Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಸ್ರೇಲ್ ವಿರುದ್ಧ ಯುದ್ಧ ಘೋಷಿಸಿದ ಇರಾನ್ ಸರ್ವೋಚ್ಚ ನಾಯಕ ಖಮೇನಿ.!

18/06/2025 6:57 AM

ಮೆಮು ರೈಲು ಬೋಗಿಗಳ ಸಂಖ್ಯೆಯನ್ನು 20ಕ್ಕೆ ಹೆಚ್ಚಿಸಲು ಭಾರತೀಯ ರೈಲ್ವೆ ನಿರ್ಧಾರ | MEMU rail

18/06/2025 6:57 AM

BIG NEWS : ರಾಜ್ಯದ ‘ಅಂಜನಾದ್ರಿ ಬೆಟ್ಟ’ ಸೇರಿ 11 ಪ್ರವಾಸಿ ತಾಣಗಳಲ್ಲಿ ‘ಕೇಬಲ್ ಕಾರ್’ ಅಳವಡಿಕೆ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

18/06/2025 6:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಿರುಪತಿಗೆ ತೆರಳುವ ಕರ್ನಾಟಕದ ಭಕ್ತರಿಗೆ ಗುಡ್ ನ್ಯೂಸ್: ರಾಜ್ಯ ಛತ್ರ ಓಪನ್, ಈ ರೀತಿ ಬುಕ್ ಮಾಡಿ
KARNATAKA

ತಿರುಪತಿಗೆ ತೆರಳುವ ಕರ್ನಾಟಕದ ಭಕ್ತರಿಗೆ ಗುಡ್ ನ್ಯೂಸ್: ರಾಜ್ಯ ಛತ್ರ ಓಪನ್, ಈ ರೀತಿ ಬುಕ್ ಮಾಡಿ

By kannadanewsnow0922/01/2025 8:35 AM

ಬೆಂಗಳೂರು: ಕರ್ನಾಟಕ ಸರ್ಕಾರದಿಂದ ತಿರುಪತಿಯಲ್ಲಿ ನಿರ್ಮಿಸಿರುವಂತ ರಾಜ್ಯ ಛತ್ರದ 132 ಕೊಠಡಿಗಳನ್ನು ಉದ್ಘಾಟಿಸಲಾಗಿದೆ. ಈ ಹಿನ್ನಲೆಯಲ್ಲಿ ತಿರುಪತಿಗೆ ತೆರಳುವಂತ ಕರ್ನಾಟಕ ಭಕ್ತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯ ಛತ್ರವನ್ನು ಹೇಗೆ ಬುಕ್ ಮಾಡಬೇಕು ಅಂತ ಮುಂದೆ ಓದಿ. 

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಕರ್ನಾಟಕ ರಾಜ್ಯ ಛತ್ರ, ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಐಹೊಳೆ 132 ಕೊಠಡಿಗಳ ಬ್ಲಾಕ್‌ನ ಉದ್ಘಾಟನೆ ಮಾಡಲಾಗಿದೆ ಅಂತ ತಿಳಿಸಿ, ಗುಡ್ ನ್ಯೂಸ್ ನೀಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರವು ತಿರುಮಲಕ್ಕೆ ಶ್ರೀವೆಂಕಟೇಶ್ವರಸ್ವಾಮಿಯ ದರ್ಶನಕ್ಕಾಗಿ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ರೂ.200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.

* ಈಗಾಗಲೇ 110 AC ಕೊಠಡಿಗಳ ಬ್ಲಾಕ್ -2 ( ಹಂಪಿ ಬ್ಲಾಕ್) ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಾರ್ಪಣೆಗೊಳಿಸಲಾಗಿದೆ.

ಕರ್ನಾಟಕ ರಾಜ್ಯ ಛತ್ರದಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಸಂಕೀರ್ಣಗಳ ಪೈಕಿ 132 ಹವಾನಿಯಂತ್ರಣರಹಿತ ಕೊಠಡಿಗಳನ್ನು ಹೊಂದಿರುವ ಐಹೊಳೆ ಬ್ಲಾಕ್ ಕಟ್ಟಡವನ್ನು ದಿನಾಂಕ:20.01.2025 ರಂದು  ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.

* ಈ ಕಟ್ಟಡದಲ್ಲಿನ ಪ್ರತಿ ಕೊಠಡಿಗಳಿಗೆ 24 ಗಂಟೆಗಳ ಅವಧಿಗೆ ಕೊಠಡಿ ನಿರ್ವಹಣಾ ಶುಲ್ಕ ರೂ.1350/- (+GST) ನಿಗಧಿ ಪಡಿಸಿದ್ದು, ಕಡಿಮೆ ಬೆಲೆಯಲ್ಲಿ ಸುಸಜ್ಜಿತ ಕೊಠಡಿಗಳನ್ನು ಯಾತ್ರಾರ್ಥಿಗಳಿಗೆ ಒದಗಿಸುವ ಮೂಲಕ ಅನುಕೂಲ ಮಾಡಿಕೊಡಲಾಗಿದೆ.

* ನೂತನವಾಗಿ ತಿರುಮಲದಲ್ಲಿ ನಿರ್ಮಿಸಲಾಗಿರುವ ವಸತಿ ಸಂಕೀರ್ಣ ಮತ್ತು ಶ್ರೀ ಕೃಷ್ಣದೇವರಾಯ ಬ್ಲಾಕ್ ನಲ್ಲಿನ 36 ಹವಾ ನಿಯಂತ್ರಿತ ಸೂಟ್‌ಗಳನ್ನು ಹಾಗೂ 500 ಆಸನಗಳ ಸಾಮರ್ಥ್ಯವುಳ್ಳ ತಿರುಮಲದಲ್ಲಿಯೇ ಬೃಹತ್ ಹಾಗೂ ನವೀನ ಮಾದರಿಯ ಸುಸಜ್ಜಿತ ಕಲ್ಯಾಣ ಮಂಟಪವಾದ ಶ್ರೀ ಕೃಷ್ಣ ಒಡೆಯರ್ ಬ್ಲಾಕ್ ಕಟ್ಟಡಗಳ ಕಾಮಗಾರಿ ಮುಕ್ತಾಯಗೊಂಡಿದ್ದು*ಅಂತಿಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲಾಗುತ್ತಿದೆ.

* ತಿರುಪತಿ ಹಾಗೂ ತಿರೂಚಾನೂರಿನಲ್ಲಿ ಕರ್ನಾಟಕ ರಾಜ್ಯ ಛತ್ರದಲ್ಲಿ ಹಾಲಿ ಇರುವ 24 ಕೊಠಡಿಗಳನ್ನು ಮತ್ತು ಕಲ್ಯಾಣ ಮಂಟಪಗಳನ್ನು ನವೀಕರಣಗೊಳಿಸಿ, ಯಾತ್ರಾರ್ಥಿಗಳಿಗೆ ಹಂಚಿಕೆ ಮಾಡುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.

* ಕರ್ನಾಟಕ ರಾಜ್ಯ ಛತ್ರದಲ್ಲಿ 50 ಸುಸಜ್ಜಿತ ಕೊಠಡಿಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ಒಳಗೊಂಡ ನೂತನ ಕಟ್ಟಡವನ್ನು ನಿರ್ಮಿಸಲು ಯೋಜನೆ ಸಿದ್ಧಗೊಳಿಸಲಾಗುತ್ತಿದೆ.

*ಕಲ್ಯಾಣ ಮಂಟಪ ಬ್ಲಾಕ್ ಹಾಗೂ ವಿವಿಐಪಿ ಕೊಠಡಿಗಳ ಬ್ಲಾಕ್ 2025ರ ಏಪ್ರಿಲ್ ಅಥವಾ ಮೇ ಮಾಹೆಯಲ್ಲಿ ಸಂಪೂರ್ಣವಾಗಿ ಪೂರ್ಣಗೊಳ್ಳಲಿದ್ದು, ಸದರಿ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ರಾಜ್ಯದ ಮಾನ್ಯ ಮುಖ್ಯ ಮಂತ್ರಿಗಳ ಹಾಗೂ ಆಂಧ್ರ ಪ್ರದೇಶದ ಮಾನ್ಯ ಮುಖ್ಯ ಮಂತ್ರಿಗಳ ಸಮ್ಮುಖದಲ್ಲಿ ನೆರವೇರಿಸಲಾಗುವುದು.

*ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ ದೇವಾಲಯಗಳ ವಸತಿ ಕಾಯ್ದಿರಿಸುವಿಕೆಯ ವೆಬ್ ಸೈಟ್ https://karnatakatemplesaccommodation.com/ ಮೂಲಕ ಶೇ.60% ರಷ್ಟು Online ಮೂಲಕ ಹಾಗೂ ಶೇ.40% Offline ಮೂಲಕ ಕೊಠಡಿಗಳನ್ನು ಹಂಚಿಕೆ ಮಾಡಿ ಅನುಕೂಲ ಮಾಡಿಕೊಡಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ‘ಅಂಜನಾದ್ರಿ ಬೆಟ್ಟ’ ಸೇರಿ 11 ಪ್ರವಾಸಿ ತಾಣಗಳಲ್ಲಿ ‘ಕೇಬಲ್ ಕಾರ್’ ಅಳವಡಿಕೆ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

18/06/2025 6:51 AM1 Min Read

BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

18/06/2025 6:48 AM2 Mins Read

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಪರಿಸರ ಜಾಗೃತಿ ಕ್ಲಬ್’ ಕಡ್ಡಾಯ : DCM ಡಿ.ಕೆ.ಶಿವಕುಮಾರ್

18/06/2025 6:36 AM2 Mins Read
Recent News

BREAKING : ಇಸ್ರೇಲ್ ವಿರುದ್ಧ ಯುದ್ಧ ಘೋಷಿಸಿದ ಇರಾನ್ ಸರ್ವೋಚ್ಚ ನಾಯಕ ಖಮೇನಿ.!

18/06/2025 6:57 AM

ಮೆಮು ರೈಲು ಬೋಗಿಗಳ ಸಂಖ್ಯೆಯನ್ನು 20ಕ್ಕೆ ಹೆಚ್ಚಿಸಲು ಭಾರತೀಯ ರೈಲ್ವೆ ನಿರ್ಧಾರ | MEMU rail

18/06/2025 6:57 AM

BIG NEWS : ರಾಜ್ಯದ ‘ಅಂಜನಾದ್ರಿ ಬೆಟ್ಟ’ ಸೇರಿ 11 ಪ್ರವಾಸಿ ತಾಣಗಳಲ್ಲಿ ‘ಕೇಬಲ್ ಕಾರ್’ ಅಳವಡಿಕೆ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

18/06/2025 6:51 AM

ರಾಜತಾಂತ್ರಿಕ ಸೇವೆಗಳನ್ನು ಪುನರಾರಂಭಿಸಲು ಕೆನಡಾ, ಭಾರತ ಒಪ್ಪಿಗೆ, ಹೊಸ ಹೈಕಮಿಷನರ್ ನೇಮಕ

18/06/2025 6:48 AM
State News
KARNATAKA

BIG NEWS : ರಾಜ್ಯದ ‘ಅಂಜನಾದ್ರಿ ಬೆಟ್ಟ’ ಸೇರಿ 11 ಪ್ರವಾಸಿ ತಾಣಗಳಲ್ಲಿ ‘ಕೇಬಲ್ ಕಾರ್’ ಅಳವಡಿಕೆ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

By kannadanewsnow5718/06/2025 6:51 AM KARNATAKA 1 Min Read

ಕೊಪ್ಪಳ : ಕೊಪ್ಪಳದ ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಲ್ಲಿ ‘ಕೇಬಲ್ ಕಾರ್’ ಅಳವಡಿಸಲು ರಾಜ್ಯ ಸರ್ಕಾರ…

BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

18/06/2025 6:48 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಪರಿಸರ ಜಾಗೃತಿ ಕ್ಲಬ್’ ಕಡ್ಡಾಯ : DCM ಡಿ.ಕೆ.ಶಿವಕುಮಾರ್

18/06/2025 6:36 AM

GOOD NEWS: ಶೀಘ್ರವೇ ರಾಜ್ಯದಲ್ಲಿ 11 ಸರ್ಕಾರಿ ಬ್ಲಡ್ ಬ್ಯಾಂಕ್ ಅನುಷ್ಠಾನ: ಸಚಿವ ದಿನೇಶ್ ಗುಂಡೂರಾವ್

18/06/2025 6:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.