Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಂತರಿಕ್ಷದಲ್ಲಿ ಮತ್ತೊಂದು ಇತಿಹಾಸ ಬರೆದ ಭಾರತ : ಗಗನಯಾನಕ್ಕೆ ಹಾರಿದ `ಶುಭಾಂಶು ಶುಕ್ಲಾ’ | WATCH VIDEO

25/06/2025 12:18 PM

BREAKING : ಬಾಹ್ಯಾಕಾಶದಲ್ಲಿ ಭಾರತದ ಮತ್ತೊಂದು ಸಾಧನೆ :`ಶುಭಾಂಶು ಶುಕ್ಲಾ’ ಸೇರಿ ನಾಲ್ವರು ಗಗನಯಾತ್ರಿಗಳ `ಸ್ಪೇಸ್ X ಫಾಲ್ಕನ್ 9’ ಉಡಾವಣೆ ಯಶಸ್ವಿ | WATCH VIDEO

25/06/2025 12:17 PM

ಇರಾನ್ ನಿಂದ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಕೊನೆಗೊಳಿಸಿದ ಭಾರತೀಯ ರಾಯಭಾರ ಕಚೇರಿ

25/06/2025 11:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಸೋಲಾರ್ ಪಂಪ್ ಸೆಟ್’ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ 1.5 ಲಕ್ಷ ರೂ. ಸಹಾಯಧನ.!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಸೋಲಾರ್ ಪಂಪ್ ಸೆಟ್’ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ 1.5 ಲಕ್ಷ ರೂ. ಸಹಾಯಧನ.!

By kannadanewsnow5704/01/2025 8:57 AM

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್ಸೆಟ್ ಯೋಜನೆ ಇದಾಗಿದೆ.. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೋಜನೆ ರೂಪಿಸಲಾಗಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ.80 ರಷ್ಟು ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ.

ಸೋಲಾರ್‌ ಆಧರಿತ 3 ಹೆಚ್‌ಪಿ ಸೋಲಾರ್‌ ಪಂಪ್‌ಸೆಟ್‌ಗಳಿಗೆ 2 ಲಕ್ಷವಾದರೆ ಶೇ.50 %ರಂತೆ 1 ಲಕ್ಷ ರೂಪಾಯಿ ಸಹಾಯಧನ ಸಿಗಲಿದೆ. 3 ಹೆಚ್‌ಪಿ ಸೋಲಾರ್‌ ಗಿಂತ ಮೇಲ್ಪಟ್ಟ ಸೋಲಾರ್‌ ಪಂಪ್‌ಸೆಟ್‌ಗಳಿಗೆ 3 ಲಕ್ಷ ಖರ್ಚಿಗೆ 1.5ಲಕ್ಷ ರೂಪಾಯಿ ಸಹಾಯಧನ ದೊರೆಯಲಿದೆ.

ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ ರಾಜ್ಯ ಸರ್ಕಾರವುಸಬ್ಸಿಡಿ ಮೊತ್ತವನ್ನು ಶೇ. 30 ರಿಂದ ಶೇ. 50ಕ್ಕೆ ಹೆಚ್ಚಿಸಿದೆ.ಕುಸುಮ್ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್ಗಳು, ಮೌಂಟಿಂಗ್ ಸ್ಟ್ರಕ್ಟರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ.ಸೌರ ಪಂಪ್ಸೆಟ್ಗಳ ಸ್ಥಾಪನೆ ಸುಲಭವಾಗಿದ್ದು, ದೀರ್ಘಕಾಲ ಬಾಳಿಕೆ ಬರುವ ಕಾರಣದಿಂದ ಗ್ರಾಮೀಣ ಪ್ರದೇಶಗಳಲ್ಲೂ ಸೌರ ತಂತ್ರಜ್ಞಾನ ಹೆಚ್ಚು ಜನಪ್ರಿಯವಾಗುತ್ತಿದೆ. ಸೌರ ಪಂಪ್ಸೆಟ್ ಬಳಕೆಯಿಂದ ಸುಮಾರು 8 ಗಂಟೆಗಳ ಕಾಲ ಹಗಲಿನ ವೇಳೆಯಲ್ಲಿ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ಪೂರೈಕೆಯಾಗಲಿದೆ.

ಕೃಷಿ ಭೂಮಿಯಲ್ಲಿ ಅಳವಡಿಸಲಾಗುವ ಸೋಲಾರ್ ಪಂಪ್ಗಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ಉಚಿತವಾಗಿ ನಿರ್ವಹಣೆ ಮಾಡಲಿದ್ದಾರೆ.ರೈತ ಸಮುದಾಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ.

ಅನಧಿಕೃತ ಪಂಪ್ಸೆಟ್ಗಳನ್ನು ಸಕ್ರಮಗೊಳಿಸುವ (UNIP) ಯೋಜನೆಯಡಿ ರೂ. 50 ಗಿಂತ ಹೆಚ್ಚಿನ ಮೊತ್ತವನ್ನು ಪಾವತಿಸಿ ರೈತರು ಅರ್ಜಿ ನೋಂದಾಯಿಸಿದ್ದರೆ, ಇಂಥವರ ನೀರಾವರಿ ಪಂಪ್ಸೆಟ್ಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

ನೋಂದಣಿ ಹೇಗೆ?

ರೈತರು ತಮ್ಮ ಆಧಾರ್, ಆರ್ಟಿಸಿ ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್ಲೈನ್ ಪೋರ್ಟಲ್ https://souramitra.com ಮೂಲಕ ನೋಂದಾಯಿಸಿಕೊಳ್ಳಬಹುದು.

ರೈತರ ನೋಂದಣಿ ಸಮಸ್ಯೆ ಪರಿಹರಿಸಲು ಕ್ರೆಡಲ್ನಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು ದೂರವಾಣಿ ಸಂಖ್ಯೆ 080-22202100 ಸಂಪರ್ಕಿಸಲು ಕೋರಿದೆ.

Good news for farmers in the state: The government will get Rs 1.5 lakh for installing solar pump sets. Subsidy! ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಆಧಾರ್’ ಜೋಡಣೆಯಾದ ಬ್ಯಾಂಕ್ ಖಾತೆಗೆ 2
Share. Facebook Twitter LinkedIn WhatsApp Email

Related Posts

BREAKING : ಪ್ರವಾಹ ಭೀತಿ ಹಿನ್ನೆಲೆ : ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಆದೇಶ.!

25/06/2025 11:55 AM1 Min Read

BREAKING : ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಹೇಳಿಕೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

25/06/2025 11:09 AM1 Min Read

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿದ ಯುವಕ.!

25/06/2025 10:41 AM1 Min Read
Recent News

BREAKING : ಅಂತರಿಕ್ಷದಲ್ಲಿ ಮತ್ತೊಂದು ಇತಿಹಾಸ ಬರೆದ ಭಾರತ : ಗಗನಯಾನಕ್ಕೆ ಹಾರಿದ `ಶುಭಾಂಶು ಶುಕ್ಲಾ’ | WATCH VIDEO

25/06/2025 12:18 PM

BREAKING : ಬಾಹ್ಯಾಕಾಶದಲ್ಲಿ ಭಾರತದ ಮತ್ತೊಂದು ಸಾಧನೆ :`ಶುಭಾಂಶು ಶುಕ್ಲಾ’ ಸೇರಿ ನಾಲ್ವರು ಗಗನಯಾತ್ರಿಗಳ `ಸ್ಪೇಸ್ X ಫಾಲ್ಕನ್ 9’ ಉಡಾವಣೆ ಯಶಸ್ವಿ | WATCH VIDEO

25/06/2025 12:17 PM

ಇರಾನ್ ನಿಂದ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಕೊನೆಗೊಳಿಸಿದ ಭಾರತೀಯ ರಾಯಭಾರ ಕಚೇರಿ

25/06/2025 11:58 AM

BREAKING : ಪ್ರವಾಹ ಭೀತಿ ಹಿನ್ನೆಲೆ : ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಆದೇಶ.!

25/06/2025 11:55 AM
State News
KARNATAKA

BREAKING : ಪ್ರವಾಹ ಭೀತಿ ಹಿನ್ನೆಲೆ : ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಆದೇಶ.!

By kannadanewsnow5725/06/2025 11:55 AM KARNATAKA 1 Min Read

ಮೈಸೂರು :ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು…

BREAKING : ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂಬ ಹೇಳಿಕೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

25/06/2025 11:09 AM

SHOCKING : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ವಿವಾಹಿತ ಪ್ರಿಯತಮೆ ಕೊಂದು ಚಿನ್ನಾಭರಣ ದೋಚಿದ ಯುವಕ.!

25/06/2025 10:41 AM

SHOCKING : ಬೆಂಗಳೂರಿನಲ್ಲಿ ಮತ್ತೊಂದು ಶಾಕಿಂಗ್ ಘಟನೆ : ಪಿಜಿ ಮಾಲೀಕನಿಂದಲೇ  ಯುವತಿ ಮೇಲೆ ಲೈಂಗಿಕ ದೌರ್ಜನ್ಯ.!

25/06/2025 10:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.