Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಲೋಕಸಭೆಯಲ್ಲಿ ‘ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ’ ಅಂಗೀಕಾರ |Central Excise (Amendment) Bill

03/12/2025 6:30 PM

BREAKING : 2026ರ ‘ಟಿ20 ವಿಶ್ವಕಪ್’ಗಾಗಿ ‘BCCI’ನಿಂದ ಟೀಂ ಇಂಡಿಯಾ ಹೊಸ ‘ಜೆರ್ಸಿ’ ಅನಾವರಣ

03/12/2025 6:17 PM

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು: 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ

03/12/2025 6:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಗುಡ್ ನ್ಯೂಸ್ : ಅತಿವೃಷ್ಠಿ ಬೆಳೆಹಾನಿ ಪರಿಹಾರ `ಇನ್ ಪುಟ್ ಸಬ್ಸಿಡಿ’ ನೇರ ಖಾತೆಗೆ ಜಮೆ.!
KARNATAKA

ರೈತರಿಗೆ ಗುಡ್ ನ್ಯೂಸ್ : ಅತಿವೃಷ್ಠಿ ಬೆಳೆಹಾನಿ ಪರಿಹಾರ `ಇನ್ ಪುಟ್ ಸಬ್ಸಿಡಿ’ ನೇರ ಖಾತೆಗೆ ಜಮೆ.!

By kannadanewsnow5710/01/2025 5:30 AM

ಧಾರವಾಡ : 2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ (FRUITS ID) ಹೊಂದಿರುವ ರೈತರಿಗೆ ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದಲ್ಲಿ ಇಲ್ಲಿಯವರೆಗೆ ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 69,573 ರೈತ ಫಲಾನುಭವಿಗಳಿಗೆ ರೂ.48.45 ಕೋಟಿಗಳನ್ನು ಒಟ್ಟು ಕ್ಷೇತ್ರ 55,809.19 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಒಂದನೇ ಹಂತವಾಗಿ ಸೆಪ್ಟಂಬರ್ ತಿಂಗಳಲ್ಲಿ ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲ್ಲೂಕುಗಳಲ್ಲಿ ಒಟ್ಟು 19,058 ಜನ ರೈತರಿಗೆ ರೂ.6.34 ಕೋಟಿ ಒಟ್ಟು ಕ್ಷೇತ್ರ 7,706.51 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಅಕ್ಟೋಬರ್ ತಿಂಗಳಲ್ಲಿ ಸುರಿದ ಅತಿಯಾದ ಮಳೆಯಿಂದಾಗಿ ಧಾರವಾಡ ಜಿಲ್ಲೆಯ 7 ತಾಲ್ಲೂಕುಗಳಿಗೆ ಎರಡನೇ ಹಂತದಲ್ಲಿ ಈಗಾಗಲೇ ಒಟ್ಟು 50,515 ಜನ ರೈತರಿಗೆ ರೂ. 42.11 ಕೋಟಿ ಒಟ್ಟು ಕ್ಷೇತ್ರ 48,102.68 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಎರಡನೇ ಹಂತದಲ್ಲಿ ಧಾರವಾಡ ತಾಲ್ಲೂಕಿನ 9,132 ಫಲಾನುಭವಿಗಳಿಗೆ ರೂ.758.30 ಲಕ್ಷಗಳನ್ನು ಒಟ್ಟು ಕ್ಷೇತ್ರ 9198.70 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಅಳ್ನಾವರ ತಾಲ್ಲೂಕಿನ 69 ಫಲಾನುಭವಿಗಳಿಗೆ ರೂ.3.99 ಲಕ್ಷಗಳನ್ನು ಒಟ್ಟು ಕ್ಷೇತ್ರ 49.48 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಹುಬ್ಬಳ್ಳಿ ತಾಲ್ಲೂಕಿನ 8,616 ಫಲಾನುಭವಿಗಳಿಗೆ ರೂ.791.98 ಲಕ್ಷಗಳನ್ನು ಒಟ್ಟು ಕ್ಷೇತ್ರ 9,551.28 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಹುಬ್ಬಳ್ಳಿ ನಗರ ತಾಲ್ಲೂಕಿನ 741 ಫಲಾನುಭವಿಗಳಿಗೆ ರೂ.63.81 ಲಕ್ಷಗಳನ್ನು ಒಟ್ಟು ಕ್ಷೇತ್ರ 765.37 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಕುಂದಗೋಳ ತಾಲ್ಲೂಕಿನ 19,778 ಫಲಾನುಭವಿಗಳಿಗೆ ರೂ.1,223.27 ಲಕ್ಷಗಳನ್ನು ಒಟ್ಟು ಕ್ಷೇತ್ರ 14,819.30 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ನವಲಗುಂದ ತಾಲ್ಲೂಕಿನ 8,998 ಫಲಾನುಭವಿಗಳಿಗೆ ರೂ.1,121.47 ಲಕ್ಷಗಳನ್ನು ಒಟ್ಟು ಕ್ಷೇತ್ರ 10,714.04 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಅಣ್ಣಿಗೇರಿ ತಾಲ್ಲೂಕಿನ 3,181 ಫಲಾನುಭವಿಗಳಿಗೆ ರೂ.248.35 ಲಕ್ಷಗಳನ್ನು ಒಟ್ಟು ಕ್ಷೇತ್ರ 3,004.51 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ.

ಒಟ್ಟಾರೆಯಾಗಿ ಎರಡನೇ ಹಂತದಲ್ಲಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 50,515 ಫಲಾನುಭವಿಗಳಿಗೆ ರೂ. 4,211.17 ಲಕ್ಷಗಳನ್ನು ಒಟ್ಟು ಕ್ಷೇತ್ರ 48,102.68 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for farmers: 'Input subsidy' to be credited directly to account for crop damage due to heavy rains ರೈತರಿಗೆ ಗುಡ್ ನ್ಯೂಸ್ : ಅತಿವೃಷ್ಠಿ ಬೆಳೆಹಾನಿ ಪರಿಹಾರ `ಇನ್ ಪುಟ್ ಸಬ್ಸಿಡಿ' ನೇರ ಖಾತೆಗೆ ಜಮೆ.!
Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು: 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ

03/12/2025 6:09 PM3 Mins Read

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಬಾಗಲಕೋಟೆಗೆ ‘AC ಸ್ಲೀಪರ್ KSRTC ಬಸ್’ ಸಂಚಾರ ಆರಂಭ

03/12/2025 5:54 PM1 Min Read

ಮೋಸದಿಂದ ಕಡಿತಗೊಂಡ ಹಣದ ಬಗ್ಗೆ ಕ್ರಮ ವಹಿಸದ ‘ಬ್ಯಾಂಕ್‌’ಗೆ ಕೋರ್ಟ್ ದಂಡ

03/12/2025 5:22 PM2 Mins Read
Recent News

BREAKING : ಲೋಕಸಭೆಯಲ್ಲಿ ‘ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ’ ಅಂಗೀಕಾರ |Central Excise (Amendment) Bill

03/12/2025 6:30 PM

BREAKING : 2026ರ ‘ಟಿ20 ವಿಶ್ವಕಪ್’ಗಾಗಿ ‘BCCI’ನಿಂದ ಟೀಂ ಇಂಡಿಯಾ ಹೊಸ ‘ಜೆರ್ಸಿ’ ಅನಾವರಣ

03/12/2025 6:17 PM

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು: 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ

03/12/2025 6:09 PM

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಬಾಗಲಕೋಟೆಗೆ ‘AC ಸ್ಲೀಪರ್ KSRTC ಬಸ್’ ಸಂಚಾರ ಆರಂಭ

03/12/2025 5:54 PM
State News
KARNATAKA

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು: 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ

By kannadanewsnow0903/12/2025 6:09 PM KARNATAKA 3 Mins Read

ಬೆಂಗಳೂರು: ರಾಜಧಾನಿ ಮತ್ತು ದೂರದ ವಿಜಯಪುರ ನಡುವೆ ಹುಬ್ಬಳ್ಳಿ ಹಾಗೂ ಗದಗ ಬೈಪಾಸ್ ಮಾರ್ಗಗಳಲ್ಲಿ ರೈಲು ಓಡಿಸಲು ಯಾವುದೇ ತೊಂದರೆ ಇಲ್ಲ.…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಬಾಗಲಕೋಟೆಗೆ ‘AC ಸ್ಲೀಪರ್ KSRTC ಬಸ್’ ಸಂಚಾರ ಆರಂಭ

03/12/2025 5:54 PM

ಮೋಸದಿಂದ ಕಡಿತಗೊಂಡ ಹಣದ ಬಗ್ಗೆ ಕ್ರಮ ವಹಿಸದ ‘ಬ್ಯಾಂಕ್‌’ಗೆ ಕೋರ್ಟ್ ದಂಡ

03/12/2025 5:22 PM

ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಸಹಾಯವಾಣಿ ಆರಂಭ

03/12/2025 4:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.