Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತದಾನ : ದಾಖಲೇ ಸಮೇತ ಬಯಲಿಗೆಳೆದ ರಾಹುಲ್ ಗಾಂಧಿ

07/08/2025 3:22 PM

ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

07/08/2025 3:15 PM

BREAKING: ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’ ಕೇಸ್: ‘ಕಚೇರಿ ಅಧೀಕ್ಷಕ ಸುನೀಲ್’ ಸೇವೆಯಿಂದ ಅಮಾನತು

07/08/2025 3:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
KARNATAKA

ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

By kannadanewsnow0907/08/2025 3:15 PM

ಶಿವಮೊಗ್ಗ : ಜಿಲ್ಲೆಯಲ್ಲಿ 2025-26 ನೇ ಸಾಲಿನ ಹವಾಮಾನಾಧಾರಿತ ಬೆಳೆಗಳಾದ ಅಡಿಕೆ, ಕಾಳುಮೆಣಸು, ಮಾವು, ಮತ್ತು ಶುಂಠಿ ಬೆಳೆಗಳಿಗೆ ನೀಡುವ ವಿಮೆಯ ನೋಂದಣಿಯ ಅವಧಿಯನ್ನು ಆಗಸ್ಟ್ 14 ರವರೆಗೆ ಮತ್ತು ಸಾಲ ಪಡೆದ ರೈತರುಗಳಿಗೆ ಆಗಸ್ಟ್ 30 ರವರೆಗೆ ವಿಸ್ತರಿಸಲಾಗಿದೆ.

ಸರ್ಕಾರದ ಆದೇಶದಂತೆ ಜುಲೈ 31 ಕ್ಕೆ ನಿಗದಿಯಾಗಿದ್ದ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ. ಸಾಲವನ್ನು ಪಡೆಯದ ರೈತರುಗಳಿಗೆ ಬೆಳೆ ವಿಮೆ ಮಾಡಿಕೊಳ್ಳಲು ಆಗಸ್ಟ್ 14 ಕೊನೆಯ ದಿನವಾಗಿರುತ್ತದೆ. ಮತ್ತು ಸಾಲವನ್ನು ಪಡೆದ ರೈತರುಗಳಿಗೆ ಬೆಳೆ ವಿಮೆ ನೋಂದಣಿಯನ್ನು ಮಾಡಿಕೊಳ್ಳಲು ಆಗಸ್ಟ್ 30 ಕೊನೆಯ ದಿನವಾಗಿರುತ್ತದೆ.

ಇದರ ಸೌಲಭ್ಯ ವನ್ನು ಪಡೆಯಲು ರೈತರುಗಳು ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಆಧಾರ್ ಕಾರ್ಡ, ವಿವಿರಗಳೊಂದಿಗೆ ಬ್ಯಾಂಕ್ ಗಳಿಗೆ ಅಥವಾ ಸಮೀಪದ ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಣಿಯನ್ನು ಮಾಡಿಕೊಳ್ಳಬಹುದು. ಜಿಲ್ಲೆಯ ಎಲ್ಲಾ ರೈತರು ನಿಗದಿತ ಅಂತಿಮ ದಿನಾಂಕದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ತೋಟಗಾರಿಕೆ ಇಲಾಖೆ ಕಛೇರಿಗಳನ್ನು ಅಥವಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಶಿವಮೊಗ್ಗ ದೂ.ಸಂ.08182-279415, ಮೊ.ಸಂ.9900046087, ಭದ್ರಾವತಿ ದೂ.ಸಂ.08282-295029, ಮೊ.ಸಂ.9108252536, ಶಿಕಾರಿಪುರ ದೂ.ಸಂ.08187-223544,ಮೊ.ಸA.8310662972, ಸೊರಬ ದೂ.ಸಂ.08184-295112, ಮೊ.ಸಂ.9900046117, ಸಾಗರ ದೂ.ಸಂ.08183-295124, ಮೊ.ಸಂ.9449177200, ತೀರ್ಥಹಳ್ಳಿ ದೂ.ಸಂ.08181-228151 ಮೊ.ಸಂ.9108280642, ಹೊಸನಗರ ದೂ.ಸಂ.08185-295364, ಮೊ.ಸಂ.9591695327 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಶಿವಮೊಗ್ಗ ತಿಳಿಸಿದ್ದಾರೆ.

BREAKING: ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’ ಕೇಸ್: ‘ಕಚೇರಿ ಅಧೀಕ್ಷಕ ಸುನೀಲ್’ ಸೇವೆಯಿಂದ ಅಮಾನತು

SHOCKING : ಕರಾಚಿ `ಏರ್ ಪೋರ್ಟ್’ನಲ್ಲಿ `ಕಾಂಡೋಮ್ ಬಾಕ್ಸ್’ನಲ್ಲೇ ಊಟ ವಿತರಣೆ : ವಿಡಿಯೋ ವೈರಲ್ | WATCH VIDEO

Share. Facebook Twitter LinkedIn WhatsApp Email

Related Posts

BREAKING: ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’ ಕೇಸ್: ‘ಕಚೇರಿ ಅಧೀಕ್ಷಕ ಸುನೀಲ್’ ಸೇವೆಯಿಂದ ಅಮಾನತು

07/08/2025 3:08 PM2 Mins Read

ಚುನಾವಣಾ ಆಯೋಗ ಮತಗಳನ್ನ ಕದ್ದಿದೆ, ನಮ್ಮಲ್ಲಿ ಪರಮಾಣು ಬಾಂಬ್’ನಂತಹ ಪುರಾವೆಗಳಿವೆ : ರಾಹುಲ್ ಗಾಂಧಿ

07/08/2025 3:08 PM2 Mins Read

‘ಪತ್ನಿ ತನ್ನ ಗಂಡನಿಲ್ಲದೆ ಎಷ್ಟು ದಿನ ಇರಲು ಸಾಧ್ಯ?’: ಈ ಬಗ್ಗೆ ಸಮೀಕ್ಷೆ ಹೇಳೋದು ಏನು ಗೊತ್ತಾ?

07/08/2025 2:00 PM2 Mins Read
Recent News

BREAKING : ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತದಾನ : ದಾಖಲೇ ಸಮೇತ ಬಯಲಿಗೆಳೆದ ರಾಹುಲ್ ಗಾಂಧಿ

07/08/2025 3:22 PM

ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

07/08/2025 3:15 PM

BREAKING: ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’ ಕೇಸ್: ‘ಕಚೇರಿ ಅಧೀಕ್ಷಕ ಸುನೀಲ್’ ಸೇವೆಯಿಂದ ಅಮಾನತು

07/08/2025 3:08 PM

ಚುನಾವಣಾ ಆಯೋಗ ಮತಗಳನ್ನ ಕದ್ದಿದೆ, ನಮ್ಮಲ್ಲಿ ಪರಮಾಣು ಬಾಂಬ್’ನಂತಹ ಪುರಾವೆಗಳಿವೆ : ರಾಹುಲ್ ಗಾಂಧಿ

07/08/2025 3:08 PM
State News
KARNATAKA

ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

By kannadanewsnow0907/08/2025 3:15 PM KARNATAKA 1 Min Read

ಶಿವಮೊಗ್ಗ : ಜಿಲ್ಲೆಯಲ್ಲಿ 2025-26 ನೇ ಸಾಲಿನ ಹವಾಮಾನಾಧಾರಿತ ಬೆಳೆಗಳಾದ ಅಡಿಕೆ, ಕಾಳುಮೆಣಸು, ಮಾವು, ಮತ್ತು ಶುಂಠಿ ಬೆಳೆಗಳಿಗೆ ನೀಡುವ…

BREAKING: ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’ ಕೇಸ್: ‘ಕಚೇರಿ ಅಧೀಕ್ಷಕ ಸುನೀಲ್’ ಸೇವೆಯಿಂದ ಅಮಾನತು

07/08/2025 3:08 PM

ಚುನಾವಣಾ ಆಯೋಗ ಮತಗಳನ್ನ ಕದ್ದಿದೆ, ನಮ್ಮಲ್ಲಿ ಪರಮಾಣು ಬಾಂಬ್’ನಂತಹ ಪುರಾವೆಗಳಿವೆ : ರಾಹುಲ್ ಗಾಂಧಿ

07/08/2025 3:08 PM

‘ಪತ್ನಿ ತನ್ನ ಗಂಡನಿಲ್ಲದೆ ಎಷ್ಟು ದಿನ ಇರಲು ಸಾಧ್ಯ?’: ಈ ಬಗ್ಗೆ ಸಮೀಕ್ಷೆ ಹೇಳೋದು ಏನು ಗೊತ್ತಾ?

07/08/2025 2:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.