Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಗೆ ರಕ್ಷಣೆ ಕೋರಿ ಹೈಕೋರ್ಟ್ ಗೆ ರಿಟ್ : ಮಧ್ಯಾಹ್ನ 2.30 ಕ್ಕೆ ಅರ್ಜಿವಿಚಾರಣೆ ಮುಂದೂಡಿಕೆ.!

03/06/2025 12:10 PM

BREAKING : ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ : ನಟ `ಕಮಲ್ ಹಾಸನ್’ ಗೆ ಹೈಕೋರ್ಟ್ ತೀವ್ರ ತರಾಟೆ.!

03/06/2025 12:08 PM

ಚಲನಚಿತ್ರ, ದೂರದರ್ಶನ ಮತ್ತು ಇತರ ವಿಭಾಗ ಘಟಕಗಳಲ್ಲಿ ನೂರಾರು ಉದ್ಯೋಗಿಗಳನ್ನು ವಜಾಗೊಳಿಸಿದ ಡಿಸ್ನಿ | Disney Layoffs

03/06/2025 12:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ವಿವಿಧ ಬೆಳೆಗಳಿಗೆ ವಿಮೆ ನೋಂದಣಿಗೆ ಆಹ್ವಾನ.!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ವಿವಿಧ ಬೆಳೆಗಳಿಗೆ ವಿಮೆ ನೋಂದಣಿಗೆ ಆಹ್ವಾನ.!

By kannadanewsnow5706/12/2024 5:57 AM

ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಜೋಳ (ನೀ), ಕಡಲೆ (ನೀ/ಮ)ಹಾಗೂ ಬೇಸಿಗೆ ಹಂಗಾಮಿನ ಗ್ರಾಮಪಂಚಾಯಿತಿ ಮಟ್ಟದ ಬೆಳೆಗಳಾದ ನೆಲಗಡಲೆ (ಶೇಂಗಾ) (ನೀ), ಭತ್ತ (ನೀ), ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ಬೆಳೆಗಳಾದ ಮುಸುಕಿನ ಜೋಳ (ನೀ), ಸೂರ್ಯಕಾಂತಿ (ನೀ/ಮ) ಕುಸುಮೆ (ಮ), ಈರುಳ್ಳಿ (ನೀ), ಮತ್ತು ಬೇಸಿಗೆ ಹಂಗಾಮಿನ ಸೂರ್ಯಕಾಂತಿ (ನೀ), ಈರುಳ್ಳಿ (ನೀ) ಜಿಲ್ಲೆಯ ಬೆಳೆಗಳಾಗಿವೆ.

ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ನಿಗದಿ ಪಡಿಸಲಾಗಿದೆ. ಹಿಂಗಾರು ಹಂಗಾಮಿನ ಬೆಳೆಗಳಾದ-ಜೋಳ(ನೀ), ಮುಸುಕಿನ ಜೋಳ (ನೀ)- ಡಿ.16 ಮತ್ತು ಕಡಲೆ(ನೀ/ಮ)-ಡಿ.31.
ಸೂರ್ಯಕಾಂತಿ (ನೀ/ಮ) ಹಾಗೂ ಕುಸುಮೆ (ಮ)-ಡಿ.16. ಬೇಸಿಗೆ ಬೆಳೆಗಳಾದ ಭತ್ತ (ನೀ), ನೆಲಗಡಲೆ (ಶೇಂಗಾ), ಸೂರ್ಯಕಾಂತಿ (ನೀ), ಈರುಳ್ಳಿ (ನೀ) 2025ರ ಫೆ.28ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್‌ಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕಕೇAದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for farmers in the state: Insurance registration for various crops invited ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಆಧಾರ್’ ಜೋಡಣೆಯಾದ ಬ್ಯಾಂಕ್ ಖಾತೆಗೆ 2
Share. Facebook Twitter LinkedIn WhatsApp Email

Related Posts

BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಗೆ ರಕ್ಷಣೆ ಕೋರಿ ಹೈಕೋರ್ಟ್ ಗೆ ರಿಟ್ : ಮಧ್ಯಾಹ್ನ 2.30 ಕ್ಕೆ ಅರ್ಜಿವಿಚಾರಣೆ ಮುಂದೂಡಿಕೆ.!

03/06/2025 12:10 PM1 Min Read

BREAKING : ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ : ನಟ `ಕಮಲ್ ಹಾಸನ್’ ಗೆ ಹೈಕೋರ್ಟ್ ತೀವ್ರ ತರಾಟೆ.!

03/06/2025 12:08 PM1 Min Read

BREAKING : ನಿಮ್ಮ ಹೇಳಿಕೆಯಿಂದ `ಶಿವರಾಜಕುಮಾರ್’ ಸಮಸ್ಯೆ ಅನುಭವಿಸುವಂತಾಗಿದೆ : ನಟ ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ.!

03/06/2025 12:03 PM1 Min Read
Recent News

BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಗೆ ರಕ್ಷಣೆ ಕೋರಿ ಹೈಕೋರ್ಟ್ ಗೆ ರಿಟ್ : ಮಧ್ಯಾಹ್ನ 2.30 ಕ್ಕೆ ಅರ್ಜಿವಿಚಾರಣೆ ಮುಂದೂಡಿಕೆ.!

03/06/2025 12:10 PM

BREAKING : ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ : ನಟ `ಕಮಲ್ ಹಾಸನ್’ ಗೆ ಹೈಕೋರ್ಟ್ ತೀವ್ರ ತರಾಟೆ.!

03/06/2025 12:08 PM

ಚಲನಚಿತ್ರ, ದೂರದರ್ಶನ ಮತ್ತು ಇತರ ವಿಭಾಗ ಘಟಕಗಳಲ್ಲಿ ನೂರಾರು ಉದ್ಯೋಗಿಗಳನ್ನು ವಜಾಗೊಳಿಸಿದ ಡಿಸ್ನಿ | Disney Layoffs

03/06/2025 12:08 PM

BREAKING : ನಿಮ್ಮ ಹೇಳಿಕೆಯಿಂದ `ಶಿವರಾಜಕುಮಾರ್’ ಸಮಸ್ಯೆ ಅನುಭವಿಸುವಂತಾಗಿದೆ : ನಟ ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ.!

03/06/2025 12:03 PM
State News
KARNATAKA

BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಗೆ ರಕ್ಷಣೆ ಕೋರಿ ಹೈಕೋರ್ಟ್ ಗೆ ರಿಟ್ : ಮಧ್ಯಾಹ್ನ 2.30 ಕ್ಕೆ ಅರ್ಜಿವಿಚಾರಣೆ ಮುಂದೂಡಿಕೆ.!

By kannadanewsnow5703/06/2025 12:10 PM KARNATAKA 1 Min Read

ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ತಮ್ಮ ಹೇಳಿಕೆಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ನಟ-ರಾಜಕಾರಣಿ ಕಮಲ್ ಹಾಸನ್ ತಮ್ಮ ಇತ್ತೀಚಿನ…

BREAKING : ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ : ನಟ `ಕಮಲ್ ಹಾಸನ್’ ಗೆ ಹೈಕೋರ್ಟ್ ತೀವ್ರ ತರಾಟೆ.!

03/06/2025 12:08 PM

BREAKING : ನಿಮ್ಮ ಹೇಳಿಕೆಯಿಂದ `ಶಿವರಾಜಕುಮಾರ್’ ಸಮಸ್ಯೆ ಅನುಭವಿಸುವಂತಾಗಿದೆ : ನಟ ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ.!

03/06/2025 12:03 PM

BREAKING : ಬೆಂಗಳೂರಲ್ಲಿ `CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : 23 ಲಕ್ಷ ರೂ ಮೌಲ್ಯದ ಗಾಂಜಾ ಜಪ್ತಿ, 6 ಮಂದಿ ಆರೋಪಿಗಳು ಅರೆಸ್ಟ್.!

03/06/2025 11:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.