Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಎಲ್ಲಾ ಪಕ್ಷಗಳು ಭ್ರಷ್ಟಾಚಾರದಲ್ಲಿ ತೊಡಗುತ್ತವೆ, ವೃತ್ತಿಜೀವನದ ಆರಂಭದಲ್ಲಿಯೇ ಅದನ್ನು ತಿಳಿದುಕೊಂಡಿದ್ದೇವೆ’: ಸುಪ್ರೀಂಕೋರ್ಟ್

16/09/2025 7:05 AM

ಸುಂಕ ವಿವಾದ: ಭಾರತ-ಅಮೇರಿಕಾ ವ್ಯಾಪಾರ ಮಾತುಕತೆ ಪುನರಾರಂಭ | US Trade

16/09/2025 6:58 AM

18 ವರ್ಷದೊಳಗಿನ ವಿದ್ಯಾರ್ಥಿಗಳು `ಬೈಕ್’ ಚಾಲನೆ ಮಾಡಿದ್ರೆ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್.!

16/09/2025 6:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್: ಅರ್ಜಿ ಹಾಕದಿದ್ದರೂ ಪೌತಿ ಖಾತೆ, ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಅರ್ಜಿ ಹಾಕದಿದ್ದರೂ ಪೌತಿ ಖಾತೆ, ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ

By kannadanewsnow0926/08/2025 6:05 AM

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಅರ್ಜಿ ಹಾಕದಿದ್ದರೂ ಪೌತಿ ಖಾತೆ ಅಭಿಯಾನವನ್ನು ಸರ್ಕಾರದಿಂದ ಆರಂಭಿಸಲಾಗುತ್ತಿದೆ. ಈ ಮೂಲಕ ವಾರಸುದಾರರ ಹಸರಿಗೆ ಜಮೀನು ವರ್ಗಾವಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸೋಮವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಳೆದ ಎರಡು ವರ್ಷಗಳಿಂದ ತಹಶೀಲ್ದಾರ್ ನ್ಯಾಯಾಲಯಗಳ ತಕರಾರು ಅರ್ಜಿಗಳ ವಿಲೇ ಕೆಲಸ ಗಮನಾರ್ಹ ರೀತಿಯಲ್ಲಿ ಪ್ರಗತಿ ಕಂಡಿತ್ತು. ಈ ಮೊದಲು ಒಂದು ಪ್ರಕರಣದ ಇತ್ಯರ್ಥಕ್ಕೆ 212 ದಿನ ತೆಗೆದುಕೊಳ್ಳುತ್ತಿದ್ದರೆ, ಪ್ರಸ್ತುತ 82 ದಿನಕ್ಕೆ ಇಳಿಸಲಾಗಿತ್ತು. ಆದರೆ, ಬರುಬರುತ್ತಾ ತಕರಾರು ಅರ್ಜಿಗಳ ವಿಲೇ ಕೆಲಸ ಮತ್ತೆ ವೇಗ ಕಳೆದುಕೊಳ್ಳುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಬೇಸರ ಹೊರಹಾಕಿದರು.

ರಾಜ್ಯದಲ್ಲಿ 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿದೆ. ಈ ಪೈಕಿ ಫೌತಿ ಖಾತೆ ಆಂದೋಲನದ ಮೂಲಕ 3,35,727 ಪ್ರಕರಣಗಳಲ್ಲಿ ಮೃತರ ಹೆಸರಿನಿಂದ ಅವರ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡಲಾಗಿದೆ. ಆದರೆ, ಈ ಸಾಧನೆ ತೃಪ್ತಿಕರವಾಗಿಲ್ಲ. ಹೀಗಾಗಿ ಶೀಘ್ರದಲ್ಲಿ ಎಲ್ಲಾ ತಾಲೂಕುಗಳಲ್ಲೂ ಅಭಿಯಾನ ಮಾದರಿಯಲ್ಲಿ ಫೌತಿಖಾತೆ ಕೆಲಸ ನಡೆಯಬೇಕು” ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

“ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ಪಿಎಂ ಕಿಸಾನ್, ಹನಿ ನೀರಾವರಿ ಹಾಗೂ ಯಂತ್ರೋಪಕರಣ ಖರೀದಿ ಸಬ್ಸಿಡಿ ನೀಡದಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರೈತರಿಗೆ ತೊಂದರೆಯಾಗಲಿದೆ, ಅನ್ಯಾಯವಾಗಲಿದೆ. ಹೀಗಾಗಿ ಜನರಿಂದ ಅರ್ಜಿ ಕರೆಯದೆ ನಾವೇ ರೈತರ ಮನೆ ಬಾಗಿಲಿಗೆ ತೆರಳಿ ಅಭಿಯಾನ ಮಾದರಿಯಲ್ಲಿ ಫೌತಿ ಖಾತೆ ಮಾಡಿಕೊಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ಅಭಿಯಾನಕ್ಕೆ ಮತ್ತಷ್ಟು ವೇಗ ತುಂಬಬೇಕು ಎಂದು ತಾಕೀತು ಮಾಡಿದರು.

ಸುಪ್ರಸಿದ್ಧ ಸಾಗರದ ‘ಮಾರಿಕಾಂಬಾ ಜಾತ್ರಾ ಮಹೋತ್ಸವ’ಕ್ಕೆ ಮುಹೂರ್ತ ಫಿಕ್ಸ್

Share. Facebook Twitter LinkedIn WhatsApp Email

Related Posts

18 ವರ್ಷದೊಳಗಿನ ವಿದ್ಯಾರ್ಥಿಗಳು `ಬೈಕ್’ ಚಾಲನೆ ಮಾಡಿದ್ರೆ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್.!

16/09/2025 6:52 AM3 Mins Read

‘ಯೂಟ್ಯೂಬ್ ಚಾನಲ್’ಗಳ ಆರಂಭಕ್ಕೆ ಪರವಾನಗಿ ನಿಗದಿ ಬಗ್ಗೆ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

16/09/2025 6:50 AM1 Min Read

ರಾಜ್ಯದಲ್ಲಿ ಯೂಟ್ಯೂಬ್ ಚಾನಲ್ ಆರಂಭಕ್ಕೆ ಪರವಾನಗಿ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

16/09/2025 6:45 AM1 Min Read
Recent News

‘ಎಲ್ಲಾ ಪಕ್ಷಗಳು ಭ್ರಷ್ಟಾಚಾರದಲ್ಲಿ ತೊಡಗುತ್ತವೆ, ವೃತ್ತಿಜೀವನದ ಆರಂಭದಲ್ಲಿಯೇ ಅದನ್ನು ತಿಳಿದುಕೊಂಡಿದ್ದೇವೆ’: ಸುಪ್ರೀಂಕೋರ್ಟ್

16/09/2025 7:05 AM

ಸುಂಕ ವಿವಾದ: ಭಾರತ-ಅಮೇರಿಕಾ ವ್ಯಾಪಾರ ಮಾತುಕತೆ ಪುನರಾರಂಭ | US Trade

16/09/2025 6:58 AM

18 ವರ್ಷದೊಳಗಿನ ವಿದ್ಯಾರ್ಥಿಗಳು `ಬೈಕ್’ ಚಾಲನೆ ಮಾಡಿದ್ರೆ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್.!

16/09/2025 6:52 AM

‘ಯೂಟ್ಯೂಬ್ ಚಾನಲ್’ಗಳ ಆರಂಭಕ್ಕೆ ಪರವಾನಗಿ ನಿಗದಿ ಬಗ್ಗೆ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

16/09/2025 6:50 AM
State News
KARNATAKA

18 ವರ್ಷದೊಳಗಿನ ವಿದ್ಯಾರ್ಥಿಗಳು `ಬೈಕ್’ ಚಾಲನೆ ಮಾಡಿದ್ರೆ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್.!

By kannadanewsnow5716/09/2025 6:52 AM KARNATAKA 3 Mins Read

18 ವರ್ಷದೊಳಗಿನ ಮಕ್ಕಳು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವಂತಿಲ್ಲ ಈ ನಿಟ್ಟಿನಲ್ಲಿ ಯಾವುದೇ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳು ದ್ವಿಚಕ್ರ…

‘ಯೂಟ್ಯೂಬ್ ಚಾನಲ್’ಗಳ ಆರಂಭಕ್ಕೆ ಪರವಾನಗಿ ನಿಗದಿ ಬಗ್ಗೆ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

16/09/2025 6:50 AM

ರಾಜ್ಯದಲ್ಲಿ ಯೂಟ್ಯೂಬ್ ಚಾನಲ್ ಆರಂಭಕ್ಕೆ ಪರವಾನಗಿ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

16/09/2025 6:45 AM

Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

16/09/2025 6:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.