Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Artificial Rain: ದೆಹಲಿ ಮಾಲಿನ್ಯ ತಡೆಗೆ ಮೋಡ ಬಿತ್ತನೆ, ಕೃತಕ ಮಳೆ ಎಂದರೇನು ? ಹೇಗೆ ?

02/11/2025 10:54 AM

BREAKING : ಮೆಕ್ಸಿಕೋ ಸೂಪರ್ ಮಾರ್ಕೆಟ್ ನಲ್ಲಿ ಭೀಕರ ಅಗ್ನಿ ದುರಂತ : 23 ಮಂದಿ ಸಜೀವ ದಹನ | WATCH VIDEO

02/11/2025 10:41 AM

ಒಂಬತ್ತು ರಾಜ್ಯಗಳನ್ನು ಮುಟ್ಟುವ ಭಾರತದ ಏಕೈಕ ರಾಜ್ಯ ಯಾವುದು ?

02/11/2025 10:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ‘ಡಿಜಿಟಲ್ ಪೋಡಿ ದುರಸ್ಥಿ’ ಅಭಿಯಾನ ಆರಂಭ!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ‘ಡಿಜಿಟಲ್ ಪೋಡಿ ದುರಸ್ಥಿ’ ಅಭಿಯಾನ ಆರಂಭ!

By kannadanewsnow5730/11/2024 6:32 AM

ಬೆಂಗಳೂರು: ರಾಜ್ಯದಲ್ಲಿ ರೈತರ ಪೋಡಿ ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ ವಹಿಸಲಾಗುತ್ತಿದೆ. ನವೆಂಬರ್.30ರ ಇಂದಿನಿಂದ ಡಿಜಿಟಲ್ ಪೋಡಿ ಅಭಿಯಾನ ಆರಂಭಗೊಳ್ಳುತ್ತಿದ್ದು, ರೈತರ ಪೋಡಿ ದುರಸ್ಥಿ ಸಮಸ್ಯೆ ಸಂಪೂರ್ಣ ಕ್ಲಿಯರ್ ಆಗಲಿದೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, “ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ ಇರಬಹುದು. ಪಕ್ಕ ಪೋಡಿ ದುರಸ್ಥಿ ಮಾಡಲು ನಮೂನೆ 1 ರಿಂದ 5 ಹಾಗೂ 5 ರಿಂದ 10 ದಾಖಲೆ ಲಭ್ಯವಿರಬೇಕು. ಆದರೆ, ಈ ದಾಖಲೆಗಳಿಲ್ಲದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾದ್ದಾರೆ. ಸರ್ಕಾರಿ ಕಚೇರಿಗಳಿಗೆ ದಶಕಗಳಿಂದ ಅಲೆಯುತ್ತಿದ್ದರೂ ಪರಿಹಾರ ಮಾತ್ರ ಲಭ್ಯವಾಗಿಲ್ಲ” ಎಂದು ವಿಷಾದಿಸಿದರು.

ಮುಂದುವರೆದು, “ ಕಳೆದ ಒಂದು ವರ್ಷಗಳಿಂದ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಸತತ ಸಭೆ ನಡೆಸಿ, ಚರ್ಚಿಸಿ ಕೊನೆಗೂ ನಮೂನೆ 1 ರಿಂದ 5 ಪೋಡಿ ದುರಸ್ಥಿ ಕೆಲಸವನ್ನು ಸರಳೀಕರಣಗೊಳಿಸಿ ಇದೀಗ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಆನ್ಲೈನ್ನಲ್ಲಿ ಡಿಜಿಟಲ್ ಪ್ರಕ್ರಿಯೆಗಾಗಿ ಆಪ್ ರೂಪಿಸಲಾಗಿದೆ. 1,96,000 ಸರ್ಕಾರಿ ಸರ್ವೇ ನಂಬರ್ಗಳನ್ನೂ ದುರಸ್ಥಿಗೊಳಿಸಬೇಕು ಎಂಬುದು ನಮ್ಮ ಗುರಿ. ಮೊದಲ ಹಂತದಲ್ಲಿ ಈಗಾಗಲೇ 27,107 ಫೈಲ್ ಸೃಷ್ಟಿಸಲಾಗಿದೆ. ಈ ಸಂಬಂಧ ಡಾಟಾ ಎಂಟ್ರಿ ಕೆಲಸವೂ ನಡೆಯುತ್ತಲೇ ಇದೆ. ಇದರ ಜೊತೆ ಜೊತೆಗೆ ನಮೂನೆ 6 ರಿಂದ 10 ರ ಸರ್ವೇ ಕೆಲಸಕ್ಕೆ ಶನಿವಾರದಿಂದಲೇ (ನವೆಂಬರ್ 30) ಹಾಸನದಿಂದ ವಿದ್ಯುಕ್ತ ಚಾಲನೆ ನೀಡಲಾಗುವುದು.

ಸಮಾರಂಭದಲ್ಲಿ 200 ಜನಕ್ಕೆ ಪೋಡಿ ದುರಸ್ಥಿ ಮಾಡಿ ಹೊಸ ಸರ್ವೇ ನಂಬರ್ ನೀಡಲಿದ್ದೇವೆ. ನವೆಂಬರ್.30 ರಿಂದ ಪೋಡಿ ದುರಸ್ಥಿ ಅಭಿಯಾನ ಪೇಪರ್ನಿಂದ ಮಾತ್ರವಲ್ಲ ಫೀಲ್ಡಿನಿಂದಲೂ ಆರಂಭವಾಗಲಿದ್ದು, ಈ ಕೆಲಸ ಸಂಪೂರ್ಣವಾಗಿ ಮುಗಿದರೆ ಕನಿಷ್ಟ 20 ರಿಂದ 25 ಲಕ್ಷ ರೈತ ಕುಟುಂಬಗಳ ಹಲವು ದಶಕಗಳ ಸಮಸ್ಯೆ ಬಗೆಹರಿಯಲಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದರು.

Good news for farmers in the state: 'Digital Podi Repair' campaign to be launched from today ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಆಧಾರ್’ ಜೋಡಣೆಯಾದ ಬ್ಯಾಂಕ್ ಖಾತೆಗೆ 2
Share. Facebook Twitter LinkedIn WhatsApp Email

Related Posts

SHOCKING: ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ವಿಚ್ಚೇದಿತ ಮಹಿಳೆಯನ್ನು 8 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದ ಪ್ರಿಯಕರ.!

02/11/2025 10:25 AM1 Min Read

ALERT : ಕಪ್ಪು ಕಲೆಗಳಿರುವ `ಈರುಳ್ಳಿ’ ಸೇವನೆ ಆರೋಗ್ಯಕ್ಕೆ ಡೇಂಜರ್.!

02/11/2025 9:57 AM2 Mins Read

ಕರ್ನಾಟಕದ ಗಣಿಬಾಧಿತ ತಾಲೂಕುಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಪೌಷ್ಠಿಕ ಆಹಾರ’ ವಿತರಣೆ : ರಾಜ್ಯ ಸರ್ಕಾರ ಮಹತ್ವದ ಆದೇಶ

02/11/2025 9:50 AM1 Min Read
Recent News

Artificial Rain: ದೆಹಲಿ ಮಾಲಿನ್ಯ ತಡೆಗೆ ಮೋಡ ಬಿತ್ತನೆ, ಕೃತಕ ಮಳೆ ಎಂದರೇನು ? ಹೇಗೆ ?

02/11/2025 10:54 AM

BREAKING : ಮೆಕ್ಸಿಕೋ ಸೂಪರ್ ಮಾರ್ಕೆಟ್ ನಲ್ಲಿ ಭೀಕರ ಅಗ್ನಿ ದುರಂತ : 23 ಮಂದಿ ಸಜೀವ ದಹನ | WATCH VIDEO

02/11/2025 10:41 AM

ಒಂಬತ್ತು ರಾಜ್ಯಗಳನ್ನು ಮುಟ್ಟುವ ಭಾರತದ ಏಕೈಕ ರಾಜ್ಯ ಯಾವುದು ?

02/11/2025 10:35 AM

SHOCKING: ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ವಿಚ್ಚೇದಿತ ಮಹಿಳೆಯನ್ನು 8 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದ ಪ್ರಿಯಕರ.!

02/11/2025 10:25 AM
State News
KARNATAKA

SHOCKING: ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ವಿಚ್ಚೇದಿತ ಮಹಿಳೆಯನ್ನು 8 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದ ಪ್ರಿಯಕರ.!

By kannadanewsnow5702/11/2025 10:25 AM KARNATAKA 1 Min Read

ಬೆಂಗಳೂರು: ಟೈಂಪಾಸ್ ಬೇಡ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ವಿಚ್ಛೇದಿತ ಮಹಿಳೆಯನ್ನು 8 ಬಾರಿ ಚಾಕುವಿನಿಂದ ಇರಿದು ಪ್ರಿಯಕರ ಹತ್ಯೆ ಮಾಡಿರುವ ಘಟನೆ…

ALERT : ಕಪ್ಪು ಕಲೆಗಳಿರುವ `ಈರುಳ್ಳಿ’ ಸೇವನೆ ಆರೋಗ್ಯಕ್ಕೆ ಡೇಂಜರ್.!

02/11/2025 9:57 AM

ಕರ್ನಾಟಕದ ಗಣಿಬಾಧಿತ ತಾಲೂಕುಗಳಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಪೌಷ್ಠಿಕ ಆಹಾರ’ ವಿತರಣೆ : ರಾಜ್ಯ ಸರ್ಕಾರ ಮಹತ್ವದ ಆದೇಶ

02/11/2025 9:50 AM

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಟಿಕೆಟ್ ಬುಕಿಂಗ್ ಗೆ ‘ರೈಲ್‌ ಒನ್’ ಸೂಪರ್ ಅಪ್ಲಿಕೇಶನ್ ಬಿಡುಗಡೆ

02/11/2025 9:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.