Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಳೆಗಾಲದಲ್ಲಿ ಶೀತ, ಜ್ವರದಿಂದ ಬಳಲುತ್ತಿದ್ದೀರಾ.? ಈ ಬೆಳ್ಳುಳ್ಳಿ ಕರಿ ನಿಮ್ಮನ್ನ ಗುಣಪಡಿಸುತ್ತೆ!

20/08/2025 10:04 PM

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಮಹೇಶ್ ತಿಮರೋಡಿ ಅಕ್ರಮವಾಗಿ ಶವ ಹೂತಿದ್ದಾಗಿ SITಗೆ ದೂರು

20/08/2025 9:54 PM

Good News ; ದೇಶದಲ್ಲಿ ಉದ್ಯೋಗಿಗಳ ಸಂಖ್ಯೆ ಹೆಚ್ಚಳ ; ಜೂನ್’ನಲ್ಲಿ ‘EPFO’ಗೆ 21.9 ಲಕ್ಷ ಹೊಸ ಸದಸ್ಯರ ಸೇರ್ಪಡೆ

20/08/2025 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಶಿಕ್ಷಕರು, ಉಪನ್ಯಾಸಕರ ಮಕ್ಕಳಿಗೆ ಗುಡ್ ನ್ಯೂಸ್ : ಉನ್ನತ ವ್ಯಾಸಂಗ ಧನಸಹಾಯಕ್ಕೆ ಅರ್ಜಿ ಆಹ್ವಾನ.!
KARNATAKA

ರಾಜ್ಯದ ಶಿಕ್ಷಕರು, ಉಪನ್ಯಾಸಕರ ಮಕ್ಕಳಿಗೆ ಗುಡ್ ನ್ಯೂಸ್ : ಉನ್ನತ ವ್ಯಾಸಂಗ ಧನಸಹಾಯಕ್ಕೆ ಅರ್ಜಿ ಆಹ್ವಾನ.!

By kannadanewsnow5730/11/2024 5:49 AM

ಬೆಂಗಳೂರು :2024-25ನೇ ಸಾಲಿಗೆ ಶಿಕ್ಷಕರ/ಉಪನ್ಯಾಸಕರ ಮಕ್ಕಳ ಉನ್ನತ ವ್ಯಾಸಂಗ ಧನಸಹಾಯ ಮಂಜೂರು ಮಾಡಲು ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ/ಅನುದಾನಿತ ಶಿಕ್ಷಕರ/ಉಪನ್ಯಾಸಕರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಧನಸಹಾಯ ಮಂಜೂರು ಮಾಡುವ ಸಲುವಾಗಿ ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ:01-12-2024 ರಿಂದ ದಿನಾಂಕ:31-12-2024 ರವರೆಗೆ ಆಹ್ವಾನಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಅರ್ಹ ಶಿಕ್ಷಕರು/ ನಿವೃತ್ತ ಶಿಕ್ಷಕರು/ ಉಪನ್ಯಾಸಕರು/ ನಿವೃತ್ತ ಉಪನ್ಯಾಸಕರು/ ಪ್ರಾಂಶುಪಾಲರು ONLINE ಮೂಲಕವೇ ಕಡ್ಡಾಯವಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಉನ್ನತ ವ್ಯಾಸಂಗದ ಧನಸಹಾಯಕ್ಕಾಗಿ ಬರುವ ಭೌತಿಕ ಅರ್ಜಿಗಳನ್ನು ಕಛೇರಿಯಲ್ಲಿ ಪರಿಗಣಿಸಲಾಗುವುದಿಲ್ಲ. ಶಿಕ್ಷಕರ ಕಲ್ಯಾಣ ನಿಧಿಯ ಜಾಲತಾಣ kstbfonline.karnataka.gov.in URL are http://schooleducation.karnataka.gov.in ರಲ್ಲಿನ TBE / SWF ONLINE SERVICES ಲಿಂಕ್‌ ಮೂಲಕ ಅಜೀವ ಸದಸ್ಯತ್ವದ ಹೊಸ ಕಾರ್ಡ್ ಸಂಖ್ಯೆ ಪಡೆದವರು/ಹಳೆಯ ಆಜೀವ ಸದಸ್ಯತ್ವದ ಕಾರ್ಡನ್ನು ಆನ್‌ಲೈನ್ ಮೂಲಕ ನವೀಕರಿಸಿಕೊಂಡಿರುವ ಶಿಕ್ಷಕರು ಮಾತ್ರ ಉನ್ನತ ವ್ಯಾಸಂಗೆ ಧನಸಹಾಯದ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ಕುಟುಂಬಕ್ಕೆ ಒಬ್ಬ ವಿದ್ಯಾರ್ಥಿಗೆ ಮಾತ್ರ ಧನಸಹಾಯ ನೀಡಲಾಗುವುದು. విద్యాధిFయ ತಂದೆ/ತಾಯಿ ಇಬ್ಬರೂ ಶಿಕ್ಷಕರು/ಉಪನ್ಯಾಸಕರಾಗಿದ್ದಲ್ಲಿ ಕುಟುಂಬಕ್ಕೆ ಒಬ್ಬರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಈ ಕೆಳಕಂಡ ವಿವರದಂತೆ ಅರ್ಜಿಗಳನ್ನು ಸಲ್ಲಿಸುವುದು.

1. ಸೇವೆಯಲ್ಲಿರುವ ಶಿಕ್ಷಕರು ವೇತನ ಬಟವಾಡೆ ಅಧಿಕಾರಿಗಳು(ಡಿಡಿಒ)/ನಿಯಂತ್ರಣಾಧಿಕಾರಿಗಳ ಸಹಿ ಪಡೆದು ಅರ್ಜಿಗಳನ್ನು ಸಲ್ಲಿಸುವುದು. (ನಿವೃತ್ತ ಶಿಕ್ಷಕರು ಪತ್ರಾಂಕಿತ(ಗೆಜೆಟೆಡ್) ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸುವುದು).

2. ಅರ್ಜಿಯಲ್ಲಿ ನಮೂದಾಗಿರುವ ಕೋರ್ಸುಗಳಿಗೆ ಮಾತ್ರ ಅರ್ಜಿ ಸಲ್ಲಿಸುವುದು.

3. CA, PHD ಕೋರ್ಸ್‌ಗಳಿಗೆ ಧನಸಹಾಯ ನೀಡಲಾಗುವುದಿಲ್ಲ.

4. ಶಿಕ್ಷಕರು ಕಡ್ಡಾಯವಾಗಿ ಸಹಿ ಮಾಡಿರಬೇಕು.

5. ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಉನ್ನತ ವ್ಯಾಸಂಗ ಧನಸಹಾಯಕ್ಕೆ ಅವಕಾಶ ಇರುವುದಿಲ್ಲ.

6. ನಿವೃತ್ತ ಶಿಕ್ಷಕರಿಗೆ ದೃಢೀಕೃತ ಪಿಂಚಣಿ ಪತ್ರ ಕಡ್ಡಾಯವಾಗಿರುತ್ತದೆ.

7. ಪತಿ/ಪತ್ನಿ ಇಬ್ಬರೂ ಅರ್ಜಿ ಸಲ್ಲಿಸಿದ್ದಲ್ಲಿ ಒಂದು ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು.

8. ಶಿಕ್ಷಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು.

9. ಅನುತ್ತೀರ್ಣ/ ಸಂಜೆ ಕಾಲೇಜು ವ್ಯಾಸಂಗದ/ ಖಾಸಗಿ/ ಬಾಹ್ಯ/ ಮುಕ್ತ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

Good news for children of teachers lecturers in the state: Applications invited for higher education grants ಉಪನ್ಯಾಸಕರ ಮಕ್ಕಳಿಗೆ ಗುಡ್ ನ್ಯೂಸ್ : ಉನ್ನತ ವ್ಯಾಸಂಗ ಧನಸಹಾಯಕ್ಕೆ ಅರ್ಜಿ ಆಹ್ವಾನ.! ರಾಜ್ಯದ ಶಿಕ್ಷಕರು
Share. Facebook Twitter LinkedIn WhatsApp Email

Related Posts

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಮಹೇಶ್ ತಿಮರೋಡಿ ಅಕ್ರಮವಾಗಿ ಶವ ಹೂತಿದ್ದಾಗಿ SITಗೆ ದೂರು

20/08/2025 9:54 PM1 Min Read

ತುಂಗಭದ್ರಾ ಅಣೆಕಟ್ಟೆ ನೂತನ ‘ಕ್ರೆಸ್ಟ್ ಗೇಟ್’ಗಳ ತಯಾರಿಕೆ ಪ್ರಗತಿಯಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

20/08/2025 9:41 PM3 Mins Read

ಮೇಲ್ಮನೆಯಲ್ಲೂ ಬಾಲ್ಯ ವಿವಾಹ ನಿಷೇಧ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್‌

20/08/2025 9:39 PM1 Min Read
Recent News

ಮಳೆಗಾಲದಲ್ಲಿ ಶೀತ, ಜ್ವರದಿಂದ ಬಳಲುತ್ತಿದ್ದೀರಾ.? ಈ ಬೆಳ್ಳುಳ್ಳಿ ಕರಿ ನಿಮ್ಮನ್ನ ಗುಣಪಡಿಸುತ್ತೆ!

20/08/2025 10:04 PM

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಮಹೇಶ್ ತಿಮರೋಡಿ ಅಕ್ರಮವಾಗಿ ಶವ ಹೂತಿದ್ದಾಗಿ SITಗೆ ದೂರು

20/08/2025 9:54 PM

Good News ; ದೇಶದಲ್ಲಿ ಉದ್ಯೋಗಿಗಳ ಸಂಖ್ಯೆ ಹೆಚ್ಚಳ ; ಜೂನ್’ನಲ್ಲಿ ‘EPFO’ಗೆ 21.9 ಲಕ್ಷ ಹೊಸ ಸದಸ್ಯರ ಸೇರ್ಪಡೆ

20/08/2025 9:47 PM

ತುಂಗಭದ್ರಾ ಅಣೆಕಟ್ಟೆ ನೂತನ ‘ಕ್ರೆಸ್ಟ್ ಗೇಟ್’ಗಳ ತಯಾರಿಕೆ ಪ್ರಗತಿಯಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

20/08/2025 9:41 PM
State News
KARNATAKA

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಮಹೇಶ್ ತಿಮರೋಡಿ ಅಕ್ರಮವಾಗಿ ಶವ ಹೂತಿದ್ದಾಗಿ SITಗೆ ದೂರು

By kannadanewsnow0920/08/2025 9:54 PM KARNATAKA 1 Min Read

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ನೂರಾರು ಶವ ಹೂತ ಪ್ರಕರಣಕ್ಕೆ ಹೊಸ ದೂರುದಾರ ಎಂಟ್ರಿಯಾಗಿದ್ದು, ಮಹೇಶ್…

ತುಂಗಭದ್ರಾ ಅಣೆಕಟ್ಟೆ ನೂತನ ‘ಕ್ರೆಸ್ಟ್ ಗೇಟ್’ಗಳ ತಯಾರಿಕೆ ಪ್ರಗತಿಯಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

20/08/2025 9:41 PM

ಮೇಲ್ಮನೆಯಲ್ಲೂ ಬಾಲ್ಯ ವಿವಾಹ ನಿಷೇಧ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್‌

20/08/2025 9:39 PM

ಯುಜಿಸಿಇಟಿ/ನೀಟ್ ಗೆ 2ನೇ ಸುತ್ತಿನ ಕೌನ್ಸೆಲಿಂಗ್ ಆರಂಭ: ಆ.29ಕ್ಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

20/08/2025 9:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.