ರಾಜ್ಯದ ರೈತರಿಗೆ ಸಿಹಿಸುದ್ದಿ: ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ವಿತರಣೆ

ಬೆಂಗಳೂರು: ರಾಜ್ಯದ ರೈತರಿಗೆ ಸಿಹಿಸುದ್ದಿ ಎನ್ನುವಂತೆ ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣವನ್ನು ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದರು. ಕೃಷಿ ಕಾರ್ಮಿಕರ ಕೊರತೆಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಇದನ್ನು ನಿವಾರಿಸಲು ರಿಯಾಯಿತಿ ದರದಲ್ಲಿ ಕೃಷಿ … Continue reading ರಾಜ್ಯದ ರೈತರಿಗೆ ಸಿಹಿಸುದ್ದಿ: ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ವಿತರಣೆ