BIGG NEWS: ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಭೂಮಿ ಪರಿವರ್ತನೆ’ ಪ್ರಕ್ರಿಯೆ ಇನ್ನಷ್ಟು ಸರಳ

ಬೆಳಗಾವಿ : ರಾಜ್ಯ ಸರ್ಕಾರ ( Karnataka Govt)  ‘ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಮಸೂದೆ’ ಮಂಡಿಸಿದೆ. ಚಳಿಗಾಲದ ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರ ಈ ಮಸೂದೆ ಮಂಡಿಸಿದೆ. ಕೃಷಿ ಭೂಮಿಯನ್ನು ಇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸುವ ಉದ್ದೇ ಶದಿಂದ ರಾಜ್ಯ ಸರ್ಕಾರ ‘ಕರ್ನಾಟಕ ಭೂ ಕಂದಾಯ ಮಸೂದೆ’ ಮಂಡಿಸಿದೆ. ಕೃಷಿ ಭೂಮಿಯನ್ನು ಇತರ ಉದ್ದೇಶಗಳಿಗೆ ಪರಿವರ್ತಿಸಲು ಇದು ಸುಲಭವಾಗಲಿದೆ. ಕೃಷಿ ಭೂಮಿ ನಿವಾಸಿಗಳು ಸಂಪೂರ್ಣವಾಗಿ ಅಥವಾ ಭಾಗವಾಗಿ ಭೂ ಪರಿವರ್ತನೆ ವರ್ಗಾವಣೆ ಮಾಡಬಹುದು. … Continue reading BIGG NEWS: ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಭೂಮಿ ಪರಿವರ್ತನೆ’ ಪ್ರಕ್ರಿಯೆ ಇನ್ನಷ್ಟು ಸರಳ