‘ಅನುತ್ತೀರ್ಣ ದ್ವಿತೀಯ ಪಿಯು ವಿದ್ಯಾರ್ಥಿ’ಗಳೇ ಗಮನಿಸಿ: ಪೂರಕ ಪರೀಕ್ಷಾ ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿ, ಮರುಮೌಲ್ಯಮಾಪನ ಮತ್ತು ಮರುಎಣಿಕೆ ಪ್ರಕ್ರಿಯೆಯಲ್ಲಿಯೂ ಅನುತ್ತೀರ್ಣರಾಗಿರುವಂತ ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಶುಲ್ಕ ಕಟ್ಟೋದಕ್ಕೆ, ದಿನಾಂಕವನ್ನು ವಿಸ್ತರಿಸಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. BIG NEWS: ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಗೆ ಚಕ್ರವರ್ತಿ ಸೂಲಿಬೆಲೆ ಅಪಮಾನ: ರೊಚ್ಚಿಗೆದ್ದ ಅಪ್ಪು ಫ್ಯಾನ್ಸ್ ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ದಿನಾಂಕ 31-07-2022ರಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನ … Continue reading ‘ಅನುತ್ತೀರ್ಣ ದ್ವಿತೀಯ ಪಿಯು ವಿದ್ಯಾರ್ಥಿ’ಗಳೇ ಗಮನಿಸಿ: ಪೂರಕ ಪರೀಕ್ಷಾ ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ