BIG NEWS: ರಾಜ್ಯದ ‘ಆರೋಗ್ಯ ಇಲಾಖೆ’ ‘ಗುತ್ತಿಗೆ ನೌಕರ’ರಿಗೆ ಭರ್ಜರಿ ಗುಡ್ ನ್ಯೂಸ್: ‘ವಾರದ ರಜೆ’ ಮಂಜೂರು

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ವಾರದ ರಜೆ ( Weekly Off ) ಮಂಜೂರು ಮಾಡಿ, ಆರೋಗ್ಯ ಇಲಾಖೆ ಆದೇಶಿಸಿದೆ. ಈ ಮೂಲಕ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದೆ. ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ನಳಿನ್‍ಕುಮಾರ್ ಕಟೀಲ್ ಅಭಿನಂದನೆ ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರಾದಂತ ಅರುಂಧತಿ ಅವರು ಸುತ್ತೋಲೆ ಹೊರಡಿಸಿದ್ದು, ರಾಷ್ಟ್ರೀಯ ಆರೋಗ್ಯ ಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ವಾರ್ಷಿಕ 10 ದಿನಗಳ ಸಾಂದರ್ಭಿಕ … Continue reading BIG NEWS: ರಾಜ್ಯದ ‘ಆರೋಗ್ಯ ಇಲಾಖೆ’ ‘ಗುತ್ತಿಗೆ ನೌಕರ’ರಿಗೆ ಭರ್ಜರಿ ಗುಡ್ ನ್ಯೂಸ್: ‘ವಾರದ ರಜೆ’ ಮಂಜೂರು