BIGG NEWS : ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹಾಲಿನ 339 ಕೋಟಿ ಬಾಕಿ ಪ್ರೋತ್ಸಾಹಧನ ಬ್ಯಾಂಕ್ ಖಾತೆಗೆ ಜಮಾ

ಬೆಳಗಾವಿ : ರೈತರಿಗೆ ಸಚಿವ ಪ್ರಭು ಚವ್ಹಾಣ್ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಪ್ರೋತ್ಸಾಹ ಧನವನ್ನು ರೈತರ ಖಾತೆಗೆ ಪಾವತಿಸಲಾಗುತ್ತದೆ ಎಂದು ಹೇಳಿದರು. ಕಲಾಪದಲ್ಲಿ ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದ ಸಚಿವರು ಹಾಲು ಉತ್ಪಾದಕರಿಗೆ 5 ರೂ. ಗಿಂತ ಹೆಚ್ಚಿಗೆ ಪ್ರೋತ್ಸಾಹ ಧನ ಏರಿಕೆ ಇಲ್ಲ. ಶೀಘ್ರವೇ ಪ್ರೋತ್ಸಾಹ ಧನವನ್ನು DBT ಮುಖೇನ ನೇರವಾಗಿ ಹಾಲು ಉತ್ಪಾದಕರ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ. ಹಾಲು ಉತ್ಪಾದಕ ರೈತರಿಗೆ … Continue reading BIGG NEWS : ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹಾಲಿನ 339 ಕೋಟಿ ಬಾಕಿ ಪ್ರೋತ್ಸಾಹಧನ ಬ್ಯಾಂಕ್ ಖಾತೆಗೆ ಜಮಾ