BIG NEWS: ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್: ‘ಡೀಸೆಲ್ ಸಹಾಯಧನ’ ಬಿಡುಗಡೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: 2022-23ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆಯಲ್ಲಿ ಘೋಷಿಸಿದಂತೆ, ರಾಜ್ಯ ಸರ್ಕಾರದಿಂದ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ, ರೈತರಿಗೆ ಘೋಷಿಸಿದ್ದಂತ ಡಿಸೇಲ್ ಸಹಾಯಧವನ್ನು ವಿತರಿಸೋ ಸಂಬಂಧದ ರೈತ ಶಕ್ತಿ ಯೋಜನೆಯ ವಿಧಾನ, ಮಾರ್ಗಸೂಚಿಗೆ ಸರ್ಕಾರ ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ರೈಜರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. BIG NEWS: ಇಂದು ಸಿಬಿಎಸ್ಇ 10, 12ನೇ ತರಗತಿ ಫಲಿತಾಂಶ ಪ್ರಕಟ ಸಾಧ್ಯತೆ | CBSE Result 2022 ಈ ಸಂಬಂಧ ಕೃಷಿ ಇಲಾಖೆಯ ಸರ್ಕಾರದ ಅಧೀನ … Continue reading BIG NEWS: ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್: ‘ಡೀಸೆಲ್ ಸಹಾಯಧನ’ ಬಿಡುಗಡೆಗೊಳಿಸಿ ಸರ್ಕಾರ ಆದೇಶ