‘ಸವದತ್ತಿ ಯಲ್ಲಮ್ಮನ ಭಕ್ತ’ರಿಗೆ ಗುಡ್ ನ್ಯೂಸ್: ಸಮಗ್ರ ಅಭಿವೃದ್ಧಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಮಾಸ್ಟ‌ರ್ ಫ್ಲ್ಯಾನ್

ಬೆಳಗಾವಿ: ಪ್ರತಿವರ್ಷ ಕೋಟ್ಯಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟ‌ರ್ ಫ್ಲ್ಯಾನ್ ರೂಪಿಸಲಾಗುವುದು ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವಿ ದರ್ಶನ ಪಡೆದು ಅಧಿಕಾರಿಗಳ ಸಭೆಯನ್ನು ನಡೆಸಿದರು. ಉತ್ತರ ಕರ್ನಾಟಕದ ಅತ್ಯಂತ ಪ್ರಸಿದ್ದ ಧಾರ್ಮಿಕ ಸ್ಥಳವಾಗಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಕೋಟ್ಯಂತರ ಜನರು ಭೇಟಿ ನೀಡುತ್ತಾರೆ. ಜಾತ್ರೆ ಸಂದರ್ಭದಲ್ಲಿ ಸಮರ್ಪಕ ಪಾರ್ಕಿಂಗ್ … Continue reading ‘ಸವದತ್ತಿ ಯಲ್ಲಮ್ಮನ ಭಕ್ತ’ರಿಗೆ ಗುಡ್ ನ್ಯೂಸ್: ಸಮಗ್ರ ಅಭಿವೃದ್ಧಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಮಾಸ್ಟ‌ರ್ ಫ್ಲ್ಯಾನ್