ಬಡ್ತಿ ನಿರೀಕ್ಷೆಯಲ್ಲಿದ್ದ ‘ಶಿಕ್ಷಣ ಇಲಾಖೆ ನೌಕರ’ರಿಗೆ ಗುಡ್ ನ್ಯೂಸ್: FDAಗೆ ಮುಂಬಡ್ತಿ ನೀಡಿ ‘ಸರ್ಕಾರ ಆದೇಶ’

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದಂತ ನೌಕರರನ್ನು, ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ, ಇದೀಗ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಶಿಕ್ಷಣ ಇಲಾಖೆಯ SDA ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಜು.22ರಂದು ರಾಮನಗರದಲ್ಲಿ ‘ಆಜಾದಿ ಕಾ ಅಮೃತ ಮಹೋತ್ಸವ’ ಕಾರ್ಯಕ್ರಮ – ಸಚಿವ ಅಶ್ವತ್ಥನಾರಾಯಣ ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದಂತ ಡಾ.ರೂಪಶ್ರೀ ಅವರು ಆದೇಶ ಹೊರಡಿಸಿದ್ದು, ಇಲಾಖೆಯ ಬೆಂಗಳೂರು ಆಯುಕ್ತಾಲಯ ವ್ಯಾಪ್ತಿಯಲ್ಲಿ ಕರ್ತವ್ಯ … Continue reading ಬಡ್ತಿ ನಿರೀಕ್ಷೆಯಲ್ಲಿದ್ದ ‘ಶಿಕ್ಷಣ ಇಲಾಖೆ ನೌಕರ’ರಿಗೆ ಗುಡ್ ನ್ಯೂಸ್: FDAಗೆ ಮುಂಬಡ್ತಿ ನೀಡಿ ‘ಸರ್ಕಾರ ಆದೇಶ’