸಿದ ಮಾರ್ಗ

13/11/2025 9:51 PM

Watch Video: ದೇಶದಲ್ಲಿ ಮತ್ತೊಂದು ಭೀಕರ ಅಪಘಾತ: ಕಾರು-ಟ್ರಕ್ ನಡುವೆ ಡಿಕ್ಕಿಯಾಗಿ ಬೆಂಕಿ, 8 ಮಂದಿ ಸಜೀವ ದಹನ

13/11/2025 9:42 PM
State News
KARNATAKA

ಶಿವಮೊಗ್ಗ: ನ.15ರಂದು ಸಾಗರದ ಗಾಂಧಿ ಮೈದಾನದಲ್ಲಿ ‘ಅವ್ವ ಮಹಾಸಂತೆ’

By kannadanewsnow0913/11/2025 10:08 PM KARNATAKA 2 Mins Read

ಶಿವಮೊಗ್ಗ : ನವೆಂಬರ್.15ರಂದು ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಬೆಳಗ್ಗೆ 11 ಗಂಟೆಯಿಂದ ರಾತ್ರಿ 8.30ರವರೆಗೆ 2025ನೇ ಸಾಲಿನ…

ಬೆಂಗಳೂರು – ಅಶೋಕಪುರಂ ನಡುವೆ ಕಾಯ್ದಿರಿಸದ ಟ್ರೈವೀಕ್ಲಿ ವಿಶೇಷ ಮೆಮು ರೈಲು ಸಂಚಾರ ಆರಂಭ

13/11/2025 9:33 PM

ಮುಧೋಳದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರುಗಳು ಬೆಂಕಿಗೆ ಆಹುತಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಘಾತ

13/11/2025 9:13 PM

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸಿದ್ಧರಾಮಯ್ಯ ಸೂಚನೆ

13/11/2025 8:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.