‘ರೈತ’ರ ಮಕ್ಕಳಿಗೆ ಗುಡ್ ನ್ಯೂಸ್: ‘ಕೃಷಿ ಡಿಪ್ಲೋಮಾ’ಗೆ ಅರ್ಜಿ ಆಹ್ವಾನ, ಶೇ.50ರಷ್ಟು ಮೀಸಲಾತಿ

ಮಡಿಕೇರಿ: ಪ್ರಸಕ್ತ (2024-25) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೋಮಾ ಕೋರ್ಸ್‍ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮಾ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು 14.09.2024 ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಸೆಪ್ಟೆಂಬರ್, 30 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು www.uahs.edu.in ವೈಬ್‍ಸೈಟ್ ಇಲ್ಲಿ ಎಲ್ಲಾ ಅಧಿಸೂಚನೆಗಳು ಶೀರ್ಷಿಕೆ ಅಡಿಯಲ್ಲಿ ಡೌನ್‍ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 30 ರೊಳಗೆ ಸಲ್ಲಿಸಬಹುದಾಗಿದೆ. ಎಸ್‍ಎಸ್‍ಎಲ್‍ಸಿ … Continue reading ‘ರೈತ’ರ ಮಕ್ಕಳಿಗೆ ಗುಡ್ ನ್ಯೂಸ್: ‘ಕೃಷಿ ಡಿಪ್ಲೋಮಾ’ಗೆ ಅರ್ಜಿ ಆಹ್ವಾನ, ಶೇ.50ರಷ್ಟು ಮೀಸಲಾತಿ