Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಉಚಿತ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ.!

01/05/2026 5:58 AM

ಆಗಸ್ಟ್‌ ನಲ್ಲಿ ಸುಪ್ರೀಂ ಕೋರ್ಟ್‌ನಿಂದ ‘ಸಮಾಧಾನ ಸಮಾರೋಹ್’ ವಿಶೇಷ ಲೋಕ ಅದಾಲತ್‌ ಆಯೋಜನೆ : ಅನು ಶಿವರಾಮನ್

01/05/2026 5:53 AM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಮೇ.31ರವರೆಗೆ ಆಸ್ತಿ ತೆರಿಗೆ ಶೇ.5 ರಿಯಾಯಿತಿ ಅವಧಿ ವಿಸ್ತರಣೆ

01/05/2026 5:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಗುಡ್ ನ್ಯೂಸ್: ಆನೆಗಳ ಹಾವಳಿ ನಿಯಂತ್ರಣಕ್ಕೆ ಬ್ಯಾರಿಕೇಡ್ ಅಳವಡಿಕೆ
KARNATAKA

ರೈತರಿಗೆ ಗುಡ್ ನ್ಯೂಸ್: ಆನೆಗಳ ಹಾವಳಿ ನಿಯಂತ್ರಣಕ್ಕೆ ಬ್ಯಾರಿಕೇಡ್ ಅಳವಡಿಕೆ

By kannadanewsnow0905/10/2024 8:19 PM

ಬೆಂಗಳೂರು: ಆನೆಗಳ ಹಾವಳಿ ನಿಯಂತ್ರಣಕ್ಕೆ ಕಾಡಿನ ಅಂಚಿನಲ್ಲಿ 700 ರಿಂದ 800 ಕಿ.ಮೀ. ರೈಲು ಕಂಬಿ ಬ್ಯಾರಿಕೇಡ್‌ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಈವರೆಗೆ 300 ಕಿ.ಮೀ. ಬ್ಯಾರಿಕೇಡ್‌ ನಿರ್ಮಿಸಲಾಗಿದೆ. ಈ ಬಾರಿ 110 ಕಿ.ಮೀ. ಬ್ಯಾರಿಕೇಡ್‌ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಬರುವ ಎರಡು ವರ್ಷದಲ್ಲಿ ಇನ್ನೂ 200 ರಿಂದ 300 ಕಿ.ಮೀ. ಬ್ಯಾರಿಕೇಡ್‌ ನಿರ್ಮಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದ್ದು, ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆ ಹಾನಿ ಸಂಭವಿಸುತ್ತಿದೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರ ಧಾಮ ಅಂದರೆ ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವುದಾಗಿ ಹೇಳಿದರು.

ಈ ಆನೆ ವಿಹಾರ ಧಾಮದ ಸುಮಾರು 5 ಸಾವಿರ ಎಕರೆ ಪ್ರದೇಶದಲ್ಲಿ ಆನೆಗಳಿಗೆ ಇಷ್ಟವಾದ ಬಿದಿರು, ಹಲಸು, ಹುಲ್ಲು ಇತ್ಯಾದಿ ಬೆಳೆಸಲಾಗುವುದು ಮತ್ತು ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸೆರೆ ಹಿಡಿದ ಆನೆಗಳನ್ನು ಇಲ್ಲಿ ತಂದು ಬಿಡಲಾಗುವುದು. ಇದರಿಂದ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಿನ ಹೊರಗೆ ಇರುವ ಆನೆಗಳಿಂದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ಆನೆಗಳ ಹಾವಳಿ ನಿಯಂತ್ರಣಕ್ಕೆ ಕಾಡಿನ ಅಂಚಿನಲ್ಲಿ 700 ರಿಂದ 800 ಕಿ.ಮೀ. ರೈಲು ಕಂಬಿ ಬ್ಯಾರಿಕೇಡ್‌ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಈವರೆಗೆ 300 ಕಿ.ಮೀ. ಬ್ಯಾರಿಕೇಡ್‌ ನಿರ್ಮಿಸಲಾಗಿದೆ. ಈ ಬಾರಿ 110 ಕಿ.ಮೀ. ಬ್ಯಾರಿಕೇಡ್‌ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಬರುವ ಎರಡು ವರ್ಷದಲ್ಲಿ ಇನ್ನೂ 200 ರಿಂದ 300 ಕಿ.ಮೀ. ಬ್ಯಾರಿಕೇಡ್… pic.twitter.com/hd4JM7XEwg

— DIPR Karnataka (@KarnatakaVarthe) October 5, 2024

ದಸರಾ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನಗಳಲ್ಲಿ ‘ಗೃಹಲಕ್ಷ್ಮಿ ಯೋಜನೆ’ ಹಣ ಖಾತೆಗೆ ಜಮೆ | Gruhalakshmi Scheme

‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್

ಶಿವಮೊಗ್ಗ ಜನತೆ ಗಮನಕ್ಕೆ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಉಚಿತ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ.!

01/05/2026 5:58 AM1 Min Read

ಆಗಸ್ಟ್‌ ನಲ್ಲಿ ಸುಪ್ರೀಂ ಕೋರ್ಟ್‌ನಿಂದ ‘ಸಮಾಧಾನ ಸಮಾರೋಹ್’ ವಿಶೇಷ ಲೋಕ ಅದಾಲತ್‌ ಆಯೋಜನೆ : ಅನು ಶಿವರಾಮನ್

01/05/2026 5:53 AM3 Mins Read

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಮೇ.31ರವರೆಗೆ ಆಸ್ತಿ ತೆರಿಗೆ ಶೇ.5 ರಿಯಾಯಿತಿ ಅವಧಿ ವಿಸ್ತರಣೆ

01/05/2026 5:51 AM1 Min Read
Recent News

ರಾಜ್ಯದಲ್ಲಿ 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಉಚಿತ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ.!

01/05/2026 5:58 AM

ಆಗಸ್ಟ್‌ ನಲ್ಲಿ ಸುಪ್ರೀಂ ಕೋರ್ಟ್‌ನಿಂದ ‘ಸಮಾಧಾನ ಸಮಾರೋಹ್’ ವಿಶೇಷ ಲೋಕ ಅದಾಲತ್‌ ಆಯೋಜನೆ : ಅನು ಶಿವರಾಮನ್

01/05/2026 5:53 AM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಮೇ.31ರವರೆಗೆ ಆಸ್ತಿ ತೆರಿಗೆ ಶೇ.5 ರಿಯಾಯಿತಿ ಅವಧಿ ವಿಸ್ತರಣೆ

01/05/2026 5:51 AM

ರಾಜ್ಯದ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಇನ್ನು ‘ಶೈಕ್ಷಣಿಕ ಸಂಯೋಜಕರು’: ಸಚಿವ ಎಂ.ಸಿ. ಸುಧಾಕರ್ ಘೋಷಣೆ

01/05/2026 5:48 AM
State News
KARNATAKA

ರಾಜ್ಯದಲ್ಲಿ 5 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಉಚಿತ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ.!

By kannadanewsnow5701/05/2026 5:58 AM KARNATAKA 1 Min Read

5 ರಿಂದ 17 ವರ್ಷ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಲು ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಉಚಿತವಾಗಿ…

ಆಗಸ್ಟ್‌ ನಲ್ಲಿ ಸುಪ್ರೀಂ ಕೋರ್ಟ್‌ನಿಂದ ‘ಸಮಾಧಾನ ಸಮಾರೋಹ್’ ವಿಶೇಷ ಲೋಕ ಅದಾಲತ್‌ ಆಯೋಜನೆ : ಅನು ಶಿವರಾಮನ್

01/05/2026 5:53 AM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಮೇ.31ರವರೆಗೆ ಆಸ್ತಿ ತೆರಿಗೆ ಶೇ.5 ರಿಯಾಯಿತಿ ಅವಧಿ ವಿಸ್ತರಣೆ

01/05/2026 5:51 AM

ರಾಜ್ಯದ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಇನ್ನು ‘ಶೈಕ್ಷಣಿಕ ಸಂಯೋಜಕರು’: ಸಚಿವ ಎಂ.ಸಿ. ಸುಧಾಕರ್ ಘೋಷಣೆ

01/05/2026 5:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.