BIG NEWS: ರೈತರಿಗೆ ಗುಡ್‌ನ್ಯೂಸ್‌ : ಶೀಘ್ರವೇ ರಾಯಚೂರು ಎಪಿಎಂಸಿಯಲ್ಲಿ ‘ಮೆಣಸಿನಕಾಯಿ ಹರಾಜು ಪ್ರಕ್ರಿಯೆ ಆರಂಭ’ | Chilli auction process

ರಾಯಚೂರು : ಜಿಲ್ಲೆಯಲ್ಲಿ‌ ಮೆಣಸಿನಕಾಯಿ ಬೆಳೆಯುವ ರೈತರಿಗೆ ಅನುಕೂಲವಾಗುವಂತೆ ಯೋಜನೆ ರೂಪಿಸಲು ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಂದಾಗಿದೆ. ಎಪಿಎಂಸಿಯು ಮೆಣಸಿನಕಾಯಿ ಹರಾಜು ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸಲಿದ್ದು, ಇದರಿಂದ ರೈತರಿಗೆ ತುಂಬಾ ಅನುಕೂಲವಾಗಲಿದೆ. BIGG NEWS : 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಕಣ್ಣಿನ ತಪಾಸಣೆ : ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಆರಂಭದಲ್ಲಿ ಪ್ರತಿ ಭಾನುವಾರ ಮಾತ್ರ ಮೆಣಸಿನಕಾಯಿ ಹರಾಜು ಪ್ರಕ್ರಿಯೆ ಮಾಡಲಾಗುತ್ತಿತ್ತು. ಆದರೆ ಇದೀಗ ರೈತರ ಪ್ರತಿಕ್ರಿಯೆ ಆಧರಿಸಿ ಮಾರಾಟವನ್ನು ವಿಸ್ತರಿಸಲು ಯೋಜಿಸಿದೆ. … Continue reading BIG NEWS: ರೈತರಿಗೆ ಗುಡ್‌ನ್ಯೂಸ್‌ : ಶೀಘ್ರವೇ ರಾಯಚೂರು ಎಪಿಎಂಸಿಯಲ್ಲಿ ‘ಮೆಣಸಿನಕಾಯಿ ಹರಾಜು ಪ್ರಕ್ರಿಯೆ ಆರಂಭ’ | Chilli auction process