Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ರಾತ್ರಿ ನಿಗದಿಯಾಗಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ರದ್ದು

18/09/2025 4:07 PM

ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ: ವಿಪಕ್ಷ ನಾಯಕ ಆರ್.ಅಶೋಕ್

18/09/2025 4:04 PM

ಬರಿ ಟ್ವೀಟ್ ಮಾಡಿಕೊಂಡು ಕೂರೋದಲ್ಲ, ಬೆಂಗಳೂರಿಗೆ ನಿನ್ನ ಕೊಡುಗೆ ಏನಪ್ಪಾ? : HDK ಗೆ ಡಿಕೆ ಶಿವಕುಮಾರ್ ತಿರುಗೇಟು

18/09/2025 3:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರ ಮಕ್ಕಳಿಗೆ ಗುಡ್ ನ್ಯೂಸ್: ‘ಜೇನುಗಾರಿಕೆ ತರಬೇತಿ’ಗೆ ಅರ್ಜಿ ಆಹ್ವಾನ
KARNATAKA

ರೈತರ ಮಕ್ಕಳಿಗೆ ಗುಡ್ ನ್ಯೂಸ್: ‘ಜೇನುಗಾರಿಕೆ ತರಬೇತಿ’ಗೆ ಅರ್ಜಿ ಆಹ್ವಾನ

By kannadanewsnow0921/10/2024 8:38 PM

ಮಡಿಕೇರಿ : ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು 2024ರ ನವೆಂಬರ್, 05 ರಿಂದ 2025 ರ ಫೆಬ್ರವರಿ, 04 ರವರೆಗೆ (ಪುರುಷ ಅಭ್ಯರ್ಥಿಗಳು ಮಾತ್ರ) ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಕೊಡಗು ಜಿಲ್ಲೆಯಿಂದ 18 ರಿಂದ 35 ವರ್ಷ ವಯಸ್ಸಿನೊಳಗಿನ ಒಂದು ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು (ಇತರೆ-1) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಅಕ್ಟೋಬರ್.25ರವರೆಗೆ ಕಚೇರಿಯಲ್ಲಿ/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿ/ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರ/ಇಲಾಖಾ ವೆಚ್‍ಸೈಟ್: https://horticulturedir.karnataka.gov.in ನಲ್ಲಿ ಪಡೆಯಬಹುದಾಗಿದೆ.

ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಅಕ್ಟೋಬರ್, 28 ಕೊನೆಯ ದಿನವಾಗಿದೆ. ಮೂಲ ಅಗತ್ಯ ದಾಖಲಾತಿಗಳೊಡನೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ತಂದೆ, ತಾಯಿ, ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ತಂದೆ/ತಾಯಿಯವರ ಒಪ್ಪಿಗೆ ಪತ್ರ. ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿ, ಇಲ್ಲಿಗೆ ಖುದ್ದು ಸಲ್ಲಿಸಬಹುದಾಗಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕರಾದ ಯೋಗೇಶ್ ಅವರು ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಜನತೆ ಗಮನಕ್ಕೆ: ನಾಳೆ ‘ಲೋಕಾಯುಕ್ತ ಅಧಿಕಾರಿ’ಗಳಿಂದ ಅಹವಾಲು ಸ್ವೀಕಾರ

ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?

Share. Facebook Twitter LinkedIn WhatsApp Email

Related Posts

ಇಂದು ರಾತ್ರಿ ನಿಗದಿಯಾಗಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ರದ್ದು

18/09/2025 4:07 PM1 Min Read

ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ: ವಿಪಕ್ಷ ನಾಯಕ ಆರ್.ಅಶೋಕ್

18/09/2025 4:04 PM1 Min Read

ಬರಿ ಟ್ವೀಟ್ ಮಾಡಿಕೊಂಡು ಕೂರೋದಲ್ಲ, ಬೆಂಗಳೂರಿಗೆ ನಿನ್ನ ಕೊಡುಗೆ ಏನಪ್ಪಾ? : HDK ಗೆ ಡಿಕೆ ಶಿವಕುಮಾರ್ ತಿರುಗೇಟು

18/09/2025 3:55 PM1 Min Read
Recent News

ಇಂದು ರಾತ್ರಿ ನಿಗದಿಯಾಗಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ರದ್ದು

18/09/2025 4:07 PM

ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ: ವಿಪಕ್ಷ ನಾಯಕ ಆರ್.ಅಶೋಕ್

18/09/2025 4:04 PM

ಬರಿ ಟ್ವೀಟ್ ಮಾಡಿಕೊಂಡು ಕೂರೋದಲ್ಲ, ಬೆಂಗಳೂರಿಗೆ ನಿನ್ನ ಕೊಡುಗೆ ಏನಪ್ಪಾ? : HDK ಗೆ ಡಿಕೆ ಶಿವಕುಮಾರ್ ತಿರುಗೇಟು

18/09/2025 3:55 PM

BIG NEWS : ಬಂಗ್ಲೆಗುಡ್ಡದಲ್ಲಿ ‘SIT’ ಶೋಧ ಸಂಪೂರ್ಣ ಮುಕ್ತಾಯ : ಇದುವರೆಗೂ ಅಧಿಕಾರಿಗಳಿಗೆ ಸಿಕ್ಕ ಸಾಕ್ಷಿಗಳೇನು?

18/09/2025 3:49 PM
State News
KARNATAKA

ಇಂದು ರಾತ್ರಿ ನಿಗದಿಯಾಗಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ರದ್ದು

By kannadanewsnow0918/09/2025 4:07 PM KARNATAKA 1 Min Read

ಬೆಂಗಳೂರು: ಇಂದು ರಾತ್ರಿ ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯನ್ನು ರದ್ದುಪಡಿಸಿರುವುದಾಗಿ ತಿಳಿದು ಬಂದಿದೆ. ಇಂದು…

ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ: ವಿಪಕ್ಷ ನಾಯಕ ಆರ್.ಅಶೋಕ್

18/09/2025 4:04 PM

ಬರಿ ಟ್ವೀಟ್ ಮಾಡಿಕೊಂಡು ಕೂರೋದಲ್ಲ, ಬೆಂಗಳೂರಿಗೆ ನಿನ್ನ ಕೊಡುಗೆ ಏನಪ್ಪಾ? : HDK ಗೆ ಡಿಕೆ ಶಿವಕುಮಾರ್ ತಿರುಗೇಟು

18/09/2025 3:55 PM

BIG NEWS : ಬಂಗ್ಲೆಗುಡ್ಡದಲ್ಲಿ ‘SIT’ ಶೋಧ ಸಂಪೂರ್ಣ ಮುಕ್ತಾಯ : ಇದುವರೆಗೂ ಅಧಿಕಾರಿಗಳಿಗೆ ಸಿಕ್ಕ ಸಾಕ್ಷಿಗಳೇನು?

18/09/2025 3:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.