Good NEWS : ರಾಜ್ಯದ ರೈತರು, ದಲಿತರು, ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : 5 ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ನೇತೃತ್ವದ ಸರ್ಕಾರ 1 ವರ್ಷದ ಅಧಿಕಾರವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. BIGG NEWS : ಮತದಾನ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆ ಕಡ್ಡಾಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರ ಮಕ್ಕಳಿಗೆ ಆರ್ಥಿಕ ನೆರವು ಒದಗಿಸುತ್ತಿರುವ ವಿದ್ಯಾನಿಧಿ ಯೋಜನೆ, ನೇಕಾರ, ಟ್ಯಾಕ್ಸಿ ಚಾಲಕರ ಮತ್ತು ಮೀನುಗಾರರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ.ಎಸ್ ಸಿ/ಎಸ್ ಟಿ ಯುವಕರಿಗೆ ಬಾಬು … Continue reading Good NEWS : ರಾಜ್ಯದ ರೈತರು, ದಲಿತರು, ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : 5 ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ