BIG NEWS: ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್: ವಾರದೊಳಗೆ ‘ಬರ ಪರಿಹಾರ’ದ ಮೊದಲ ಕಂತು ಬಿಡುಗಡೆ- ಸಿಎಂ ಸಿದ್ಧರಾಮಯ್ಯ

ಮೈಸೂರು: ರಾಜ್ಯದ ರೈತರು ಬರ ಪರಿಹಾರ ಯಾವಾಗ ಸರ್ಕಾರ ಬಿಡುಗಡೆ ಮಾಡಲಿದೆ ಎಂಬುದಾಗಿ ಕಾಯುತ್ತಿದ್ದಾರೆ. ಇಂತಹ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ವಾರದೊಳಗೆ ರೈತರಿಗೆ ಮೊದಲ ಕಂತು ಬಿಡುಗಡೆ ಮಾಡೋದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಅವರು ಇಂದು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಅವರು ಪುನ: ಬಿಎಪಿಗೆ ಹಿಂತಿರುಗುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅವರೇ ನಾನು ಪುನ: ಬಿಜೆಪಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಪದೇ ಪದೇ ಉದ್ದೇಶಪೂರ್ವಕವಾಗಿ ಬಿಜೆಪಿ ಈ ಮಾತನ್ನು … Continue reading BIG NEWS: ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್: ವಾರದೊಳಗೆ ‘ಬರ ಪರಿಹಾರ’ದ ಮೊದಲ ಕಂತು ಬಿಡುಗಡೆ- ಸಿಎಂ ಸಿದ್ಧರಾಮಯ್ಯ