ಮಂಡ್ಯದ ರೈತರಿಗೆ ಭರ್ಜರಿ ಸಿಹಿಸುದ್ದಿ: ಸೆ.30ರಿಂದ ‘ಮೈ ಶುಗರ್ ಕಾರ್ಖಾನೆ’ಯಲ್ಲಿ ಕಬ್ಬು ಅರೆಯುವಿಕೆ ಆರಂಭ

ಮಂಡ್ಯ : ಜಿಲ್ಲೆಯ ಜನರ ಜೀವನಾಡಿ ಮೈ ಶುಗರ್ ಸಕ್ಕರೆ ಕಾರ್ಖಾನೆ ( My Sugar Factory ) ಪುನಾರಂಭ ಕುರಿತು ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ( Minister K Gopalaiha ) ಹೇಳಿದರು. ಈಗಾಗಲೇ ಕಾರ್ಖಾನೆ ಪ್ರಗತಿ ‌ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆಯಲಾಗಿದೆ.ಮೊದಲ ಬಾಯ್ಲರ್ ಈಗಾಗಲೇ ಆರಂಭಗೊಂಡಿದ್ದು ಎರಡನೇ ಬಾಯ್ಲರ್ ಗೆ ಇದೇ 19 ರಂದು ಚಾಲನೆ ನೀಡಲಾಗುವುದು. ಇದೇ‌ 30 ರಿಂದ ರೈತರಿಂದ … Continue reading ಮಂಡ್ಯದ ರೈತರಿಗೆ ಭರ್ಜರಿ ಸಿಹಿಸುದ್ದಿ: ಸೆ.30ರಿಂದ ‘ಮೈ ಶುಗರ್ ಕಾರ್ಖಾನೆ’ಯಲ್ಲಿ ಕಬ್ಬು ಅರೆಯುವಿಕೆ ಆರಂಭ