ರಾಜ್ಯದ ರೈತರಿಗೆ ನೆಮ್ಮದಿಯ ಸುದ್ದಿ: ಒತ್ತುವರಿ ತೆರವಿನ ಬಗ್ಗೆ ಆಂತಬೇಡವೆಂದ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ರಾಜ್ಯದ ರೈತರಿಗೆ ನೆಮ್ಮದಿಯ ಸುದ್ದಿ ಎನ್ನುವಂತೆ ಒತ್ತುವರಿ ತೆರವು ಬಗ್ಗೆ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟ ಪಡಿಸಿದ್ದಾರೆ. ಅರಣ್ಯಭೂಮಿ ಒತ್ತುವರಿ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದರೂ ತೆರವಾಗಿರದ ಒತ್ತುವರಿಗಳನ್ನು ಮಾತ್ರ ತೆರವು ಮಾಡಲು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಅರಣ್ಯಭೂಮಿ ಒತ್ತುವರಿ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದರೂ ತೆರವಾಗಿರದ ಒತ್ತುವರಿಗಳನ್ನು ಮಾತ್ರ ತೆರವು ಮಾಡಲು ಇಲಾಖೆ … Continue reading ರಾಜ್ಯದ ರೈತರಿಗೆ ನೆಮ್ಮದಿಯ ಸುದ್ದಿ: ಒತ್ತುವರಿ ತೆರವಿನ ಬಗ್ಗೆ ಆಂತಬೇಡವೆಂದ ಸಚಿವ ಈಶ್ವರ್ ಖಂಡ್ರೆ