Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 56 ಇಂಚಿನ ಎದೆಯಲ್ಲಿ ಮನುಷ್ಯತ್ವ, ಕರುಣೆ ಇರಬೇಕು : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

17/06/2025 2:34 PM

BREAKING : ತಾಂತ್ರಿಕ ದೋಷದಿಂದಾಗಿ ‘ಏರ್ ಇಂಡಿಯಾ’ದ ‘ಅಹಮದಾಬಾದ್-ಲಂಡನ್, ದೆಹಲಿ-ಪ್ಯಾರಿಸ್ ವಿಮಾನ’ಗಳು ರದ್ದು

17/06/2025 2:19 PM

BREAKING : ಅಹಮದಾಬಾದ್ ನಲ್ಲಿ ತಪ್ಪಿದ ಮತ್ತೊಂದು ದುರಂತ : ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ವಿಮಾನ!

17/06/2025 2:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಜಮಾ: ಸಚಿವ ಕೃಷ್ಣಭೈರೇಗೌಡ
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಜಮಾ: ಸಚಿವ ಕೃಷ್ಣಭೈರೇಗೌಡ

By kannadanewsnow0909/05/2024 7:05 PM

ಬೆಂಗಳೂರು: NDRF ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ 2000ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಖಾತೆಗೆ ಈ ದಿನದವರೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಇಂದು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸುಮಾರು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೆ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಧನ ವಿತರಿಸಲು ಮತ್ತು 2 ಲಕ್ಷ ಹೆಕ್ಟೇರ್‌ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ವಿತರಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಇದಲ್ಲದೆ, ಸಣ್ಣ ಮತ್ತು ಅತಿಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯದ ನಷ್ಟಕ್ಕೆ ಪರಿಹಾರವಾಗಿ ತಲಾ 3000 ರೂ. ಪರಿಹಾರ ನೀಡಲೂ ಸಹ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ನೀರು ಮತ್ತು ಮೇವಿನ ನಿರ್ವಹಣೆಗಾಗಿ ಇಲ್ಲಿಯವರೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ 202 ಸಭೆಗಳನ್ನು ನಡೆಸಲಾಗಿದೆ ಹಾಗೂ 462 ತಾಲೂಕು ಮಟ್ಟದ ಟಾಸ್ಕ್‌ಪೋರ್ಸ್‌ ಸಭೆಗಳನ್ನು ನಡೆಸಲಾಗಿದೆ. ನೀರಿನ ಸಮಸ್ಯೆಯಿಂದ 270 ಗ್ರಾಮಗಳಿಗೆ ಟ್ಯಾಂಕರ್ ಮುಖಾಂತರ ಮತ್ತು 594 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

153 ನಗರ ಪ್ರದೇಶದ ವಾರ್ಡ್‌ಗಳಿಗೆ ಟ್ಯಾಂಕರ್ ಮುಖಾಂತರ ಮತ್ತು 35 ವಾರ್ಡ್‌ಗಳಿಗೆ ಖಾಸಗಿ ಬೋರ್‌ವೆಲ್‌ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ ಎಂದಿದ್ದಾರೆ.

ರಾಜ್ಯದ ಅವಶ್ಯಕತೆಯಿರುವ ವಿವಿಧ ಭಾಗಗಳಲ್ಲಿ 47 ಮೇವಿನ ಬ್ಯಾಂಕ್‌ಗಳನ್ನು ಮತ್ತು 28 ಕಡೆಗಳಲ್ಲಿ ಗೋಶಾಲೆಗಳನ್ನು ತೆರೆದು ಮೇವಿನ ಕೊರತೆ ನೀಗಿಸಲಾಗುತ್ತಿದೆ. ಈ ವೆಚ್ಚವನ್ನು ಬರಿಸಲು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಗಳ ಖಾತೆಗಳಲ್ಲಿ ರೂ. 836 ಕೋಟಿ ಅನುದಾನ ಲಭ್ಯವಿದೆ ಎಂದು ತಿಳಿಸಿದ್ದಾರೆ.

ಹಾಸನ ಅಶ್ಲೀಲ ವಿಡಿಯೋ, ಪೆನ್ ಡ್ರೈವ್ ಹಂಚಿಕೆ ಪ್ರಕರಣ: ‘CBI ತನಿಖೆ’ ಕೋರಿ ರಾಜ್ಯಪಾಲರಿಗೆ ‘JDS ದೂರು’

ನಿಮ್ಮ ‘ಏರ್ ಇಂಡಿಯಾ ಎಕ್ಸ್ಪ್ರೆಸ್’ ವಿಮಾನ ರದ್ದಾಗಿದ್ಯಾ? ಮರುಪಾವತಿ ಪಡೆಯಲು ಈ ‘ವಾಟ್ಸಾಪ್ ಸಂಖ್ಯೆ’ ಸಂಪರ್ಕಿಸಿ

Share. Facebook Twitter LinkedIn WhatsApp Email

Related Posts

BIG NEWS : 56 ಇಂಚಿನ ಎದೆಯಲ್ಲಿ ಮನುಷ್ಯತ್ವ, ಕರುಣೆ ಇರಬೇಕು : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

17/06/2025 2:34 PM1 Min Read

BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

17/06/2025 2:04 PM1 Min Read

BIG NEWS : ರಾಜ್ಯದಲ್ಲಿ `ಹೊಸ ಐಟಿ ನೀತಿ’ ಮಾರ್ಗದರ್ಶನಕ್ಕಾಗಿ `AI’ ಕೌಶಲ್ಯ ಕುರಿತು ಅಧ್ಯಯನ: ಸಚಿವ ಪ್ರಿಯಾಂಕ್ ಖರ್ಗೆ

17/06/2025 1:52 PM2 Mins Read
Recent News

BIG NEWS : 56 ಇಂಚಿನ ಎದೆಯಲ್ಲಿ ಮನುಷ್ಯತ್ವ, ಕರುಣೆ ಇರಬೇಕು : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

17/06/2025 2:34 PM

BREAKING : ತಾಂತ್ರಿಕ ದೋಷದಿಂದಾಗಿ ‘ಏರ್ ಇಂಡಿಯಾ’ದ ‘ಅಹಮದಾಬಾದ್-ಲಂಡನ್, ದೆಹಲಿ-ಪ್ಯಾರಿಸ್ ವಿಮಾನ’ಗಳು ರದ್ದು

17/06/2025 2:19 PM

BREAKING : ಅಹಮದಾಬಾದ್ ನಲ್ಲಿ ತಪ್ಪಿದ ಮತ್ತೊಂದು ದುರಂತ : ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ವಿಮಾನ!

17/06/2025 2:15 PM

BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

17/06/2025 2:04 PM
State News
KARNATAKA

BIG NEWS : 56 ಇಂಚಿನ ಎದೆಯಲ್ಲಿ ಮನುಷ್ಯತ್ವ, ಕರುಣೆ ಇರಬೇಕು : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

By kannadanewsnow0517/06/2025 2:34 PM KARNATAKA 1 Min Read

ದಾವಣಗೆರೆ : ಮೋದಿ ಅವರು ಅಧಿಕಾರಕ್ಕೆ ಬಂದು 11 ವರ್ಷ ಆಯಿತು. 56 ಇಂಚಿನ ಎದೆ ಇದೆ ಎನ್ನುತ್ತಾರೆ. ಎದೆಯಲ್ಲಿ…

BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

17/06/2025 2:04 PM

BIG NEWS : ರಾಜ್ಯದಲ್ಲಿ `ಹೊಸ ಐಟಿ ನೀತಿ’ ಮಾರ್ಗದರ್ಶನಕ್ಕಾಗಿ `AI’ ಕೌಶಲ್ಯ ಕುರಿತು ಅಧ್ಯಯನ: ಸಚಿವ ಪ್ರಿಯಾಂಕ್ ಖರ್ಗೆ

17/06/2025 1:52 PM

BREAKING : ಬೆಂಗಳೂರಲ್ಲಿ ಅನಧಿಕೃತ `ಬೈಕ್ ಟ್ಯಾಕ್ಸಿ’ ವಿರುದ್ಧ ‘ಸಾರಿಗೆ ಇಲಾಖೆ’ ಸಮರ : ನಿನ್ನೆ ಒಂದೇ ದಿನ 103 ‘ಬೈಕ್ ಟ್ಯಾಕ್ಸಿ’ ಸೀಜ್, ತಲಾ 5,000 ರೂ.ದಂಡ.!

17/06/2025 1:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.